ಗ್ರಾಮ ಪಂಚಾಯತ್ ಅಧ್ಯಕ್ಷೆ ಹಾಗೂ ಪಿಡಿಒ ಮೇಲೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಆರೋಪ..!

5:17 PM, Tuesday, September 25th, 2018
Share
1 Star2 Stars3 Stars4 Stars5 Stars
(No Ratings Yet)
Loading...

policeಶಿವಮೊಗ್ಗ: ಗ್ರಾಮ ಪಂಚಾಯತ್ ಅಧ್ಯಕ್ಷೆ ಹಾಗೂ ಪಿಡಿಒ ಮೇಲೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಗ್ರಾಮಾಂತರ ಠಾಣೆಯ ಪಿಎಸ್ಐ ನೂರ್ ಅಹಮದ್ರನ್ನು ಅಮಾನತು ಮಾಡಲಾಗಿದೆ.

ಹನಸವಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನ ಹಾಗೂ ಪಿಡಿಒ ಸ್ಟ್ಯಾನಿ ಫರ್ನಾಂಡಿಸ್ ಅವರ ಮೇಲೆ ಠಾಣೆಯಲ್ಲಿಯೇ ಪಿಎಸ್ಐ ಹಲ್ಲೆ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹಾಗಾಗಿ ಈ ಸಂಬಂಧ ದೂರು ದಾಖಲಾಗಿತ್ತು.

ದೂರು ದಾಖಲಾದ ಬೆನ್ನಲ್ಲೇ ಪಿಎಸ್ಐ ನೂರ್ ಅಹಮದ್ ಸೇರಿದಂತೆ ಇದೇ ಠಾಣೆಯ ಮುಖ್ಯ ಪೇದೆ ಸುರೇಶನನ್ನು ಅಮಾನತು ಮಾಡಿ ಎಸ್ಪಿ ಅಭಿನವ್ ಖರೆ ಆದೇಶ ಹೊರಡಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English