ನಗರದ ಎಲ್ಲಾ ಆರೈಕೆ ಕೇಂದ್ರಗಳಲ್ಲಿ ಆಕ್ಸಿಜೆನ್ ಕಾನ್ಸ್ಂಟ್ರೇಟರ್ ಲಭ್ಯ: ಆರ್ ಅಶೋಕ್ ಹೇಳಿಕೆ
Thursday, May 13th, 2021ಬೆಂಗಳೂರು : “ಹಾಸಿಗೆ ನೀಡದೆ ಕಣ್ಣಾಮುಚ್ಚಾಲೆ ಆಡುತ್ತಿದ್ದ ಖಾಸಗಿ ಆಸ್ಪತ್ರೆಗಳ ಮೇಲೆ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾದ ತಕ್ಷಣ ಹಲವು ಆಸ್ಪತ್ರೆಗಳು ತಮ್ಮ ಬಳಿಯಿರುವ ಹಾಸಿಗೆಗಳನ್ನ ನೀಡಲು ಮುಂದೆ ಬರುತ್ತಿವೆ. ಇದರಿಂದ ಲಭ್ಯ ಬೆಡ್ ಗಳ ಸಂಖ್ಯೆ ಹೆಚ್ಚಾಗಲಿದೆ,” ಎಂದು ಕಂದಾಯ ಸಚಿವರಾದ ಆರ್ ಅಶೋಕ್ ಅವರು ತಿಳಿಸಿದರು. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಹೊಸಕೆರೆಹಳ್ಳಿ ವಾರ್ಡ್ನ ರೆಫೆರೆಲ್ ಆಸ್ಪತ್ರೆಯಲ್ಲಿ ಸಿದ್ಧಗೊಂಡಿರುವ ಕೋವಿಡ್ ಆರೈಕೆ ಕೇಂದ್ರ ಹಾಗೂ ಇದೇ ವಾರ್ಡ್ನಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯಭವನ ಸ್ಥಳಕ್ಕೆ ಬೇಟಿ ನೀಡಿದ […]