ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

6:00 AM, Sunday, November 1st, 2020
Share
1 Star2 Stars3 Stars4 Stars5 Stars
(No Ratings Yet)
Loading...

Anjaneya-swamyಶ್ರೀ ದುರ್ಗಾ ಆಂಜನೇಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಕೆಲಸಕಾರ್ಯಗಳಲ್ಲಿ ವೇಗ ಪಡೆಯಲಿದೆ ಹಾಗೂ ಸುಲಭವಾಗಿ ಯಾವುದೇ ಅಡ್ಡಿ ಆತಂಕವಿಲ್ಲದೆ ನೆರವೇರುವುದು ಈ ದಿನದ ವಿಶೇಷತೆ. ಕುಟುಂಬದ ಕೆಲವು ವೈಯುಕ್ತಿಕ ನಿಲುವುಗಳನ್ನು ಪಡೆಯುವ ಮೊದಲು ಹಿರಿಯರ ಮಾರ್ಗದರ್ಶನ ಅನುಸರಿಸುವುದು ಒಳ್ಳೆಯದು. ನಿಮ್ಮ ಕೆಲವು ವಿಷಯಗಳಲ್ಲಿ ಸಾಮರ್ಥ್ಯ ಹಾಗೂ ದೃಷ್ಟಿಕೋನ ರೂಪಿಸುವಂತಹ ಅವಕಾಶಗಳು ಸಿಗಲಿದೆ ಇದರಿಂದ ನಿಮ್ಮ ಯೋಜನೆಗಳಿಗೆ ಹೊರಗಿನಿಂದ ಬೆಂಬಲ ಸಿಗಬಹುದು ಹಾಗೂ ನಿಮ್ಮ ವ್ಯವಸ್ಥೆಯನ್ನು ಮನಗಂಡು ಹೆಚ್ಚಿನ ಕೆಲಸ ನೀಡುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಇಂದು ಕ್ರೀಡಾ ಚಟುವಟಿಕೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಅತ್ಯುತ್ತಮವಾಗಿ ಮೂಡಿಬರಲಿದೆ. ಸಂಗಾತಿಯೊಡನೆ ಸುತ್ತಾಡುವ ಸಾಧ್ಯತೆ ಕಂಡುಬರುತ್ತದೆ, ಅವರ ಮನೋಭಾವನೆಗಳಿಗೆ ನಿಮ್ಮಿಂದ ಸೂಕ್ತ ಸ್ಪಂದನೆ ಸಿಗಲಿದೆ. ಮಾನಸಿಕ ಗೊಂದಲಗಳು ನಿಮಗೆ ಆವರಿಸಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸ್ನೇಹಿತ ವರ್ಗದಿಂದ ಅನಗತ್ಯ ಕಿರುಕುಳ ಎದುರಿಸಬೇಕಾದ ಪ್ರಮೇಯ ಬರಲಿದೆ. ನಿಮ್ಮ ಕೆಲವು ಯೋಜನೆಗಳು ಸೂಕ್ತವಾದ ಬಂಡವಾಳವಿಲ್ಲದೆ ಹಳ್ಳ ಹಿಡಿಯಬಹುದಾದ ಸಾಧ್ಯತೆ ಕಂಡುಬರುತ್ತದೆ. ಅನಗತ್ಯ ಪ್ರಯಾಣದಿಂದ ದೇಹಾರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಆಹಾರ ಸೇವನೆಯ ಬಗ್ಗೆ ವಿಶೇಷ ಕಾಳಜಿವಹಿಸಿ. ಕುಟುಂಬದಲ್ಲಿ ಖರ್ಚುಗಳ ಹೊರೆ ಹೆಚ್ಚಾಗುವ ಸಾಧ್ಯತೆ ಇದೆ. ಗೃಹ ಕಾಮಗಾರಿಗಳು ಕುಂಟುತ್ತಾ ವೃತ್ತ ತೆವಳುತ್ತಾ ಸಾಗುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರುತ್ತದೆ. ಆದಷ್ಟು ನೀವು ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ. ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಒಂದು ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸುವ ಚಾತುರ್ಯ ನಿಮ್ಮಲ್ಲಿದೆ. ಮನರಂಜನೆಗಾಗಿ ಅವಕಾಶಗಳು ದೊರೆಯುವುದು ಕಂಡುಬರುತ್ತದೆ. ಆದಷ್ಟು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ದೈಹಿಕ ಪರಿಶ್ರಮದ ಕಾರ್ಯಗಳು ನಿಮ್ಮಲ್ಲಿ ಆಯಾಸ ತರಲಿದೆ. ಆರೋಗ್ಯದ ಬಗ್ಗೆ ಗಮನವಹಿಸಿ. ಆತ್ಮಬಲ ಮತ್ತು ಪ್ರಚಂಡ ಉತ್ಸಾಹಗಳು ಈ ದಿನ ನಿಮಗೆ ಅನುಕೂಲಕರವಾದ ಶುಭ ಫಲಿತಾಂಶ ತರಲಿದೆ. ಮನೆಯ ಕಷ್ಟನಷ್ಟಗಳು ಬಗೆಹರಿಯುವ ಸಾಧ್ಯತೆ ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕುಟುಂಬ ಸದಸ್ಯರಲ್ಲಿ ಹೊಂದಾಣಿಕೆ ಮೂಡಲಿದೆ. ಸಂಗಾತಿಯೊಡನೆ ವಿಹಾರಕ್ಕೆ ಹಾಗೂ ಭೋಜನಕೂಟ ಗಳಿಗೆ ಹೋಗುವ ಸಾಧ್ಯತೆ ಕಾಣಬಹುದು. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರಲಿದೆ. ಉತ್ತಮ ವ್ಯಕ್ತಿಗಳು ಹಾಗೂ ನುರಿತ ವ್ಯವಹಾರಸ್ಥರ ಸಂಘ ಸಹವಾಸದಿಂದ ಭವಿಷ್ಯದ ಕಲ್ಪನೆಗೆ ಮೂರ್ತಸ್ವರೂಪ ದೊರೆಯಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಪ್ರಯಾಣದಿಂದ ಲಾಭಗಳು ಕಂಡುಬರಲಿದೆ. ಯೋಜನೆ ವಿಸ್ತರಣೆಗೆ ಆದ್ಯತೆ ದೊರೆಯಲಿದೆ. ಸಂಗಾತಿಯ ನೋಟ ಅದ್ಭುತವಾಗಿ ನಿಮ್ಮ ಮನಸ್ಸಿನಲ್ಲಿ ಮೂಡಲಿದೆ. ಸಂತೋಷ ಮತ್ತು ಆಶ್ಚರ್ಯ ಪಡುವ ವಿಷಯ ಇಂದು ಕೇಳುವ ಸಾಧ್ಯತೆ ಇರಲಿದೆ. ಯೋಜನೆ ಮತ್ತು ಕೆಲಸಗಳಲ್ಲಿ ವೈರಾಗ್ಯ ಮೂಡಬಹುದು. ಕೆಲವು ಹೊಟ್ಟೆಕಿಚ್ಚಿನ ಜನಗಳಿಂದ ಒತ್ತಡದ ಪರಿಸ್ಥಿತಿ ಉದ್ಭವವಾಗಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸ್ನೇಹಪರ ಜೀವಿಯಾದ ನೀವು ಈ ದಿನ ನಿಮ್ಮ ಬಾಂಧವ್ಯವನ್ನು ಗಟ್ಟಿಯಾಗಿಸಲು ಪ್ರಯತ್ನಿಸುತ್ತೀರಿ. ವೈಯಕ್ತಿಕ ಸಮಸ್ಯೆಗಳನ್ನು ನಿಖರವಾಗಿ ಎದುರಿಸಿ ಪರಿಹಾರವನ್ನು ಹುಡುಕಲಿದ್ದೀರಿ. ಬದಲಾವಣೆಯಾದ ಸಮಯದಲ್ಲಿ ಒಡನಾಡಿಗಳೊಂದಿಗೆ ಕಟುವಾದ ಧೋರಣೆ ವ್ಯಕ್ತಪಡಿಸುವುದು ಸರಿಯಲ್ಲ. ಕುಟುಂಬದ ಸದಸ್ಯರ ಬೆಂಬಲದಿಂದ ಅನಿರೀಕ್ಷಿತ ಯೋಜನೆಗಳಲ್ಲಿ ಶುಭಫಲಗಳು ಕಂಡುಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಅಪರಿಚಿತ ವ್ಯಕ್ತಿಗಳೊಡನೆ ಹೆಚ್ಚಿನ ಮಾತು ಕಾಲಹರಣ ಮಾಡುವುದು ಒಳ್ಳೆಯದಲ್ಲ. ಮಹತ್ವಾಕಾಂಕ್ಷೆಯ ಯೋಜನೆಗಳು ಸಕಾರಾತ್ಮಕವಾಗಿ ಸಿದ್ಧಿಸಲಿದೆ. ಕಚೇರಿ ಕೆಲಸಗಳಲ್ಲಿ ಉತ್ತಮ ರೀತಿಯಾದ ಫಲಿತಾಂಶ ದೊರೆಯಲಿದೆ. ಕೆಲಸದ ವಿಷಯವಾಗಿ ಸಂಭ್ರಮ ಹಾಗೂ ಮುಂಬಡ್ತಿ ಭಾಗ್ಯ ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮಿಂದ ಔತಣಕೂಟವನ್ನು ಏರ್ಪಡಿಸುವ ಸಾಧ್ಯತೆ ಕಂಡುಬರುತ್ತದೆ. ಕ್ಲಿಷ್ಟಕರವಾದ ಸಮಸ್ಯೆಗಳನ್ನು ನಿಮ್ಮ ಬುದ್ಧಿವಂತಿಕೆಯಿಂದ ಸುಲಭವಾಗಿ ಪರಿಹರಿಸುತ್ತೀರಿ. ನಿರೀಕ್ಷಿತ ಧನಾಗಮನ ಸಂತಸ ತರಲಿದೆ. ನೀವು ಪ್ರಕೃತಿ ಪ್ರಿಯರು ಹಾಗಾಗಿ ಪ್ರಾಕೃತಿಕ ಸೌಂದರ್ಯ ವೀಕ್ಷಣೆಯ ಅವಕಾಶ ಕೂಡಿ ಬರಲಿದೆ. ನಿಮ್ಮ ಪ್ರತಿಯೊಂದು ಬೆಳವಣಿಗೆಗೆ ಸಂಗಾತಿಯಿಂದ ಸೂಕ್ತ ಬೆಂಬಲ ದೊರೆಯಲಿದೆ. ಸ್ನೇಹ ಸಹವಾಸದಲ್ಲಿ ಎಚ್ಚರಿಕೆ ಅಗತ್ಯವಾಗಿ ಇರಬೇಕಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English