ಬೆಂಗಳೂರಿನಲ್ಲಿ ಭೀಕರ ಅಪಘಾತದಲ್ಲಿ ಮಂಜೇಶ್ವರದ ಮೂವರು ಮೃತ್ಯು

10:02 AM, Thursday, January 9th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

manjeshwara

ಬೆಂಗಳೂರು : ಬೆಂಗಳೂರಿನಲ್ಲಿ ಬುಧವಾರ ರಾತ್ರಿ ನಡೆದ ಭೀಕರ ಅಪಘಾತಕ್ಕೆ ಮಂಜೇಶ್ವರ ಹೊಸಂಗಡಿಯ ಮೂವರ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಬೆಜ್ಜ ನಿವಾಸಿ, ದುರ್ಗಾ ಬಸ್ ಚಾಲಕ ಕಿಶನ್ ಬೆಜ್ಜ, ಮಂಜೇಶ್ವರ ಚರ್ಚ್ ಬಳಿಯ ನಿವಾಸಿ ಅಕ್ಷಯ್, ಅಂಗಡಿಪದವು ನಿವಾಸಿ ಮೋನಪ್ಪ ಮೇಸ್ತ್ರಿ ಎಂದು ಗುರುತಿಸಲಾಗಿದ್ದು ಅವರು ತಿರುಪತಿಗೆ ತೆರಳಿ ಹಿಂತಿರುಗುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿರುವುದಾಗಿ ತಿಳಿದುಬಂದಿದೆ. ಕಾರಿನಲ್ಲಿದ್ದ ಶೇಖರ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ.

ಬೆಂಗಳೂರಿನ ಕುದೂರು ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English