ರಾಜ್ಯಾದ್ಯಂತ ಶೋಕಾಚರಣೆ: ಜಾಲಿ ಮೂಡಲ್ಲಿ ದೇವನಹಳ್ಳಿ ತಾ.ಪಂ ಸದಸ್ಯರು!

10:13 AM, Monday, November 26th, 2018
Share
1 Star2 Stars3 Stars4 Stars5 Stars
(No Ratings Yet)
Loading...

zilla-panchayatಬೆಂಗಳೂರು: ಮಾಜಿ ಸಚಿವರಾದ ಅಂಬರೀಶ್ ಮತ್ತು ಜಾಫರ್ ಷರೀಫ್ ನಿಧನರಾದ ಹಿನ್ನಲೆಯಲ್ಲಿ ಇಡೀ ರಾಜ್ಯ ಶೋಕಾಚರಣೆಯಲ್ಲಿದೆ. ಆದರೆ ದೇವನಹಳ್ಳಿ ತಾಲೂಕಿನ ಪಂಚಾಯತ್ ಸದಸ್ಯರು ಮಾತ್ರ ಜಾಲಿ ಟ್ರಿಪ್ ಮಾಡುತ್ತಿದ್ದಾರೆ ಎಂದು ಹೇಳಲಾಗ್ತಿದೆ.

ರಾಜ್ಯ ಇಬ್ಬರು ಗಣ್ಯ ವ್ಯಕ್ತಿಗಳನ್ನು ಕಳೆದುಕೊಂಡಿದ್ದು, ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಆದರೆ ದೇವನಹಳ್ಳಿ ತಾಲೂಕಿನ ಪಂಚಾಯತ್ ಸದಸ್ಯರು ಮಾತ್ರ ಜಾಲಿ ಟ್ರಿಪ್ನಲ್ಲಿದ್ದು, ಅವರ ಪೋಟೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿವೆ.

ಚುನಾಯಿತ ಸದಸ್ಯರುಗಳ ಈ ನಡೆಗೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗ್ತಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English