ನಿಮ್ಮ ವಿವಾಹಕ್ಕಾಗಿ ಹಲವಾರು ಸಂದಿಗ್ಧ ಪರಿಸ್ಥಿತಿ ಎದುರಾಗಬಹುದು, ಶಾಶ್ವತ ಪರಿಹಾರ ಇಲ್ಲಿದೆ

Thursday, November 12th, 2020
White Flower

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಯಾವುದೇ ಗುಪ್ತಕಠಿಣ ಸಮಸ್ಯೆಗಳಿಗೆ ಶಾಶ್ವತ ಅಂತಿಮ ಪರಿಹಾರ. 9945410150 ನಿಮ್ಮ ಜೀವನದಲ್ಲಿ ಪ್ರೀತಿಯೆಂಬುದು ಕೆಲವೊಮ್ಮೆ ಮೂಡಬಹುದು, ಇದು ಘಾಢವಾಗಿ ಸಾಗುತ್ತಾ ಪ್ರೇಮದಲ್ಲಿ ಜಯ ಕಾಣಲು ತಾವು ಬಯಸುವಿರಿ. ಕೆಲವು ವೇಳೆ ನೀವು ಪ್ರೀತಿಸಿದ ವ್ಯಕ್ತಿಗಳು ನಿಮ್ಮನ್ನು ದೂರ ಮಾಡಿಕೊಳ್ಳಬಹುದು ಅಥವಾ ಕೆಲವು ಹಿತಾಸಕ್ತಿಗಳಿಂದ ನಿಮ್ಮನ್ನು ದೂರಗೊಳಿಸಬಹುದು, ಇವೆಲ್ಲವೂ ನಿಮ್ಮ ಜೀವನದಲ್ಲಿ ಕಡು ಕಷ್ಟಗಳನ್ನು ತರಬಹುದಾಗಿದೆ. ನೀವು ಪ್ರೀತಿಸಿದ ಪ್ರೇಮಿಯೂ ನಿಮ್ಮನ್ನು ಈ ದಿನ ದೂರ ತಳ್ಳುತ್ತಾ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Thursday, November 12th, 2020
saibaba

ಶ್ರೀ ಶಿರಡಿ ಸಾಯಿ ಬಾಬ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಮಾಡುವ ಕಾರ್ಯದಲ್ಲಿ ಅನಗತ್ಯವಾಗಿ ತೊಂದರೆ ಬರಬಹುದಾಗಿದೆ, ಆದಷ್ಟು ಸಮಸ್ಯೆ ಪರಿಹಾರ ಹುಡುಕಿ ಮತ್ತು ಕೆಲವು ಕಾರ್ಯಗಳನ್ನು ನೀವೇ ಸ್ವತಃ ನಿಂತು ಮಾಡುವುದು ಒಳಿತು. ಸಾಲ ವಸೂಲಾತಿಯಲ್ಲಿ ನಿಮ್ಮ ನಿರೀಕ್ಷೆಯಲ್ಲಿ ಹುಸಿಯಾಗಲಿದೆ. ಬರುವಂತ ಆರ್ಥಿಕ ಮೂಲಗಳು ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ. […]

ಮಹಿಳೆಯರ ಸುರಕ್ಷತೆಗಾಗಿ 751 ದ್ವಿಚಕ್ರ ವಾಹನಗಳ ಹಸ್ತಾಂತರ

Wednesday, November 11th, 2020
bicycle

ಬೆಂಗಳೂರು : ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಹಾಗೂ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ನಿರ್ಭಯ ಯೋಜನೆಯಡಿ 751 ದ್ವಿಚಕ್ರ  ವಾಹನಗಳನ್ನು ರಾಜ್ಯ ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಿರ್ಭಯ ಯೋಜನೆಯಡಿ ರಾಜ್ಯ ಪೊಲೀಸ್ ಇಲಾಖೆಗೆ 751 ದ್ವಿ-ಚಕ್ರ ವಾಹನಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು ಪೊಲೀಸ್ ಇಲಾಖೆಗೆ ಇದರಿಂದ ಮತ್ತಷ್ಟು ವೇಗವನ್ನು ನೀಡಿದಂತಾಗುತ್ತದೆ. ಬೆಂಗಳೂರಿನಂತ ಬೃಹತ್ […]

ಗಾಂಧೀಜಿ ಕನಸು ನನಸಾಗಿಸುವ ಮುಖ್ಯ ಉದ್ದೇಶದೊಂದಿಗೆ ವಿಶ್ವವಿದ್ಯಾಲಯ ಕಾರ್ಯನಿರ್ವಹಿಸಬೇಕು: ಸಚಿವ ಕೆ.ಎಸ್.ಈಶ್ವರಪ್ಪ

