ಚಾಲೆಂಜಿಂಗ್‌ ಸ್ಟಾರ್‌‌ ಜೊತೆ ಸೆಲ್ಫಿಗೆ ಮುಗಿಬಿದ್ದ ಮಂಗಳೂರಿಗರು

10:52 AM, Monday, May 28th, 2018
Share
1 Star2 Stars3 Stars4 Stars5 Stars
(No Ratings Yet)
Loading...

darshanಮಂಗಳೂರು: ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿ‌ ಆಯೋಜಿಸಲಾಗಿದ್ದ ಯಕ್ಷ ದ್ರುವ ಪಟ್ಲ ಸಂಭ್ರಮದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಅವರ ಜೊತೆ ಮಂಗಳೂರು ಜನರು ಸೆಲ್ಫಿಗೆ ಮುಗಿಬಿದ್ದರು

ಕಾರ್ಯಕ್ರಮಕ್ಕೆ ನಿಗದಿತ ಅವಧಿಗಿಂತ ವಿಳಂಬವಾಗಿ ಬಂದ ದರ್ಶನ್ ಅವರ ಆಗಮನಕ್ಕಾಗಿ ಮೂರು ಗಂಟೆಗಳ‌ ಕಾಲ ಜನರು ವೇದಿಕೆ ಮುಂಭಾಗದಲ್ಲಿ ಕಾದು ನಿಂತಿದ್ದರು.

ಬಳಿಕ ದರ್ಶನ್ ಕಾರಿನಿಂದ ಇಳಿಯುತ್ತಿದ್ದಂತೆ ಅವರಿಗಾಗಿ ಕಾಯುತ್ತಿದ್ದ ಜನರು ದರ್ಶನ್‌ ಸಭಾಂಗಣದ ಒಳಗೆ ಹೋಗುವ ದಾರಿಯುದ್ದಕ್ಕೂ ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಂಡರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English