ಸುಳ್ಯ ವಿದ್ಯಾರ್ಥಿನಿಯ ಹತ್ಯೆಗೆ ಸಚಿವ ಖಾದರ್ ಖಂಡನೆ

12:44 PM, Wednesday, February 21st, 2018
Share
1 Star2 Stars3 Stars4 Stars5 Stars
(No Ratings Yet)
Loading...

 

u-t-kaderಮಂಗಳೂರು: ಸುಳ್ಯದ ಕಾಲೇಜುವೊಂದರ ವಿದ್ಯಾರ್ಥಿನಿಯನ್ನು ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಹತ್ಯೆ ಮಾಡಿದ ಪ್ರಕರಣವನ್ನು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಖಂಡಿಸಿದ್ದಾರೆ.

ಪ್ರಕರಣದಲ್ಲಿ ಒಂದೇ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಪೈಕಿ ತನ್ನದೇ ಧರ್ಮದ ಸಹಪಾಠಿಯಿಂದ ವಿದ್ಯಾರ್ಥಿನಿಯೊಬ್ಬಳ ಹತ್ಯೆಯಾಗಿದೆ. ಈ ಪ್ರಕರಣವನ್ನು ಗಮನಿಸಿದಾಗ ಜಿಲ್ಲೆಯಲ್ಲಿ ಲವ್ ಜಿಹಾದ್ ಎಂದು ಬೊಬ್ಬೆ ಹೊಡೆಯುತ್ತಿರುವವರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English