ಕಾಲಭೈರವನ ಮಂತ್ರಗಳನ್ನು ಭಾನುವಾರದ ದಿವಸ ಜಪಿಸುವುದರಿಂದ ಶತ್ರು ವಿಮೋಚನೆ

Sunday, November 8th, 2020
Kalabhairava

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ಶಿವನು ಕೋಪಗೊಂಡಾಗ ಉದ್ಭವವಾಗಿದ್ದೆ ಕಾಲಭೈರವನ ಅವತಾರ. ಬ್ರಹ್ಮದೇವನ ಅಹಂಕಾರವನ್ನು ತೆಗೆದು ಹಾಕಿದಾಗ ಈ ಅವತಾರದಲ್ಲಿ ಕಂಡು ಬರುತ್ತಾನೆಂದು ಪೌರಾಣಿಕ ಕಥೆಗಳಲ್ಲಿ ಉಲ್ಲೇಖವಾಗಿದೆ. ಕಾಲಭೈರವನ ಪೂಜಿಸುವುದರಿಂದ ಅತ್ಯಂತ ಸುಲಭವಾಗಿ ಭಕ್ತರಿಗೆ ಸಂಪತ್ತು ಸಮೃದ್ಧಿಯನ್ನು ದಯಪಾಲಿಸುತ್ತಾನೆ. ಭಾನುವಾರದ ದಿವಸ ಬ್ರಾಹ್ಮಿಣಿ ಮೂಹರ್ತದಲ್ಲಿ ಪೂಜಿಸುವುದು ಶ್ರೇಷ್ಠವಾಗಿದೆ, ಇದರ ಜೊತೆಗೆ ರಾಹುಕಾಲದಲ್ಲಿ ಪೂಜಿಸುವುದು ವಿಶೇಷತೆ. ತೆಂಗಿನಕಾಯಿ, ಸಿಂಧೂರ, ಸಾಸಿವೆಎಣ್ಣೆ, ಕಪ್ಪು […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Sunday, November 8th, 2020
Narasimha-swamy

ಶ್ರೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸದ ಕಡೆಗೆ ಹುರಿದುಂಬಿಸಿ. ಕೆಲವು ಗುಪ್ತ ಸಂಗತಿಗಳನ್ನು ಯಾರ ಜೊತೆಗೂ ಹಂಚಿಕೊಳ್ಳದಿರಿ. ಇಂದು ನೀವು ಪ್ರೇಮಾಂಕುರದಲ್ಲಿ ಬೀಳಲಿದ್ದಿರಿ ಅದರಲ್ಲಿ ಶುಭ ಫಲಿತಾಂಶ ಬರಲಿದೆ. ಇಂದು ದೂರದ ಪ್ರಯಾಣವನ್ನು ನಿಷೇಧಿಸಿ. ಹಣಕಾಸಿನಲ್ಲಿ ಉತ್ತಮ ವ್ಯವಹಾರ ಕುದುರುತ್ತದೆ. ಗಿರಿಧರ ಭಟ್ […]

ದಾರಿದ್ರ್ಯ ದೋಷಗಳು ದೂರವಾಗಲು ಈ ರೀತಿ ಮಾಡಿ

Saturday, November 7th, 2020
Tuppa Deepa

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ವಿಳ್ಳೇದೆಲೆ ಅಡಿಕೆಯನ್ನು ತಾವು ಮಂಗಳವಾರ ದಿವಸ ಅಥವಾ ಶನಿವಾರ ದಿವಸ ಆಂಜನೇಯ ಸ್ವಾಮಿಗೆ ಅರ್ಪಿಸುವುದರಿಂದ ನಿಮ್ಮ ಮನಸ್ಸಿನ ಅಭಿಲಾಷೆ ಹಾಗೂ ಇಷ್ಟಾರ್ಥ ಕಾರ್ಯಗಳು ನೆರವೇರುತ್ತದೆ, ಹಾಗೂ ಮಾಡುವ ಕೆಲಸ ಯಶಸ್ವಿಯಾಗಿ ಸಾಗುತ್ತದೆ. ಇದರ ಜೊತೆಗೆ ಎಣ್ಣೆ, ಉದ್ದಿನ ಹಿಟ್ಟು, ಕಡಲೆ ಹಿಟ್ಟಿನಿಂದ ಆಂಜನೇಯ ಸ್ವಾಮಿಯ ಮೂರ್ತಿಯನ್ನು ಮಾಡಿ ತುಪ್ಪದ ದೀಪ ದಿಂದ ಬೆಳಗಿ, ಗುಲಾಬಿ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Saturday, November 7th, 2020
anjaneya

