ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Sunday, October 25th, 2020
Narasimha

ಶ್ರೀ ನರಸಿಂಹ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೆಲಸಕಾರ್ಯಗಳಲ್ಲಿ ವೇಗ ಪಡೆಯಲಿದೆ ಹಾಗೂ ಸುಲಭವಾಗಿ ಯಾವುದೇ ಅಡ್ಡಿ ಆತಂಕವಿಲ್ಲದೆ ನೆರವೇರುವುದು ಈ ದಿನದ ವಿಶೇಷತೆ. ಕುಟುಂಬದ ಕೆಲವು ವೈಯುಕ್ತಿಕ ನಿಲುವುಗಳನ್ನು ಪಡೆಯುವ ಮೊದಲು ಹಿರಿಯರ ಮಾರ್ಗದರ್ಶನ ಅನುಸರಿಸುವುದು ಒಳ್ಳೆಯದು. ನಿಮ್ಮ ಕೆಲವು ವಿಷಯಗಳಲ್ಲಿ ಸಾಮರ್ಥ್ಯ ಹಾಗೂ ದೃಷ್ಟಿಕೋನ ರೂಪಿಸುವಂತಹ […]

ಕಾಲಭೈರವನ ಪೂಜಿಸುವುದರಿಂದ ಸಂಪತ್ತು ಹೇಗೆ ವೃದ್ಧಿಯಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ

Saturday, October 24th, 2020
Kalabhairava

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ಶಿವನು ಕೋಪಗೊಂಡಾಗ ಉದ್ಭವವಾಗಿದ್ದೆ ಕಾಲಭೈರವನ ಅವತಾರ. ಬ್ರಹ್ಮದೇವನ ಅಹಂಕಾರವನ್ನು ತೆಗೆದು ಹಾಕಿದಾಗ ಈ ಅವತಾರದಲ್ಲಿ ಕಂಡು ಬರುತ್ತಾನೆಂದು ಪೌರಾಣಿಕ ಕಥೆಗಳಲ್ಲಿ ಉಲ್ಲೇಖವಾಗಿದೆ. ಕಾಲಭೈರವನ ಪೂಜಿಸುವುದರಿಂದ ಅತ್ಯಂತ ಸುಲಭವಾಗಿ ಭಕ್ತರಿಗೆ ಸಂಪತ್ತು ಸಮೃದ್ಧಿಯನ್ನು ದಯಪಾಲಿಸುತ್ತಾನೆ. ಭಾನುವಾರದ ದಿವಸ ಬ್ರಾಹ್ಮಿಣಿ ಮೂಹರ್ತದಲ್ಲಿ ಪೂಜಿಸುವುದು ಶ್ರೇಷ್ಠವಾಗಿದೆ, ಇದರ ಜೊತೆಗೆ ರಾಹುಕಾಲದಲ್ಲಿ ಪೂಜಿಸುವುದು ವಿಶೇಷತೆ. ತೆಂಗಿನಕಾಯಿ, ಸಿಂಧೂರ, ಸಾಸಿವೆಎಣ್ಣೆ, ಕಪ್ಪು […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Saturday, October 24th, 2020
Anjaneya-swamy

ಶ್ರೀ ಆಂಜನೇಯಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕುಟುಂಬದವರು ಹೆಚ್ಚುವರಿ ಜವಾಬ್ದಾರಿಯನ್ನು ನಿಮಗೆ ನೀಡಲಿದ್ದಾರೆ. ನಾವು ಆಡುವ ಮಾತುಗಳು ನಮ್ಮ ವ್ಯಕ್ತಿತ್ವವನ್ನು ನಿರ್ಧರಿಸುತ್ತದೆ ಆದಕಾರಣ ಇನ್ನೊಬ್ಬರ ಮನಸ್ಸಿಗೆ ನೋವು ತರದ ಹಾಗೆ ಮಾತನಾಡುವುದು ಒಳ್ಳೆಯದು. ಹಿರಿಯರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ […]

