“ನಾವು ಧರ್ಮವನ್ನು ರಕ್ಷಿಸಿದರೆ ಧರ್ಮ ನಮ್ಮನ್ನು ಕಾಯುತ್ತದೆ!” -ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ
Thursday, April 25th, 2024ಮಂಗಳೂರು : “ಮಕ್ಕಳಿಗೆ ಎಳವೆಯಲ್ಲೇ ಧಾರ್ಮಿಕ ಸಂಸ್ಕಾರ ನೀಡಬೇಕು. ನಾವು ಧರ್ಮ ಮತ್ತದರ ಸಂಸ್ಕಾರವನ್ನು ರಕ್ಷಿಸಿದರೆ ಧರ್ಮವು ನಮ್ಮನ್ನು ರಕ್ಷಿಸುತ್ತದೆ. ನಾವು ಮಾತ್ರ ಚೆನ್ನಾಗಿ ಬದುಕಿದರೆ ಸಾಲದು ನಮ್ಮ ಜೊತೆ ಇತರರು ಕೂಡ ಬದುಕಬೇಕು. ದುರ್ಬಲರನ್ನು ಬಲಿ ಕೊಟ್ಟು ಬದುಕುವುದು ಬೇಡ ಬದಲಿಗೆ ಅವರನ್ನೂ ಜೊತೆಗೆ ಕೊಂಡೊಯ್ಯುವ ಮೂಲಕ ಬದುಕನ್ನು ಚೆಂದಗಾಣಿಸಿಕೊಳ್ಳಬೇಕು” ಎಂದು ಮಧ್ವಾಚಾರ್ಯ ಮಹಾಸಂಸ್ಥಾನ ಕುಕ್ಕೆ ಇದರ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಅವರು ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ನಾಗಮಂಡಲದ ಅಂಗವಾಗಿ ಬುಧವಾರ […]