ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ
Sunday, October 25th, 2020ಶ್ರೀ ನರಸಿಂಹ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೆಲಸಕಾರ್ಯಗಳಲ್ಲಿ ವೇಗ ಪಡೆಯಲಿದೆ ಹಾಗೂ ಸುಲಭವಾಗಿ ಯಾವುದೇ ಅಡ್ಡಿ ಆತಂಕವಿಲ್ಲದೆ ನೆರವೇರುವುದು ಈ ದಿನದ ವಿಶೇಷತೆ. ಕುಟುಂಬದ ಕೆಲವು ವೈಯುಕ್ತಿಕ ನಿಲುವುಗಳನ್ನು ಪಡೆಯುವ ಮೊದಲು ಹಿರಿಯರ ಮಾರ್ಗದರ್ಶನ ಅನುಸರಿಸುವುದು ಒಳ್ಳೆಯದು. ನಿಮ್ಮ ಕೆಲವು ವಿಷಯಗಳಲ್ಲಿ ಸಾಮರ್ಥ್ಯ ಹಾಗೂ ದೃಷ್ಟಿಕೋನ ರೂಪಿಸುವಂತಹ […]