ಬಿ ವಿ ಕಕ್ಕಿಲ್ಲಾಯ ಅವರ ಜನ್ಮಶತಾಬ್ದಿ ಪ್ರಯುಕ್ತ ರಾಜಕೀಯ, ಆರ್ಥಿಕ, ಸಾಮಾಜಿಕ ಗಂಭೀರ ಚರ್ಚೆ
Wednesday, August 7th, 2019ಮಂಗಳೂರು: ಬಿ ವಿ ಕಕ್ಕಿಲ್ಲಾಯ ಅವರ ಜನ್ಮಶತಾಬ್ದಿ ಪ್ರಯುಕ್ತ ಉಪನ್ಯಾಸ ಸಂವಾದ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈಗ ನಮ್ಮ ದೇಶದಲ್ಲಿ ಸಮಕಾಲೀನ ಪರಿಸ್ಥಿತಿ ಹೇಗಿದೆ. ರಾಜಕೀಯ, ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಸ್ಥಿತಿ ಹೇಗಿದೆ ಎಂಬ ಬಹಳ ಆಳವಾದ ಗಂಭೀರ ಚರ್ಚೆಯನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಸಮದರ್ಶಿ ವೇದಿಕೆಯ ಡಾ. ಬಿ ಶ್ರೀನಿವಾಸ ಕಕ್ಕಿಲ್ಲಾಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಏಕೀಕರಣ ಚಳವಳಿಯ ನಾಯಕ, ರಾಜ್ಯಸಭಾ ಸದಸ್ಯ, ಶಾಸಕರಾಗಿದ್ದ ಬಿ ವಿ ಕಕ್ಕಿಲ್ಲಾಯರು ಯಾವ ಆಶಯಗಳಿಗಾಗಿ ಹೋರಾಟ […]