ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Monday, November 16th, 2020
manjunatha

ಶ್ರೀ ಮಂಜುನಾಥ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ. ಗಿರಿಧರ ಭಟ್ 9945410150 […]

ಸರ್ವ ರಕ್ಷಣಾ ಮಂತ್ರ

Sunday, November 15th, 2020
Bairava

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ನಾವು ನಮ್ಮ ಜೀವನದಲ್ಲಿ ಪ್ರತಿಯೊಂದು ಸನ್ನಿವೇಶಗಳನ್ನು ಕುತೂಹಲದಿಂದ, ಸಂತೋಷದಿಂದ, ದುಃಖದಿಂದ, ಸಹನೆಯಿಂದ ಅನುಭವಿಸುತ್ತಿರುತ್ತೇವೆ. ನಮ್ಮ ಸಮಸ್ಯೆಗಳೇ ನಮಗೆ ನೂರೆಂಟು ಇದ್ದಾಗ ಅದರಲ್ಲಿಯೂ ಹೊರಗಿನ ಸಮಸ್ಯೆಗಳು ನಮ್ಮ ಜೀವನದ ಸುಖದ ಪಯಣವನ್ನು ಬದಲಿಸಬಹುದು. ಕೆಲಸದ ಸ್ಥಳಗಳಲ್ಲಾಗಿರಲಿ, ಬಂಧುವರ್ಗದಲ್ಲಾಗಿರಲಿ, ನಮ್ಮ ವಿರುದ್ಧವಾಗಿ ವಿನಾಕಾರಣ ದ್ವೇಷ ಸಾಧಿಸುವಂತಹ ಹಿತಶತ್ರುಗಳು ಹೆಚ್ಚಾಗಿದ್ದರೆ, ಅನಗತ್ಯ ತೊಂದರೆ ನೀಡಿ ಸಂಕಷ್ಟದ ವಿಚಾರಗಳಲ್ಲಿ ಸಿಲುಕಿಸುವ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Sunday, November 15th, 2020
Narasimha

ಶ್ರೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೊಟ್ಟಿರುವ ಸಾಲವನ್ನು ವಾಪಸ್ಸು ಪಡೆಯಲು ಮುಂದಾಗುತ್ತೀರಿ. ಈ ದಿನ ಆರ್ಥಿಕವಾಗಿ ಸ್ವಲ್ಪ ಪ್ರಮಾಣದ ನಷ್ಟಗಳು ಗೋಚರವಾಗುವ ಸಾಧ್ಯತೆ ಇದೆ. ನಿಮ್ಮ ಮಾತಿನಲ್ಲಿ ಆದಷ್ಟು ನಿಗಾ ವಹಿಸುವುದು ಸೂಕ್ತ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಸ್ವಯಂಕೃತ […]

ಸುಖಕರ ಬದುಕಿಗೆ ಈ ಮಂತ್ರವು ಉಪಯುಕ್ತಕರ ವಾಗಿದೆ.

Saturday, November 14th, 2020
Pratha

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಯಾವುದೇ ಗುಪ್ತಕಠಿಣ ಸಮಸ್ಯೆಗಳಿಗೆ ಶಾಶ್ವತ ಅಂತಿಮ ಪರಿಹಾರ. 9945410150 ಮನುಷ್ಯ ಸುಖಮಯ ಜೀವನಕ್ಕಾಗಿ ಹಪಹಪಿಸುತ್ತಾನೆ. ತಾನು ಕಾಣುವ ವಸ್ತುಗಳಿಂದ, ತನ್ನವರಿಂದ, ತನ್ನ ಇಷ್ಟಾರ್ಥಗಳಿಂದ ಸುಖವನ್ನು ಪಡೆಯಬಹುದು ಎಂಬುದು ಅವನ ಮನಸ್ಥಿತಿ ಯಾಗಿರುತ್ತದೆ. ನಿಜವಾದ ಸುಖವು ಭಗವಂತನ ಸ್ಮರಣೆಯಲ್ಲಿ, ಸೇವೆಯಲ್ಲಿ, ಸಾಧನೆಯಲ್ಲಿ, ಸೌಖ್ಯ ಪ್ರಾಪ್ತಿಯಾಗುತ್ತದೆ. ಆದರೆ ಇವೆಲ್ಲದಕ್ಕಿಂತ ಹೆಚ್ಚು ತನ್ನ ಕುಟುಂಬ, ತನ್ನವರ ಬೇಡಿಕೆ, ತನ್ನ ಮನಸ್ಸಿಗೆ ಹಿತ ಎನಿಸುವ ಕಾರ್ಯಗಳು ಮಾತ್ರ ಈ ಲೌಕಿಕ ಜಗತ್ತಿನಲ್ಲಿ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Saturday, November 14th, 2020
anjaneya

