ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Tuesday, October 20th, 2020
Gayatridevi

ಶ್ರೀ ಮಂಗಳ ಗಾಯತ್ರಿ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಾಲಕೊಡುವ ಪ್ರಮೇಯ ಬಂದರೆ ಆದಷ್ಟು ಈ ದಿನ ನಯವಾಗಿ ತಡೆಹಿಡಿಯುವುದು ಒಳಿತು. ಗೃಹಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಈ ದಿನ ಪ್ರೀತಿಯ ಭಾವನೆಯಲ್ಲಿ ಕಾಲ ಕಳೆಯುವ ಸಾಧ್ಯತೆ ಇದೆ. ಗಣ್ಯರ ಭೇಟಿ ಮಾಡುವ ಅವಕಾಶ ನಿಮಗೆ ಸಿಗಲಿದೆ. ಗಿರಿಧರ […]

ಮನುಷ್ಯ ಆರ್ಥಿಕ ನಷ್ಟಕ್ಕೊಳಗಾಗುವುದು ಹೇಗೆ ; ತಿಳಿಯಿರಿ

Monday, October 19th, 2020
drusti

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150. ಕಣ್ಣು ದೃಷ್ಟಿ ಅಥವಾ ಕೆಟ್ಟ ದೃಷ್ಟಿ ದೋಷ ಮನುಷ್ಯನ ಆರ್ಥಿಕ ವ್ಯವಹಾರಗಳಿಂದ ಹಿಡಿದು ಅವನ ಆರೋಗ್ಯ ವಿಷಯದ ತನಕ ಸಮಸ್ಯೆ ತಂದೊಡ್ಡುತ್ತದೆ. ಕೆಲವು ವೇಳೆ ನಮ್ಮ ವರ್ತನೆ ಇನ್ನೊಬ್ಬರಲ್ಲಿ ಅಸೂಯೆ ಹುಟ್ಟಿಸುವಂತಹು ದಾಗಿರುತ್ತದೆ, ಅಥವಾ ದುರಹಂಕಾರದಿಂದ ಕೂಡಿರಬಹುದು ಇದು ಸಹ ಜನರ ದೃಷ್ಟಿಗೆ ಬರುವ ಸಾಧ್ಯತೆ ಇದೆ. ಹಾಗೆಯೇ ನಮ್ಮ ಬೆಳವಣಿಗೆ, ಏಳಿಗೆ, ಹಾವಭಾವ, […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Monday, October 19th, 2020
Manjunatha Swamy

ಶ್ರೀ ಮಂಜುನಾಥ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ 9945410150 ಮೇಷ ರಾಶಿ ವ್ಯವಹಾರದಲ್ಲಿನ ಗೆಲುವು ಹಾಗೂ ಲಾಭಂಶ ನಿಮಗೆ ಸಂತೋಷ ನೀಡುತ್ತದೆ. ಕುಟುಂಬದ ಕಾರ್ಯಗಳಲ್ಲಿ ಪಾಲ್ಗೊಳ್ಳುವುದು, ಸ್ನೇಹಿತರು, ಸಂಬಂಧಿಗಳನ್ನು, ಆತ್ಮೀಯರನ್ನು, ಕಡೆಗಣಿಸಬೇಡಿ. ಕೆಲಸದ ಒತ್ತಡವು ನಿಮ್ಮ ಸ್ನೇಹ ಸಂಬಂಧವನ್ನು ಹಾಳುಗೆಡವಬಹುದು. ಸಾಲಕೊಡುವ ವಿಚಾರವನ್ನು ಇಂದು ನಿಮ್ಮ ಮನದಲ್ಲಿದ್ದರೆ ತೆಗೆದು ಹಾಕಿ. ಗಿರಿಧರ ಭಟ್ […]