ವಿವಾಹ ತಡವಾಗುತ್ತೀದಿಯೇ? ಹಾಗಿದ್ದರೆ ಶೀಘ್ರ ವಿವಾಹಕ್ಕೆ ಹೀಗೆ ಮಾಡಿ

Friday, October 23rd, 2020
Radhakrishna

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ಮದುವೆಯ ಸಂಗತಿ ಜೀವನದಲ್ಲಿ ನಡೆಯುವ ಪ್ರಮುಖವಾದ ತಿರುವು ಹಾಗೂ ಮಹತ್ವದ ಘಟನೆ. ಜ್ಞಾನ, ದೇಹ, ಮನಸ್ಸು ಅನುರಾಗದಿಂದ ಬೆಸೆದುಕೊಳ್ಳುವ ಜೀವನಕ್ಕೆ ಮದುವೆಯೆಂಬುದು ಅಡಿಪಾಯ. ಮುಂದಿನ ಹಂತದ ಜೀವನಕ್ಕಾಗಿ ತಮ್ಮ ಇಷ್ಟವಾದ ಹಾಗೂ ಹೃದಯದಿಂದ ಸಂಪೂರ್ಣವಾಗಿ ಒಡನಾಟ ಬೆಸೆದುಕೊಳ್ಳಲು ಮದುವೆಯೇ ಮುನ್ನಡಿ ಯಾಗಿರುತ್ತದೆ. ಹಲವಾರು ಬಗೆಯ ಜನಗಳು, ಹಲವು ವೈವಿಧ್ಯತೆಗಳು, ಸಂಸ್ಕೃತಿ, ಸಂಪ್ರದಾಯ, ಆಚಾರ ವಿಚಾರಗಳ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Friday, October 23rd, 2020
Nimishambha

ಶ್ರೀ ನಿಮಿಂಷಾಭ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಭಾವನಾತ್ಮಕ ವಿಚಾರಗಳಿಂದ ನಿಮ್ಮಲ್ಲಿ ಮಾನಸಿಕ ಬದಲಾವಣೆಯಾಗಬಹುದು. ಆರ್ಥಿಕ ಸುಧಾರಣೆಗೆ ವಿಶೇಷ ಯೋಜನೆ ರೂಪಿಸುವುದು ಅವಶ್ಯಕವಾಗಿದೆ, ಸಾಧ್ಯವಾದರೆ ಸ್ನೇಹಿತರ, ಕುಟುಂಬದ ನೆರವನ್ನು ಪಡೆಯಲು ಸಿದ್ದರಾಗಿ. ದಿನದ ಸಂಜೆಯಲ್ಲಿ ಅನಿರೀಕ್ಷಿತವಾದ ಶುಭ ಸುದ್ದಿಯನ್ನು ಕೇಳಲಿದ್ದೀರಿ. ಹಳೆಯ ವಸ್ತುಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಸ್ನೇಹಿತರ […]

ಕಂಕಣಬಲ ಕೂಡಿ ಬರಲು ಏನು ಮಾಡಬೇಕು – ತಿಳಿದುಕೊಳ್ಳಿ

Thursday, October 22nd, 2020
kundali

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150. ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುತ್ತದೆ, ಕಂಕಣಬಲ ಕೂಡಿ ಬರಲು ಏನು ಮಾಡಬೇಕು ಎಂಬ ಪ್ರಶ್ನೆಗೆ ಉತ್ತರ. ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆಯುವರು. ಕೆಲವರು ವಿವಾಹದ ಬಯಕೆಯಿಂದ ಕಾದು ಕುಳಿತಿರುತ್ತಾರೆ. […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Thursday, October 22nd, 2020
raghavendra

ಶ್ರೀ ಗುರು ರಾಘವೇಂದ್ರ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮ ಗ್ರಾಹಕರ ಬದ್ಧತೆಯನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿ ನಿಮ್ಮ ಚತುರತೆ ಅತ್ಯಗತ್ಯ ಕಾರ್ಯವನ್ನು ನಿರ್ವಹಿಸುತ್ತದೆ, ಬುದ್ಧಿಗೆ ಬಲ ನೀಡಿ. ಜಂಟಿ ವ್ಯವಹಾರಗಳು ಅನುಮಾನಸ್ಪದ ದಿಂದ ಕೂಡಿರುತ್ತದೆ ಆದಷ್ಟು ಸ್ವಂತಿಕೆಯ ಕೆಲಸಗಳನ್ನು ನಿರ್ವಹಿಸಲು ಶಕ್ತರಾಗಿ. ಉತ್ತಮ ಆರೋಗ್ಯಯುತವಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳನ್ನು […]