ಶ್ರೀ ಹನುಮಾನ್ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಶತ್ರು ಭಾದೆ ನಿಮ್ಮನ್ನು ಸದಾ ಕಾಡುತ್ತಿದೆ ಆದಷ್ಟು ದೂರವಿರಿ. ಮಹತ್ವದ ಯೋಜನೆ ಇಂದು ಸಾಕಾರ ವಾಗಲಿದೆ. ನೀವು ವಾಗ್ದಾನ ನೀಡುವಾಗ ನಿಮ್ಮ ಪರಿಧಿಯನ್ನು ಮೀರದಿರಿ. ಹಣಕಾಸಿನ ಲಾಭದಿಂದ ಹೊಸ ಆಲೋಚನೆ ಹೊಸ ಹುರುಪು ಮೂಡಲಿದೆ. ಅವಕಾಶಗಳು ಉಪಯೋಗಿಸಿಕೊಳ್ಳುವ ಚತುರತೆಯನ್ನು ಬಳಸಿಕೊಳ್ಳಿ. ಗಿರಿಧರ […]

ಕೆ.ಎಸ್.ಟಿ.ಡಿ.ಸಿ. ಯಿಂದ ತಿರುಪತಿ, ಕೊಲ್ಲೂರು, ಧರ್ಮಸ್ಥಳ, ಹಂಪೆ ಪ್ರತಿದಿನ ಬಸ್ ಸೇವೆ

Friday, November 13th, 2020
kstdc

ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯದ ಪ್ರವಾಸಿಗರಿಗೆ ಹಾಗೂ ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯದ ಈ ಕೆಳಗಿನ ಧಾರ್ಮಿಕ ಸ್ಥಳಗಳಿಗೆ ರಾತ್ರಿ ಸಾರಿಗೆಗಳನ್ನು (Point to Point Operation) ಕಾರ್ಯಾಚರಣೆ ಮಾಡಲು ನಿರ್ಧರಿಸಲಾಗಿದ್ದು, ಸುಸ್ಸಜ್ಜಿತ ಎ.ಸಿ ಡಿಲೆಕ್ಸ್ ವಾಹನಗಳಲ್ಲಿ ಪ್ರತಿದಿನ ರಾತ್ರಿ ಬೆಂಗಳೂರಿನಿಂದ ಈ ಕೂಡಲೇ ಜಾರಿಯಲ್ಲಿ ಬರುವಂತೆ ಕಾರ್ಯಾಚರಣೆಗೆ ಕ್ರಮಕೈಗೊಳ್ಳಲಾಗಿದೆ. ಧಾರ್ಮಿಕ ಸ್ಥಳಗಳ ವಿವರ ಏಕಮುಖ ಪ್ರಯಾಣ ದರ ರೂ. ಬೆಂಗಳೂರಿನಿಂದ ಹೊರಡುವ ವೇಳೆ ಯಾತ್ರಾ ಸ್ಥಳಗಳಿಂದ ಹೊರಡುವ ವೇಳೆ 1. […]