ಮಲಗುವ ಕೋಣೆಯಲ್ಲಿ ಈ ವಸ್ತುಗಳಿದ್ದರೆ ದಾಂಪತ್ಯ ಸೌಖ್ಯದಿಂದ ಇರುತ್ತದೆ

Sunday, October 18th, 2020
Feather

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ದಾಂಪತ್ಯ ಜೀವನವು ಸುಭದ್ರ ವಾಗಿರಲು ಹಾಗೂ ಪ್ರೀತಿ ವಾತ್ಸಲ್ಯ ಗಟ್ಟಿಯಾಗಿ ನೆಲೆಗೊಳ್ಳಲು ನಮ್ಮ ಪರಿಸರ ಬಹಳಷ್ಟು ಕೊಡುಗೆಯನ್ನು ನೀಡುತ್ತದೆ. ಮನೆಯಲ್ಲಿನ ವಾತಾವರಣವು ಶುಭ್ರತೆಯಿಂದ, ಸ್ವಚ್ಛತೆಯಿಂದ, ಸಂತೋಷದಿಂದ ಇದ್ದರೆ ದಾಂಪತ್ಯವು ಸೌಖ್ಯದಿಂದ ಇರುತ್ತದೆ. ಇದು ಧನಾತ್ಮಕ ಶಕ್ತಿಯನ್ನು ವೃದ್ಧಿಸಿ ದಂಪತಿಗಳಲ್ಲಿ ಅನ್ಯೋನ್ಯತೆಯನ್ನು ದಯಪಾಲಿಸುತ್ತದೆ. ವಿಶೇಷವಾಗಿ ದಾಂಪತ್ಯ ಸುಸ್ಥಿರವಾಗಿರಲು ದೈಹಿಕ ಮತ್ತು ಮಾನಸಿಕವಾಗಿ ಪ್ರಫುಲ್ಲತೆ ಇರಬೇಕು. ಹಾಗಾಗಿ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Sunday, October 18th, 2020
ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

ಶ್ರೀ ನರಸಿಂಹ ದೇವರ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಾಲಕೊಡುವ ಪ್ರಮೇಯ ಬಂದರೆ ಆದಷ್ಟು ಈ ದಿನ ನಯವಾಗಿ ತಡೆಹಿಡಿಯುವುದು ಒಳಿತು. ಗೃಹಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಈ ದಿನ ಪ್ರೀತಿಯ ಭಾವನೆಯಲ್ಲಿ ಕಾಲ ಕಳೆಯುವ ಸಾಧ್ಯತೆ ಇದೆ. ಗಣ್ಯರ ಭೇಟಿ ಮಾಡುವ ಅವಕಾಶ ನಿಮಗೆ ಸಿಗಲಿದೆ. ಗಿರಿಧರ ಭಟ್ […]

ದಸರಾ ಸ್ವಾಗತಿಸಲು ಮೈಸೂರು ನಗರಕ್ಕೆ ದೀಪಾಲಂಕಾರ!

Sunday, October 18th, 2020
Mysuru Dasara

ಮೈಸೂರು: ಮೈಸೂರು ಅರಮನೆಯಲ್ಲಿ ಈ ಬಾರಿ ದಸರಾ ಸರಳವಾಗಿ ಸಾಂಪ್ರದಾಯಿಕವಾಗಿ ನಡೆಯುತ್ತಿದ್ದು, ಇದುವರೆಗೆ ಕಾಣುತ್ತಿದ್ದ ಸಂಭ್ರಮವೂ ಇಲ್ಲದಾಗಿದೆ. ಆದರೆ ದಸರಾ ನಡೆಯುತ್ತಿದೆ ಎಂಬುದನ್ನು ನಗರಕ್ಕೆ ಮಾಡಿರುವ ದೀಪಾಲಂಕಾರಗಳು ಮಾತ್ರ ಹೇಳುತ್ತಿವೆ. ಮೈಸೂರಿಗೂ ದೀಪಾಲಂಕಾರಕ್ಕೂ ಬಿಡಿಸಲಾರದ ನಂಟಿದೆ. ಮೈಸೂರಿಗೆ ವಿದ್ಯುದ್ದೀಪಗಳು ಬರುವ ಮೊದಲು ನಗರದ ಪ್ರಮುಖ ಬೀದಿಗಳಲ್ಲಿ ಹಾಗೂ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಸ್ಥಳಗಳಲ್ಲಿ ಹರಳೆಣ್ಣೆ ಮತ್ತು ಸೀಮೆ ಎಣ್ಣೆಯ ಬುಡ್ಡಿದೀಪಗಳನ್ನು ಹಚ್ಚಲಾಗುತ್ತಿತ್ತು. ಬೀದಿಯಲ್ಲಿರುವ ಮರ ಅಥವಾ ಕಲ್ಲಿನ ಕಂಬಗಳಲ್ಲಿ ಇಡಲಾಗುತಿದ್ದ ದೀಪಕ್ಕೆ ಅದರ ಉಸ್ತುವಾರಿಗೆ ನೇಮಿಸಿದ್ದ ನೌಕರ […]

ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯುವ ಮೂಲಕ ಐತಿಹಾಸಿಕ ಮೈಸೂರು ದಸರಾಗೆ ಚಾಲನೆ