Wednesday, November 11th, 2020
eswarappa gadag

ಗದಗ: ಗ್ರಾಮಗಳ ಅಭಿವೃದ್ಧಿ ಹಾಗೂ ಗಾಂಧಿಜಿಯವರ ಕನಸು ನನಸಾಗಿಸುವ ಮುಖ್ಯ ಉದ್ದೇಶದೊಂದಿಗೆ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಕಾರ್ಯನಿರ್ವಹಿಸಬೇಕೆಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಗಾಂಧೀಜಿಯರವರು ಗದಗ ಜಿಲ್ಲೆಗೆ ಭೇಟಿ ನೀಡಿದ ಶತಮಾನೋತ್ಸವ ಸಮಾರಂಭದ ಅಂಗವಾಗಿ ಗದಗನಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಿಂದ ವಿವಿ ನೂತನ ಆವರಣದಲ್ಲಿ ಬುಧವಾರ ಆಯೋಜಿಸಲಾದ ಸಬರಮತಿ ಆಶ್ರಮದ ಪ್ರತಿಕೃತಿ ಕಟ್ಟಡದ ಲೋಕಾರ್ಪಣೆ ನೆರವೇರಿಸಿ ಸಚಿವರು ಮಾತನಾಡಿದರು. […]

ಪ್ರೀತಿ, ಅಭಿಮಾನ, ಸಂತೃಪ್ತ ಭಾವನೆಯ ಆಕರ್ಷಕ ತಂತ್ರ

Wednesday, November 11th, 2020
Flower

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ನಾವು ನಮ್ಮ ಕ್ಷೇತ್ರಗಳಲ್ಲಿ ಅಥವಾ ನಮ್ಮ ಪರಿಸರದಲ್ಲಿ, ನಮ್ಮ ಜೀವನದಲ್ಲಿ ಆಕರ್ಷಕರಾಗಿ ಕಾಣಬೇಕಾಗಿದೆ ಇದರಿಂದ ಜೀವನ ಎಂಬುದು ಸುಂದರತೆ, ಸಂತೋಷ ಮತ್ತು ನೆಮ್ಮದಿ ಭರಿತವಾಗಿ ಸಾಗುವುದು. ನಿಮ್ಮ ಕೆಲಸ ಕಾರ್ಯಗಳು ಜನ ಮೆಚ್ಚಬೇಕು, ದಾಂಪತ್ಯದಲ್ಲಿ ಪ್ರೀತಿ ಮಮಕಾರ ತುಂಬಿರಬೇಕು, ಪ್ರೇಮಿಗಳಲ್ಲಿ ಹರ್ಷೋಲ್ಲಾಸ ಮನೆ ಮಾಡಿರಬೇಕು, ಸಂಬಂಧಗಳಲ್ಲಿ ಸಾರ್ಥಕತೆ ಇರಬೇಕು, ಇವೆಲ್ಲವೂ ಕೂಡಿ ಬರಲು ನಿಮ್ಮ […]

ಶಿರಾದಲ್ಲಿ ಡಾ. ರಾಜೇಶ್ ಗೌಡ ಮತ್ತು ರಾಜರಾಜೇಶ್ವರಿ ನಗರ ದಲ್ಲಿ ಮುನಿರತ್ನ ಗೆಲುವು

Tuesday, November 10th, 2020
RR Nagar

ಬೆಂಗಳೂರು : ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ ಶಿರಾದಲ್ಲಿ ಡಾ. ರಾಜೇಶ್ ಗೌಡ 63,294 ಮತ. ಟಿ. ಬಿ. ಜಯಚಂದ್ರ 52,914 ಮತ. ಅಮ್ಮಾಜಮ್ಮ 29,166 ಮತಗಳನ್ನು ಪಡೆದಿದ್ದಾರೆ. ಆರ್. ಆರ್. ನಗರ 24ನೇ ಸುತ್ತಿನ ಎಣಿಕೆ. ಮುನಿರತ್ನ 1,24,446 ಮತ. ಕುಸುಮಾ 67,405 ಮತ. ಕೃಷ್ಣಮೂರ್ತಿ 10,187 ಮತಗಳು. ರಾಜರಾಜೇಶ್ವರಿ ನಗರ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ […]

ಶಿರಾ ಹಾಗೂ ಆರ್ ಆರ್ ನಗರ ಉಪ ಚುನಾವಣೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

Tuesday, November 10th, 2020
By election

ತುಮಕೂರು: ಶಿರಾ ಹಾಗೂ ಆರ್ ಆರ್ ನಗರ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದರೆ, ಶಿರಾದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾತೆ ತೆರೆಯುವ ಮುನ್ಸೂಚನೆ ಇದೆ. ಶಿರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಎದುರಾಳಿ ಮಾಜಿ ಸಚಿವ ಜಯಚಂದ್ರ ವಿರುದ್ಧ 1,488 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದು, 14,206 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ. […]

