ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸಂಪರ್ಕದಲ್ಲಿ -ರಮನಾಥ ರೈ ಬಾಂಬ್

12:35 PM, Tuesday, April 10th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

ramanath-raiಮಂಗಳೂರು: ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಗೊಂದಲದಲ್ಲಿದ್ದು ಕಾಂಗ್ರೆಸ್ ಪಕ್ಷದ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಬಿ ರಮನಾಥ ರೈ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮತನಾಡಿದ ಅವರು ಹೆಚ್ಚಿನ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಘೋಷಣೆಯ ನಿರೀಕ್ಷೆಯಲ್ಲಿದ್ದಾರೆ. ಘೋಷಣೆಯ ಬೆನ್ನಿಗೆ ಹೆಚ್ಚಿನ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರಲಿದ್ದಾರೆ ಎಂದರು.

ಬಿಜೆಪಿಯು ಅಭ್ಯ್ರಥಿ ಘೋಷಣೆ ಮಾಡುವುದನ್ನು ಕಾಯುತ್ತಿದ್ದು ಈ ಘೋಷಣೆ ಬೆನ್ನಿಗೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಬರುವ ಸಾಧ್ಯತೆಯಿದ ಎಂದವರು ತಿಳಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಬರುವ ಬಿಜೆಪಿ ಕಾರ್ಯಕ್ತರು ಬಂಟ್ವಾಳದವರೋ ಅಥವಾ ಬೇರೆ ಕಡೆಯವರೋ ಎಂಬ ಗುಟ್ಟನ್ನು ಅವರು ಬಿಟ್ಟುಕೊಡಲಿಲ್ಲ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English