ದಿನ ಭವಿಷ್ಯ : ನಿಮ್ಮ ಕೆಲಸಗಳು ಉತ್ತಮ ರೀತಿಯ ಪ್ರಶಂಸೆ ತಂದುಕೊಡಲಿದೆ

6:00 AM, Friday, July 3rd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Kateelu Durgaparameshwariಶ್ರೀ ಕಟಿಲು ದುರ್ಗಾ ಪರಮೇಶ್ವರಿ ಅಮ್ಮನವರ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ತೋರಿಕೆಯ ಜೀವನಶೈಲಿಯನ್ನು ಆದಷ್ಟು ನಿಯಂತ್ರಿಸಿ. ಬದುಕಿನ ಗೆಲುವಿಗೆ ಸ್ವಾಭಾವಿಕ ವಿಚಾರಗಳಲ್ಲಿ ಪಾಲ್ಗೊಳ್ಳಿ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುಗಳ ನಿಮ್ಮ ಖಯಾಲಿಗೆ ಈ ದಿನ ಅಷ್ಟೇನೂ ಉತ್ತಮವಾಗಿಲ್ಲ. ಕೆಲವು ಹಿಡಿದ ಕೆಲಸಗಳು ಸಮಯದ ಗತಿಯಲ್ಲಿ ಸಮಾಪ್ತಿಯಾಗದೆ ನಿಮಗೆ ಸಮಸ್ಯೆ ತಂದೊಡ್ಡಬಹುದು, ಆದಷ್ಟು ಕೆಲಸದ ಬಗ್ಗೆ ಕಾಳಜಿವಹಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಕೆಲಸಗಳು ಉತ್ತಮ ರೀತಿಯ ಪ್ರಶಂಸೆ ತಂದುಕೊಡಲಿದೆ. ಕೆಲವರು ತಮ್ಮ ಅವಶ್ಯಕತೆಗಳಲ್ಲಿ ನಿಮ್ಮ ಹಿಂದೆ ದುಂಬಾಲು ಬೀಳಲಿದ್ದಾರೆ ಅವರ ಮಾತಿನ ಮೋಡಿಗೆ ಒಳಗಾಗಬೇಡಿ, ಇದರಿಂದ ಸಂಕಷ್ಟ ಬರಬಹುದು. ಐಷಾರಾಮಿತನ ಪ್ರದರ್ಶಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ. ವ್ಯವಹಾರದಲ್ಲಿ ನಿಮ್ಮ ನಿರೂಪಣೆ ಸ್ಪಷ್ಟವಾಗಿರಲಿ ಹಾಗೂ ನೈಜತೆಯಿಂದ ಕೂಡಿರುವುದು ಒಳಿತು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕನಸನ್ನು ನನಸು ಮಾಡಿಕೊಳ್ಳಲು ಪ್ರಯತ್ನ ಎಂಬ ಅಸ್ತ್ರ ಬೇಕಾಗಿದೆ. ನೀವು ಕುಳಿತ ಜಾಗದಲ್ಲಿ ಎಲ್ಲಾ ಆಗಬೇಕೆಂಬ ಬಯಕೆ ತಪ್ಪು, ಹೊರಗಿನ ಪ್ರಪಂಚ ಹಾಗೂ ಶ್ರಮ, ಯೋಜನೆಯ ವಿಸ್ತರಣೆ ನಿಮ್ಮ ಬಾಳಿಗೆ ಉತ್ತಮ ಸ್ಥಿತಿಯನ್ನು ತರಲು ಇವೆಲ್ಲವನ್ನೂ ರೂಢಿಸಿಕೊಳ್ಳಿ. ಈ ದಿನ ಚೈತನ್ಯ ತುಂಬಾ ಉತ್ತಮವಾಗಿರುತ್ತದೆ. ಹಿಡಿದ ಕೆಲಸದಲ್ಲಿ ಜಯ ಸಾಧನೆ ಮಾಡಲಿದ್ದೀರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ನಿಮ್ಮ ಅತಿಯಾದ ಸ್ನೇಹ ದಾರಿತಪ್ಪಿಸಬಹುದು ಆದಷ್ಟು ಕೆಲಸದ ಬಗ್ಗೆ ನಿಗಾವಹಿಸಿ. ಮನಸಿನಲ್ಲಿ ಉದ್ಭವವಾಗುವ ಕೆಲವು ಆಸೆ ಆಕಾಂಕ್ಷೆಗಳನ್ನು