ಸಾಲದ ಸಂಕೋಲೆಯಿಂದ ಪಾರಾಗಲು ಭೈರವ ಮಂತ್ರ

Friday, November 13th, 2020
Kalabhairava

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಯಾವುದೇ ಗುಪ್ತಕಠಿಣ ಸಮಸ್ಯೆಗಳಿಗೆ ಶಾಶ್ವತ ಅಂತಿಮ ಪರಿಹಾರ. 9945410150 ಸಾಲದ ಬಾಧೆ ನಿಮ್ಮ ಜೀವನದಲ್ಲಿ ಬಹುದೊಡ್ಡ ಸಂಕಷ್ಟ ತರಬಹುದಾಗಿದೆ, ಯಾವುದೋ ಸಂದರ್ಭದಲ್ಲಿ ಮಾಡುವ ಸಾಲವು ದೊಡ್ಡಮಟ್ಟದ್ದಾಗಿ ಬೆಳೆಯುತ್ತಾ ನಿಮ್ಮ ಅಸ್ತಿತ್ವಕ್ಕೆ ಹಾನಿ ನೀಡಬಹುದು. ಸಾಲ ಕೊಟ್ಟಿರುವ ಜನಗಳು ನಿಮ್ಮನ್ನು ಪದೇ ಪದೇ ಅಪಮಾನ ಮಾಡಬಹುದು ಇದರಿಂದಾಗಿ ತಮ್ಮ ಘನತೆ-ಗೌರವಕ್ಕೆ ಸಮಸ್ಯೆ ಆಗುತ್ತಿರುತ್ತದೆ. ಸಾಲದ ವಿಷವರ್ತುಲದಿಂದ ತಾವು ಪಾರಾಗಿ ನೆಮ್ಮದಿಯ ಜೀವನವನ್ನು ನೀವು ಬಯಸುವುದು ಸಹಜ ಆದರೆ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Friday, November 13th, 2020
annapoorneshwari

ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಇಂದು ಕ್ರೀಡಾ ಚಟುವಟಿಕೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಅತ್ಯುತ್ತಮವಾಗಿ ಮೂಡಿಬರಲಿದೆ. ಸಂಗಾತಿಯೊಡನೆ ಸುತ್ತಾಡುವ ಸಾಧ್ಯತೆ ಕಂಡುಬರುತ್ತದೆ, ಅವರ ಮನೋಭಾವನೆಗಳಿಗೆ ನಿಮ್ಮಿಂದ ಸೂಕ್ತ ಸ್ಪಂದನೆ ಸಿಗಲಿದೆ. ಮಾನಸಿಕ ಗೊಂದಲಗಳು ನಿಮಗೆ ಆವರಿಸಬಹುದು. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ […]

ಖ್ಯಾತ ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ

Friday, November 13th, 2020
Ravi Belagare

ಬೆಂಗಳೂರು: ಖ್ಯಾತ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 62 ವರ್ಷದ ರವಿ ಬೆಳಗೆರೆಯವರಿಗೆ ಮಧ್ಯರಾತ್ರಿ ಹನ್ನೆರಡರ ಸುಮಾರಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅದಾಗಲೇ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಪದ್ಮನಾಭ ನಗರದ ತಮ್ಮ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗಲೇ ಬೆಳಗೆರೆಯವರಿಗೆ ಹೃದಯಾಘಾತವಾಗಿದ್ದು, ಅಲ್ಲಿನ ಸಿಬ್ಬಂದಿ ಕೂಡಲೇ ಅಪೋಲೋ ಆಸ್ಪತ್ರೆಗೆ ಅವರನ್ನು ದಾಖಲಿಸಿದರೂ ಬೆಳಗಿನ ಜಾವ 2.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹಾಯ್‌ ಬೆಂಗಳೂರು […]

‘ಹೊಸ ವರ್ಷದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ, ಯಾವುದೇ ಪರೀಕ್ಷೆಗೂ ಶುಲ್ಕವಿಲ್ಲ’

Thursday, November 12th, 2020
sudhakar

ಮೈಸೂರು: ಹೊಸ ವರ್ಷದ ಮೊದಲ ದಿನದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು ಹಾಗೂ ಯಾವುದೇ ಪರೀಕ್ಷೆಗೂ ಶುಲ್ಕವಿಲ್ಲ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾಲಯದ ಡೀನ್ ಕಚೇರಿಯಲ್ಲಿ ಮಾತನಾಡಿದ ಸಚಿವರು, ‘ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯವರೆಗೆ ಎಲ್ಲ ಕಡೆ ಪರೀಕ್ಷೆಗಳನ್ನು ಒಂದು ರೂ. ಶುಲ್ಕ ಪಡೆಯದೇ ಉಚಿತವಾಗಿ ಮಾಡಲಾಗುತ್ತದೆ. ಈ ವ್ಯವಸ್ಥೆಯನ್ನು ಜನವರಿ 1ರಂದು ಘೋಷಿಸಲಾಗುವುದು’ ಎಂದು ಮಹತ್ವದ ವಿಚಾರವನ್ನು […]