ಜಿಲ್ಲೆಯಲ್ಲಿ ಮಳೆ ನಿಂತರೂ ನಿಲ್ಲದ ಭೂಕುಸಿತ..!

10:49 AM, Saturday, August 18th, 2018
Share
1 Star2 Stars3 Stars4 Stars5 Stars
(No Ratings Yet)
Loading...

chik-magaluruಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆ ನಿಂತರು ಭೂ ಕುಸಿತ ನಿಲ್ಲುತ್ತಿಲ್ಲ. ಮಳೆ ನಿಂತ ಬಳಿಕ ಮಲೆನಾಡಲ್ಲಿ ಭಾರೀ ಗಾಳಿ ಬೀಸುತ್ತಿದೆ.

ಕೊಪ್ಪ ತಾಲೂಕಿನ ಶಾನುವಳ್ಳಿಯಲ್ಲಿ ಬಾವಿ ಕುಸಿದು ಸುರಂಗ ಸೃಷ್ಟಿಯಾಗಿದೆ. ಪ್ರೇಮಾ ಶೆಟ್ಟಿ ಎಂಬುವರಿಗೆ ಸೇರಿದ ಬಾವಿ ಕುಸಿದಿದ್ದು, ಸುರಂಗ ನಿರ್ಮಾಣವಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English