ದಾಂಪತ್ಯ ಸಮಸ್ಯೆಗೆ ಬೆಲ್ಲದ ದೀಪದಿಂದ ಈ ತಂತ್ರವನ್ನು ಮಾಡಿ

Tuesday, November 10th, 2020
Bella Deepa

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ದಂಪತಿಗಳಲ್ಲಿ ಸದಾಕಾಲ ಅಸಮಾಧಾನದ ವಾತಾವರಣ ಬಹು ಸಂಕಷ್ಟವನ್ನು ತರುತ್ತದೆ. ಮನೆಯಲ್ಲಿ ಸಂತೋಷ ನೆಮ್ಮದಿ ವಾತಾವರಣವಿದ್ದರೆ ಮಾತ್ರ ಮನೆಯು ನಂದನವನ, ಆದರೆ ಸಣ್ಣ ಸಣ್ಣ ವಿಚಾರಗಳಿಗೆ ದೊಡ್ಡ ರಾದ್ಧಾಂತ ಮಾಡುವುದು ದಾಂಪತ್ಯದಲ್ಲಿ ಅಷ್ಟು ಸಮಂಜಸವಲ್ಲ. ಪತಿ ಅಥವಾ ಪತ್ನಿ ಪರರ ಹೇಳಿಕೆ ಮಾತುಗಳಿಗೆ ಕಿವಿಗೊಡುವುದು, ಇಬ್ಬರೂ ಒಬ್ಬರನ್ನೊಬ್ಬರನ್ನು ಅವಮಾನಿಸುವುದು, ಮತ್ತೊಬ್ಬರ ಬಗ್ಗೆ ಇರುವಂತಹ ಅಸಹನೆ ಇವೆಲ್ಲವೂ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Tuesday, November 10th, 2020
subrahmanya

ಶ್ರೀ ಸುಬ್ರಹ್ಮಣ್ಯ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಒಳ್ಳೆಯ ಬೆಳವಣಿಗೆ ಉಂಟು ಆಗುತ್ತದೆ. ನೀವು ಒಳ್ಳೆಯ ಸಾಧನೇ ಮಾಡಲು ಒಳ್ಳೆಯ ಸಮಯ ಆಗಿದೆ. ಹಾಗೆಯೇ ಹಲವು ಸರ್ಕಾರೀ ಕೆಲಸ ಕಾರ್ಯದಲ್ಲಿ ಖಂಡಿತ ಯಶಸ್ಸು ನಿರೀಕ್ಷೆ ಮಾಡಬಹುದು. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಹೊಸ […]

ನಿಮ್ಮ ವ್ಯವಹಾರ ಅಥವಾ ಕೆಲಸದಲ್ಲಿ ಶತ್ರುಪೀಡೆಯನ್ನು ತೆಗೆದು ಹಾಕುವ ಕ್ರಮ

Monday, November 9th, 2020
Nimbu

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ನಿಮ್ಮ ವ್ಯವಹಾರದಲ್ಲಿ ಅಥವಾ ಕಾರ್ಯಕ್ಷೇತ್ರದಲ್ಲಿ ಸಹವರ್ತಿಗಳಿಂದ ಅಥವಾ ಇನ್ನಿತರೆ ಜನಗಳಿಂದ ಅನಗತ್ಯ ಪೈಪೋಟಿ ಶತ್ರುತ್ವ ಸಾಧಿಸುವಿಕೆ ಇವುಗಳೆಲ್ಲವೂ ಸಹ ಕಂಡುಬರುತ್ತದೆ. ಇಂತಹ ವಿಚಾರಗಳು ನಿಮ್ಮ ಬೆಳವಣಿಗೆಗೆ ಸಮಸ್ಯೆ ನೀಡುತ್ತದೆ, ಹಾಗೆಯೇ ನಿಮ್ಮ ಕಾರ್ಯಗಳನ್ನು ವಿಸ್ತರಣೆ ಮಾಡುವ ಚಿಂತನೆಗಳಿಗೂ ಸಹ ಕಡಿವಾಣ ಹಾಕುತ್ತದೆ. ಸದಾಕಾಲ ಇಂತಹವರಿಂದ ಎದುರಾಗುವ ವಿಪತ್ತುಗಳನ್ನು ಎದುರಿಸಬೇಕಾದ ಪ್ರಸಂಗ ಬರಬಹುದು. ಇವೆಲ್ಲ ಜಂಜಾಟಗಳು […]