ಶ್ರೀ ಹನುಮಾನ್ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವ್ಯವಹಾರದಲ್ಲಿನ ಗೆಲುವು ಹಾಗೂ ಲಾಭಂಶ ನಿಮಗೆ ಸಂತೋಷ ನೀಡುತ್ತದೆ. ಕುಟುಂಬದ ಕಾರ್ಯಗಳಲ್ಲಿ ಪಾಲ್ಗೊಳ್ಳುವುದು, ಸ್ನೇಹಿತರು, ಸಂಬಂಧಿಗಳನ್ನು, ಆತ್ಮೀಯರನ್ನು, ಕಡೆಗಣಿಸಬೇಡಿ. ಕೆಲಸದ ಒತ್ತಡವು ನಿಮ್ಮ ಸ್ನೇಹ ಸಂಬಂಧವನ್ನು ಹಾಳುಗೆಡವಬಹುದು. ಸಾಲಕೊಡುವ ವಿಚಾರವನ್ನು ಇಂದು ನಿಮ್ಮ ಮನದಲ್ಲಿದ್ದರೆ ತೆಗೆದು ಹಾಕಿ. ಗಿರಿಧರ ಭಟ್ 9945410150 […]

ಮಾರ್ಚ್ ವೇಳೆಗೆ ರಾಜ್ಯದಲ್ಲಿ 1000 ಜನೌಷಧಿ ಕೇಂದ್ರ – ಸದಾನಂದ ಗೌಡ

Friday, November 6th, 2020
Jana Oshadhi

ಬೆಂಗಳೂರು : ನವೆಂಬರ್‌, 6-2021 ರ ಮಾರ್ಚ್‌ ಅಂತ್ಯದೊಳಗೆ ರಾಜ್ಯದಲ್ಲಿ ಒಟ್ಟು 1000 ಜನೌ಼ಷಧಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದಗೌಡ ಅವರು ಹೇಳಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ವತಿಯಿಂದ ಹುಬ್ಬಳ್ಳಿಯಲ್ಲಿ ಆರಂಭಿಸಲಾಗುತ್ತಿರುವ ಜನೌಷಧಿ ಸಗಟು ವಿತರಣಾ ಕೇಂದ್ರವನ್ನು ಬೆಂಗಳೂರಿನ ಕೇಂದ್ರ ಕಚೇರಿಯಿಂದ ವರ್ಚವಲ್‌ ಸಭೆಯ ಮೂಲಕ ಉದ್ಘಾಟಿಸಿ ಸಚಿವರು ಮಾತನಾಡಿದರು. ದೇಶದಲ್ಲಿಯೇ ಇದೇ ಮೊದಲ ಬಾರಿಗೆ ಸಹಕಾರ ಸಂಸ್ಥೆಯೊಂದಕ್ಕೆ ಜನೌಷಧಿ ವಿತರಣಾ ಜವಾಬ್ಧಾರಿ […]

ರಾಜ್ಯದ 9 ಸ್ಥಳಗಳಲ್ಲಿ ಮತ್ಸ್ಯಧಾಮ ಸಂರಕ್ಷಣಾ ವಲಯಕ್ಕೆ ಶಿಫಾರಸು

Friday, November 6th, 2020
Anantha Hegde

ಬೆಂಗಳೂರು : ಗುಡಿಬಂಡೆ ತಾಲ್ಲೂಕು ಆದಿನಾರಾಯಣ ಸ್ವಾಮಿ ಬೆಟ್ಟವನ್ನು ರಾಜ್ಯ ಜೈವಿಕ ಪಾರಂಪರಿಕ ತಾಣ ಎಂದು ಘೋಷಿಸಲು ನಿರ್ಧಾರ. ಕುಮಾರಧಾರ ನದಿ ತೀರ ಉರುಂಬಿಗೆ ಸೂಕ್ಷ್ಮ ಜೈವಿಕ ಪ್ರದೇಶ ಪಟ್ಟ. ಸೋಂದಾ ಮುಂಡಿಗೆಕೆರೆಯನ್ನು ಪಕ್ಷಿ ಧಾಮ ಎಂದು ಘೋಷಿಸಲು ವನ್ಯಜೀವಿ ಇಲಾಖೆಗೆ ಶಿಫಾರಸು. ಹಾಸನದ ರಾಜಮುಡಿ ಭತ್ತ, ಕುಮಟಾ ಕಗ್ಗ ಭತ್ತ, ಅಂಕೋಲಾದ ಕರೇ ಈಶಾಡು ಬೆಳೆಗಳಿಗೆ ಜಿಯೋಗ್ರಫಿಕಲ್ ಇಂಡಿಕೇಟರ್ ಮಾನ್ಯತೆ ನೀಡಲು ಕೇಂದ್ರಕ್ಕೆ ಶಿಫಾರಸು. ಕರ್ನಾಟಕ ಜೀವವೈವಿಧ್ಯ ಮಂಡಳಿ ಸಭೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ಜೀವವೈವಿಧ್ಯ […]

ಇಪ್ಪತ್ತೇಳು ವಿಳ್ಳೆದೆಲೆಗಳಿಂದ ಸಂಕಷ್ಟ ದೂರ

Friday, November 6th, 2020
betel leaves

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ದೈಹಿಕ, ಮಾನಸಿಕ, ದುಷ್ಟಶಕ್ತಿಗಳ ಬಾದೆ, ಕೆಟ್ಟದೃಷ್ಟಿ, ಅನಾರೋಗ್ಯದಂತಹ ವಾತಾವರಣ ಇವುಗಳೆಲ್ಲವೂ ಮನುಷ್ಯನ ಮೇಲೆ ಬಹಳಷ್ಟು ಕೆಟ್ಟ ಪರಿಣಾಮಗಳನ್ನು ತರುತ್ತದೆ. ಇದರಿಂದಾಗಿ ಬದುಕಿನಲ್ಲಿ ಜಂಜಾಟ, ವೇದನೆ ಹೆಚ್ಚಳವಾಗುತ್ತ ಸಾಗುವುದು, ಇಂತಹ ಸಮಸ್ಯೆಗಳಿಂದ ತಮ್ಮ ಜೀವನವು ಹತಾಶೆಯ ಸ್ಥಿತಿಯನ್ನು ತಲುಪುತ್ತದೆ. ಇದನ್ನು ಸರಿಪಡಿಸಲು ಎಷ್ಟು ತಾವು ಎಷ್ಟು ಪ್ರಯತ್ನ ನಡೆಸುವಿರಿ ಆದರೆ ಅದರ ಫಲ ಮಾತ್ರ ನಿರಾಶಾದಾಯಕವಾಗಿರುತ್ತದೆ. […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Friday, November 6th, 2020
Nimishambha

ಶ್ರೀ ನಿಮಿಂಷಾಭ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ತಯಾರಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗಲಿದೆ. ನಿಮ್ಮ ಭರವಸೆ ಈ ದಿನ ಹುಸಿಗೊಳ್ಳದೇ ಯಶಸ್ವಿಯಾಗಲಿದೆ. ವೃತ್ತಿರಂಗದಲ್ಲಿ ಅಭಿವೃದ್ಧಿಯ ಸಂಭ್ರಮವನ್ನು ಕಾಣಲಿದ್ದೀರಿ. ಸಕಾರಾತ್ಮಕ ಚಿಂತನೆಗಳಿಂದ ನಿಮ್ಮಲ್ಲಿ ಕ್ರಿಯಾಶೀಲತೆ ಉತ್ತಮವಾಗಿರುತ್ತದೆ. ತಾಂತ್ರಿಕ ವರ್ಗದವರ ವಿದೇಶ ಪ್ರವಾಸದ ಯೋಜನೆ […]

ಕಾಳಿಕಾ ಮಂತ್ರದಿಂದ ಶತ್ರು ಭಾದೆಯನ್ನು ನಿವಾರಣೆ ಮಾಡುವುದು ಹೇಗೆ ಎಂಬುದನ್ನುತಿಳಿಯಿರಿ

Thursday, November 5th, 2020
Kali

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಶತ್ರುಗಳಿಂದ ಅನಗತ್ಯವಾಗಿ ತೊಂದರೆ ಅನುಭವಿಸುತ್ತಿದ್ದರೆ ಹಾಗೂ ಶತ್ರು ಪೀಡನೆಯನ್ನು ಶಾಶ್ವತವಾಗಿ ಬಗೆಹರಿಸುವ ಮನಸ್ಥಿತಿ ನಿಮ್ಮಲ್ಲಿದ್ದರೆ ಈ ತಂತ್ರ ಮಾಡಬಹುದಾಗಿದೆ. ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಅಡ್ಡಿ ತರುವಂತಹ ಹಾಗೂ ನಿಮ್ಮ ವಿರುದ್ಧ ರೀತಿಯಾದಂತಹ ಅಪಪ್ರಚಾರ, ಅಪಮಾನಕರ ಪ್ರಸಂಗಗಳನ್ನು ಉದ್ಭವಿಸುವಂತಹ, ಇದಲ್ಲದೆ ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸುವಂತಹ ಶತ್ರುಗಳನ್ನು ದೂರ ಮಾಡಲು ಈ ಕಾಳಿಕಾ ಮಂತ್ರವು ಬಹು ಉಪಯುಕ್ತಕರವಾಗಿದೆ. […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Thursday, November 5th, 2020
Chamundeshwari

ಶ್ರೀ ಚಾಮುಂಡೇಶ್ವರಿ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮಿಂದ ಔತಣಕೂಟವನ್ನು ಏರ್ಪಡಿಸುವ ಸಾಧ್ಯತೆ ಕಂಡುಬರುತ್ತದೆ. ಕ್ಲಿಷ್ಟಕರವಾದ ಸಮಸ್ಯೆಗಳನ್ನು ನಿಮ್ಮ ಬುದ್ಧಿವಂತಿಕೆಯಿಂದ ಸುಲಭವಾಗಿ ಪರಿಹರಿಸುತ್ತೀರಿ. ನಿರೀಕ್ಷಿತ ಧನಾಗಮನ ಸಂತಸ ತರಲಿದೆ. ನೀವು ಪ್ರಕೃತಿ ಪ್ರಿಯರು ಹಾಗಾಗಿ ಪ್ರಾಕೃತಿಕ ಸೌಂದರ್ಯ ವೀಕ್ಷಣೆಯ ಅವಕಾಶ ಕೂಡಿ ಬರಲಿದೆ. ನಿಮ್ಮ ಪ್ರತಿಯೊಂದು ಬೆಳವಣಿಗೆಗೆ ಸಂಗಾತಿಯಿಂದ […]