ಭಾರತಿ ಅರಸ್ ಬಂಧನಕ್ಕೆ ರಾಜ್ಯ ಹೈಕೋರ್ಟ್ ವಾರಂಟ್

Friday, September 3rd, 2010
ಭಾರತಿ ಅರಸ್ ಬಂಧನಕ್ಕೆ ರಾಜ್ಯ ಹೈಕೋರ್ಟ್ ವಾರಂಟ್

ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸ್ ಪುತ್ರಿ ಭಾರತಿ ಅರಸ್ ಬಂಧನಕ್ಕೆ ರಾಜ್ಯ ಹೈಕೋರ್ಟ್ ಶುಕ್ರವಾರ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಚಿತ್ರಲೇಖಾ ಕೊಲೆ ಪ್ರಕರಣದ ಆರೋಪಿಗಳಾದ ಭಾರತಿ ಅರಸ್, ಚಂದ್ರಕಾಂತ್ ಹಾಗೂ ಮಧುಕರ್ ಇಂದು ವಿಚಾರಣೆ ಸಂದರ್ಭದಲ್ಲಿ ಹಾಜರಾಗದ..

ಇಕೋಲಾರ್ಟ್ 2010 ಪ್ರದರ್ಶನ

Saturday, August 21st, 2010
ಇಕೋಲಾರ್ಟ್ 2010 ಪ್ರದರ್ಶನ

ಮಂಗಳೂರು : ಇಕೋಲಾರ್ಟ್-2010, ಪ್ರಕೃತಿ ಹಾಗೂ ಜಾಗತಿಕ ತಾಪಮಾನ ಬದಲಾವಣೆಯ ಕುರಿತು ಚಿತ್ರಕಲಾ ಪ್ರದರ್ಶನ ಮತ್ತು ಸಿನಿಮಾ ಪ್ರದರ್ಶನವು ಮಂಗಳೂರು ವಿಶ್ವವಿದ್ಯಾನಿಲಯ, ಎನ್.ಜಿ ಪಾವಂಜಿ ಚೇರ್ ಇನ್ ಫೈನ್ ಆರ್ಟ್ಸ್, ಬ್ರಿಟೀಷ್ ಕೌನ್ಸಿಲ್, ಚೆನೈ ಅಸೋಸಿಯೇಶನ್ ಆಫ್ ಬ್ರಿಟೀಷ್ ಸ್ಕಾಲರ್ಸ್ ಆರ್ಟಿಸ್ಟ್ ಕಂಬೈನ್ ಸಯನ್ಸ್ ಪೋರಮ್, ವಿಶ್ವವಿದ್ಯಾನಿಲಯ ಕಾಲೇಜಿನ ಸಹಬಾಗಿತ್ವದಲ್ಲಿ ಶುಕ್ರವಾರ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಜರಗಿತು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಟಿ.ಸಿ ಶಿವಶಂಕರ ಮೂರ್ತಿಯವರು, ಕಂಚದಲ್ಲಿ ಚಿತ್ರ ಬಿಡಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. […]