ಈ ಮಂತ್ರದಿಂದ ಮನಃ ಇಚ್ಚ ಕಾರ್ಯಗಳು ಸಿದ್ದಿಯಾಗುತ್ತದೆ

Wednesday, October 21st, 2020
Dhoomavathi

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ಇಷ್ಟಾರ್ಥಗಳು ಹಲವಾರು ಇರುತ್ತದೆ. ಜೀವನದಲ್ಲಿ ಪಡೆಯಲು ನಾವು ಪ್ರತಿಕ್ಷಣವೂ ಸಹ ಹಂಬಲಿಸುತ್ತೇವೆ. ಕೆಲವು ಆಸೆಗಳು ಈಡೇರುತ್ತದೆ, ಕೆಲವೊಂದು ನಿರಾಶಾದಾಯಕವಾಗಿ ಕಣ್ಮರೆಯಾಗುತ್ತದೆ. ಬಹಳಷ್ಟು ಆಕಾಂಕ್ಷೆ ಇಟ್ಟಿರುವ ವಿಚಾರವು ನಡೆಯದಿದ್ದಾಗ ಬದುಕಿನಲ್ಲಿ ಅಸ್ಥಿರತೆ, ಅಸಂತೋಷಕ್ಕೆ ಕಾರಣವಾಗಬಹುದು. ನಿಮ್ಮ ಪ್ರೀತಿಯ ವಿಷಯವಾಗಿರಬಹುದು ಅಥವಾ ಕೆಲಸವಾಗಿರಬಹುದು ಏನೇ ಇರಲಿ ಬಯಸಿದ್ದನ್ನು ಪಡೆಯಲು ದೈವಿಕ ಮಾರ್ಗ ಬಹಳ ಸೂಕ್ತವಾಗಿರುತ್ತದೆ. ದೈವಾರಾಧನೆ, ನಿಮ್ಮ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Wednesday, October 21st, 2020
Ganapathy

ಶ್ರೀ ಮಹಾಗಣಪತಿ ದೇವರ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವೈಯಕ್ತಿಕವಾಗಿ ಹಲವು ಸಮಸ್ಯೆಗಳು ನಿಮಗೆ ಎದುರಾಗಲಿದೆ. ಸಾಂಸಾರಿಕ ಜೀವನ ತೊಂದರೆ ತಾಪತ್ರಯಗಳಿಂದ ಉತ್ತಮವಾಗಿರುವುದಿಲ್ಲ. ಶಾಂತಿ ಮತ್ತು ತಾಳ್ಮೆ ನಿಮ್ಮ ಯೋಜನೆಯಲ್ಲಿ ವಹಿಸಿ. ಹಿರಿಯರ ಸಹಕಾರದಿಂದ ಆರ್ಥಿಕತೆ ಹಾಗೂ ಕುಟುಂಬದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ […]

ಪತಿಯ ಪ್ರೇಮವನ್ನು ಹಂಬಲಿಸುತ್ತಿದ್ದಿರಾ? ಹಾಗಿದ್ದರೆ ಹೀಗೆ ಮಾಡಿ

Tuesday, October 20th, 2020
lime

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ನಿಮ್ಮ ಪತಿ ನಿಮ್ಮ ಮಾತು ಕೇಳುತ್ತಿಲ್ಲವೇ? ಅಥವಾ ಇನ್ನೊಬ್ಬರ ಮಾತಿಗೆ ಮರುಳಾಗಿ ನಿಮಗೆ ನಿಜವಾದ ಪ್ರೀತಿ ನೀಡಲು ವಿಫಲರಾಗಿದ್ದಾರೆಯೇ? ಕೆಲವೊಮ್ಮೆ ನಿಮ್ಮ ಜೀವನದಲ್ಲಿ ಕೆಲವರ ಹಸ್ತಕ್ಷೇಪ ಅಥವಾ ಸಂಬಂಧಗಳು ಬಹಳಷ್ಟು ತೊಂದರೆಯಲ್ಲಿ ಸಿಲುಕಿಸುತ್ತದೆ. ಇಂತಹ ವಿಚಾರಗಳಿಗೆ ನಿಮ್ಮ ಪತಿ ಮನಸೋತು ನಿಮ್ಮನ್ನು ಕಡೆಗಣಿಸಬಹುದು. ಇದು ಮುಂದೆ ಹೋಗುತ್ತಾ, ಹೋಗುತ್ತಾ ದೊಡ್ಡಮಟ್ಟದ ಸಮಸ್ಯೆಗೆ ಕಾರಣವಾಗಬಹುದು. ಅನಗತ್ಯವಾಗಿ […]