Saturday, October 17th, 2020
Mysuru Dasara

ಮೈಸೂರು:   ಖ್ಯಾತ ಹೃದ್ರೋಗ ತಜ್ಞ ಡಾ.ಸಿಎನ್‌ ಮಂಜುನಾಥ್‌ರವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯುವ ಮೂಲಕ ವಿದ್ಯುಕ್ತವಾಗಿ ಐತಿಹಾಸಿಕ ಮೈಸೂರು ದಸರಾಗೆ ಚಾಲನೆ ನೀಡಿದ್ದಾರೆ. ಬೆಳಿಗ್ಗೆ 7:4ರಿಂದ 8:15ರ  ಶುಭ ತುಲಾ ಲಗ್ನದಲ್ಲಿ ಮೈಸೂರು ದಸರಾವನ್ನು ಉದ್ಘಾಟನೆ ಮಾಡಲಾಯಿತು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರು ಉದ್ಘಾಟಕರಿಗೆ ಜೊತೆಯಾದರು. ಈ ಬಾರಿ ಇಡೀ ಜಗತ್ತು ಕೊರೊನಾ ಮಹಾಮಾರಿಯಿಂದ ಸಂಕಷ್ಟಕ್ಕೀಡಾಗಿರುವ ಈ ಸಮಯದಲ್ಲಿ ದಸರಾ ಕೂಡ […]

ಹನುಮಾನ್ ದೇವರ ಪೂಜಾ ಹಾಗೂ ಅದರ ಪ್ರಯೋಜನ

Saturday, October 17th, 2020
Hanuman pooja

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ವಿಳ್ಳೇದೆಲೆ ಅಡಿಕೆಯನ್ನು ತಾವು ಮಂಗಳವಾರ ದಿವಸ ಅಥವಾ ಶನಿವಾರ ದಿವಸ ಆಂಜನೇಯ ಸ್ವಾಮಿಗೆ ಅರ್ಪಿಸುವುದರಿಂದ ನಿಮ್ಮ ಮನಸ್ಸಿನ ಅಭಿಲಾಷೆ ಹಾಗೂ ಇಷ್ಟಾರ್ಥ ಕಾರ್ಯಗಳು ನೆರವೇರುತ್ತದೆ, ಹಾಗೂ ಮಾಡುವ ಕೆಲಸ ಯಶಸ್ವಿಯಾಗಿ ಸಾಗುತ್ತದೆ. ಇದರ ಜೊತೆಗೆ ಎಣ್ಣೆ, ಉದ್ದಿನ ಹಿಟ್ಟು, ಕಡಲೆ ಹಿಟ್ಟಿನಿಂದ ಆಂಜನೇಯ ಸ್ವಾಮಿಯ ಮೂರ್ತಿಯನ್ನು ಮಾಡಿ ತುಪ್ಪದ ದೀಪ ದಿಂದ ಬೆಳಗಿ, ಗುಲಾಬಿ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Saturday, October 17th, 2020
Anjaneya

ಶ್ರೀ ಹನುಮಾನ್ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮ ಸ್ವಂತ ನಿರ್ಧಾರಗಳು ಗೆಲುವು ತಂದು ಕೊಡಲಿದೆ. ಇನ್ನೊಬ್ಬರ ಮೇಲೆ ಅವಲಂಬಿಸುವುದು ಬೇಡ. ಕುಟುಂಬದವರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ ಮತ್ತು ಅವರ ಅಭಿಪ್ರಾಯಗಳಿಗೆ ಬೆಲೆ ನೀಡುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಲಕ್ಷ್ಯವಿರಲಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ […]

ಬೈಕ್ ನಲ್ಲಿ ಬಂದು ಬಾರ್ ಮಾಲೀಕನನ್ನ ಹತ್ಯೆಗೈದ ದುಷ್ಕರ್ಮಿಗಳು

Friday, October 16th, 2020
Manish Shetty

ಬೆಂಗಳೂರು: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಾರ್ ಮಾಲೀಕನನ್ನ ಹತ್ಯೆಗೈದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ರಾತ್ರಿ ನಡೆದಿದೆ. ನಗರದ ಪ್ರತಿಷ್ಠಿತ ಬ್ರಿಗೇಡ್ ರಸ್ತೆಗೆ ಹೊಂದಿಕೊಂಡಿರುವ ಆರ್‌.ಎಚ್‌.ಪಿ ರಸ್ತೆಯಲ್ಲಿರುವ ಡ್ಯೂಯೆಟ್ ಬಾರ್‌ ಮಾಲೀಕ ಮನೀಶ್ ಶೆಟ್ಟಿ (45 ವರ್ಷ) ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೂಲಗಳ ಪ್ರಕಾರ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೀಷ್ ಅವರ ಬಾರ್ ಮುಂಭಾಗದಲ್ಲೇ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗುಂಡೇಟಿನಿಂದ […]