ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ ಡಿಸೆಂಬರ್ 10ರಂದು

Tuesday, November 16th, 2021
legislative-council

ಮಂಗಳೂರು  : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿಗೆ ಚುನಾಯಿತರಾದ ಅವಧಿಯು 2022ರ ಜನವರಿ 5ರಂದು ಮುಕ್ತಾಯಗೊಳ್ಳುವ ಕಾರಣ ಈ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ವಿವರ ಇಂತಿದೆ: 2021ರ ನ.16ರ ಮಂಗಳವಾರ ಅಧಿಸೂಚನೆ ಹೊರಡಿಸುವ ದಿನವಾಗಿದೆ. ನ.23ರ ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನ.24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ. 26ರ ಶುಕ್ರವಾರ ನಾಮಪತ್ರ ಹಿಂತೆಗೆದುಕೊಳ್ಳಬಹುದಾಗಿದೆ.  ಡಿಸೆಂಬರ್ 10ರ ಬೆಳಿಗ್ಗೆ 8 […]

ಮರಳುಗಾರಿಕೆಗೆ ಅಧಿಕ ದರ ವಸೂಲಿ ಮಾಡಿದರೆ ಕಂಟ್ರೋಲ್ ರೂಂಗೆ ದೂರು ಸಲ್ಲಿಸಬಹುದು

Wednesday, November 7th, 2018
Sand Act

ಮಂಗಳೂರು : ದ.ಕ.ಜಿಲ್ಲೆಯಲ್ಲಿ ನಾನ್ ಸಿಆರ್‌ಝಡ್ ಪ್ರದೇಶದಲ್ಲಿ ಮರಳುಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಮರಳಿನ ದರ ನಿಗದಿಗೆ ಕಂಟ್ರೋಲ್ ರೂಂ ಸ್ಥಾಪಿಸಲಾಗುವುದು. ಅಧಿಕ ದರ ವಸೂಲಿ ಮಾಡಿದರೆ ಈ ಕಂಟ್ರೋಲ್ ರೂಂಗೆ ದೂರು ಸಲ್ಲಿಸಬಹುದಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು. ದ.ಕ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಸಿಆರ್‌ಝಡ್ ವ್ಯಾಪ್ತಿಯ 76 ಕಡೆ ಮರಳುಗಾರಿಕೆಗೆ ದಕ್ಕೆಗಳನ್ನು ಗುರುತಿಸಲಾಗಿದೆ. ಆದರೆ, ಅಲ್ಲಿನ ಮರಳು ಬಳಕೆಗೆ ಹೆಚ್ಚು ಸೂಕ್ತವಲ್ಲದ ಕಾರಣ ನಾನ್ ಸಿಆರ್‌ಝಡ್ […]