ಹತೋಟಿಯಲ್ಲಿಡುವುದು ಒಳ್ಳೆಯದು. ಕುಟುಂಬದಿಂದ ಸಂತೋಷದ ಸುದ್ದಿ ಬರಲಿದೆ. ಹಿರಿಯರು ನಿಮ್ಮ ಜೀವನಾಧಾರಕ್ಕೆ ಭದ್ರ ಬುನಾದಿಯನ್ನು ಹಾಕಿಕೊಡಲಿದ್ದಾರೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಬಹು ಆಕಾಂಕ್ಷಿತ ಕಾರ್ಯವು ಕೈಗೂಡಲು ಸನ್ನಿಹಿತವಾಗಿದೆ. ನಿಮ್ಮ ಯೋಚನಾಲಹರಿ ಹೊಸ ಆಯಾಮದಿಂದ ಕೂಡಿದ್ದು ನವೀನ ಕಾರ್ಯಗಳಿಗೆ ಪ್ರೇರಣೆ ನೀಡಲಿದೆ. ಆರ್ಥಿಕ ಬಂಡವಾಳದ ವಿಷಯವಾಗಿ ಸಮಸ್ಯೆಗಳು ಬರಬಹುದು. ಕುಟುಂಬದವರ ಬಳಿ ನಿಮ್ಮ ಯೋಜನೆ ಪ್ರಸ್ತಾಪಿಸುವುದರಿಂದ ಸಕಾರಾತ್ಮಕ ಫಲಿತಾಂಶ ದೊರೆಯುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಂತಿರುವ ಕಾರ್ಯಗಳು ಪುನಶ್ಚೇತನ ಗೊಳ್ಳಲಿದೆ. ಆತ್ಮೀಯರಿಂದ ನಂಬಿಕೆದ್ರೋಹ ವಾಗುವ ಸಾಧ್ಯತೆ ಕಾಣಬಹುದು, ಆದಷ್ಟು ನಿಮ್ಮ ಯೋಜನೆಗಳನ್ನು ಗೌಪ್ಯವಾಗಿ ಕಾಪಾಡಿಕೊಳ್ಳಿ. ಮಕ್ಕಳ ವಿಷಯವಾಗಿ ನಿಮ್ಮಲ್ಲಿ ಬೇಸರ ಮೂಡಬಹುದು. ಸಂಗಾತಿಯ ಕಠೋರ ಮಾತುಗಳು ನಿಮ್ಮ ಮನಸ್ಸಶಾಂತಿಯನ್ನು ಕದಡ ಬಹುದಾಗಿದೆ, ಆದಷ್ಟು ನಿಮ್ಮ ಈ ದಿನದ ಕಾರ್ಯ ಕಲಾಪಗಳಲ್ಲಿ ತಾಳ್ಮೆ ಅವಶ್ಯಕವಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸ್ವಾದಿಷ್ಟಕರ ಭೋಜನ ವ್ಯವಸ್ಥೆ ಈ ದಿನ ನಿಮಗೆ ಸಂತೋಷ ತರಲಿದೆ. ಆರ್ಥಿಕ ವಿಷಯವಾಗಿ ಅಲೆದಾಟ ಹೆಚ್ಚಾಗುವ ಸಾಧ್ಯತೆ ಕಾಣಬಹುದು. ಮೇಲಾಧಿಕಾರಿಗಳಿಂದ ಕೆಲಸದ ಒತ್ತಡ ಹೆಚ್ಚಾಗುತ್ತದೆ. ಸಮಯದ ಪರಿಧಿಯಲ್ಲಿ ನಿಮಗೆ ಹೆಚ್ಚುವರಿ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ನಿಮ್ಮ ಮನಸ್ಸಿನಲ್ಲಿ ಹೊಳೆಯುವ ಆಲೋಚನೆ ದೊಡ್ಡಮಟ್ಟದ ಯೋಜನೆಗೆ ಸಹಕಾರಿಯಾಗಲಿದೆ. ಇಂದು ಹಳೆಯ ಮಿತ್ರರು ಆಕಸ್ಮಿಕವಾಗಿ ಭೇಟಿಯಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಕಲ್ಪನೆ ಸಕಾರ ವಾಗಲಿದೆ. ದುಂದುವೆಚ್ಚ ಮಾಡುವುದನ್ನು ಆದಷ್ಟು ನಿಲ್ಲಿಸಿ. ಉಳಿತಾಯದತ್ತ ಗಮನ ನೀಡಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಪ್ರೀತಿಪಾತ್ರರನ್ನು ಉಡುಗೊರೆ ಮೂಲಕ ಅವರನ್ನು ಇನ್ನು ಹತ್ತಿರ ಆಗುವುದು ಈ ದಿನ ಕಾಣಬಹುದು. ದೀರ್ಘಾವಧಿಯ ಹೂಡಿಕೆಗಳು ಲಾಭಾಂಶ ತಂದುಕೊಡಲಿದೆ. ಅತಿಯಾಗಿ ಹಣ ಖರ್ಚು ಮಾಡಿ ಸಮಸ್ಯೆಯಲ್ಲಿ ಸಿಲುಕಬೇಡಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕೆಲವು ವಿತಂಡವಾದಗಳು ನಿಮ್ಮ ವ್ಯಕ್ತಿತ್ವಕ್ಕೆ ಸಮಸ್ಯೆ ತರಬಹುದು. ಆರ್ಥಿಕವಾಗಿ ನಿಮ್ಮ ಸಾಹಸ ಕಾರ್ಯಗಳು ಮುಂದುವರೆಯಲಿದೆ. ಅಗತ್ಯ ಹಣಕಾಸು ಆದಾಯ ಬರಲಿದೆ. ನಿರಾಸಕ್ತಿಯ ಕಾರ್ಮೋಡ ನಿಮ್ಮಲ್ಲಿ ಆವರಿಸಬಹುದು. ದೂರದ ಊರಿನ ಪ್ರಯಾಣ ಮಾಡಬೇಕಾದ ಅನಿವಾರ್ಯ ಬರಬಹುದಾಗಿದೆ. ಆರ್ಥಿಕ ವ್ಯವಹಾರದಲ್ಲಿ ಉತ್ತಮ ಲಾಭಾಂಶಗಳು ಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿ ಈದಿನ ನಿರೀಕ್ಷಿಸಬಹುದು. ನಿಮ್ಮ ಕೆಲಸಕ್ಕೆ ಕುಟುಂಬಸ್ಥರು ಸಹಕಾರ ನೀಡಲಿದ್ದಾರೆ. ಸಂಗಾತಿಯ ನಡುವಿನ ಭಿನ್ನಾಭಿಪ್ರಾಯವನ್ನು ಈದಿನ ಸರಿಪಡಿಸಿಕೊಳ್ಳಲು ಮುಂದಾಗಿ. ಹೆಚ್ಚುವರಿ ಕೆಲಸದ ಒತ್ತಡದಿಂದ ಮಾನಸಿಕ ಕ್ಲೇಶಗಳು ಆಗುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯದಲ್ಲಿ ಏರುಪೇರು ಆಗಬಹುದು ಅದರ ಬಗ್ಗೆ ಗಮನವಹಿಸಿ. ಕುಟುಂಬದ ಹಿತಾಸಕ್ತಿಯನ್ನು ಕಡೆಗಣಿಸದೆ ಎಲ್ಲಾ ಬೆಳವಣಿಗೆಯಲ್ಲಿ ನಿಮ್ಮ ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆರ್ಥಿಕ ಹಿನ್ನಡೆ ನಿಮ್ಮ ಯೋಜನೆಗಳಿಗೆ ಸಾಕಷ್ಟು ತೊಂದರೆ ನೀಡಬಹುದು. ಪ್ರತಿಭೆಗೆ ಸೂಕ್ತ ಅವಕಾಶ ಸಿಗಲಿದೆ. ಕೆಲಸದಲ್ಲಿ ಹೆಚ್ಚಿನ ಅವಿಷ್ಕಾರಗಳು ಕಾಣಬಹುದು. ಯೋಜನೆಯ ನಿಮಿತ್ತ ಪ್ರಯಾಣಿಸುವ ದಿನವಿದು. ಕುಟುಂಬದೊಡನೆ ದೈವ ದೇಗುಲಕ್ಕೆ ಭೇಟಿ ನೀಡುವ ಸಾಧ್ಯತೆ. ಆತ್ಮೀಯ ವ್ಯಕ್ತಿಗಳನ್ನು ಆದಷ್ಟು ನಿಮ್ಮ ವ್ಯವಸ್ಥೆಯಲ್ಲಿ ಉಳಿಸಿಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಬಹು ವಿಶ್ವಾಸದಿಂದ ಯೋಜನೆಗಳಲ್ಲಿ ಪಾಲ್ಗೊಳ್ಳುವಿರಿ. ಹೆಚ್ಚಿನ ಅವಕಾಶ ಹಾಗೂ ಉತ್ತಮ ಸ್ಥಾನ ಈ ದಿನ ನಿರೀಕ್ಷಿಸಬಹುದು. ಮನೆ ಕಟ್ಟುವ ವಿಷಯದಲ್ಲಿ ಅಡೆತಡೆಗಳು ಉಂಟಾಗುವ ಸಾಧ್ಯತೆ. ಮಾಡುವ ಕೆಲಸ ವಿಳಂಬವಾಗಬಹುದು ಆದಕಾರಣ ಸಮಯದ ಪರಿಪಾಲನೆ ಮಾಡಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English