ನಾನು ಗೆದ್ದರೆ ಮಂಗಳೂರು ಜನತೆಯ ಹೆಮ್ಮೆ- ಎಂ ಎನ್ ರಾಜೇಂದ್ರ ಕುಮಾರ್

9:14 PM, Friday, March 22nd, 2019
Share
1 Star2 Stars3 Stars4 Stars5 Stars
(5 rating, 1 votes)
Loading...

MN-Rajendrakumarಮಂಗಳೂರು: ಕಾಂಗ್ರೆಸ್ ಸ್ಪರ್ದೆಗೆ ಅವಕಾಶ ಕೊಟ್ಟರೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುತ್ತೇನೆ. ನಾನು ಗೆದ್ದರೆ ಮಂಗಳೂರು ಜನತೆಯ ಹೆಮ್ಮೆ ಎಂದು ಎಂ ಎನ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ನಾನು ಆಕಾಂಕ್ಷಿಯಲ್ಲದೆ ಇದ್ದರೂ ಮಂಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನನ್ನ ಹೆಸರು ಮುಂಚೂಣಿಯಲ್ಲಿದೆ. ಕಾಂಗ್ರೆಸ್ ನನಗೆ ಸಾಕಷ್ಟು ಸಹಾಯ ‌ಮಾಡಿದೆ. ಆ ಕಾರಣದಿಂದ ಕಾಂಗ್ರೆಸ್ನಿಂದ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.

ಜರ್ನಾರ್ದನ ಪೂಜಾರಿ ಅವರು ತನ್ನ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜೇಂದ್ರ ಕುಮಾರ್, 2014 ರ ಲೋಕಸಭಾ ಚುನಾವಣೆಯಲ್ಲಿ ಜನಾರ್ದನ ಪೂಜಾರಿ ಸ್ಪರ್ಧಿಸಿದ್ದಾಗ ಅವರ ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದವನು ನಾನು. ಹಿರಿಯರಾದ ಅವರ ಬಗ್ಗೆ ಮಾತನಾಡುವುದಿಲ್ಲ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English