Blog Archive

ಕೊರೋನ ಸೋಂಕು ಶನಿವಾರ : ದಕ್ಷಿಣ ಕನ್ನಡ ಜಿಲ್ಲೆ 237, ಉಡುಪಿ ಜಿಲ್ಲೆ109, ಕಾಸರಗೋಡು 29

Sunday, July 19th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಶನಿವಾರ ಒಂದೇ ದಿನದಲ್ಲಿ 237 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದುವರೆಗಿನ ಕೊರೋನ ಸಾವಿನ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಇದರಲ್ಲಿ 12 ಮಂದಿ ಹೊರ ಜಿಲ್ಲೆಯವರು. ಕೋವಿಡ್‌ನಿಂದಾಗಿ ಶನಿವಾರ ನಾಲ್ವರು ಮೃತಪಟ್ಟಿದ್ದಾರೆ. ಶನಿವಾರ ಸಾವಿಗೀಡಾದವರಲ್ಲಿ ಮೂವರು ಮಹಿಳೆಯರಾಗಿದ್ದರೆ, ಒಬ್ಬರು ಪುರುಷ. ಮೃತರಲ್ಲಿ ಮಂಗಳೂರಿನ ಮೂವರು ಹಾಗೂ ಪುತ್ತೂರಿನ ಮತ್ತೋರ್ವರು ಇದ್ದಾರೆ. ಮೃತರು 49 ವರ್ಷ ಮೇಲ್ಪಟ್ಟವರು. ಇವರೆಲ್ಲರೂ ಕೊರೋನದೊಂದಿಗೆ ಇತರ ಕಾಯಿಲೆಗಳಿಂದಲೂ ಬಳಲುತ್ತಿದ್ದರು ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ. ಮಂಗಳೂರಿನ 67 […]

ಕಾರ್ಕಳದಲ್ಲಿ ಎಎಸ್‌ಐ ಮತ್ತು ಪೇದೆಗೆ ಕೊರೊನಾ ದೃಢ, 80 ಸಿಬ್ಬಂದಿಗಳಿಗೆ ಕ್ವಾರಂಟೈನ್ ಸಿದ್ಧತೆ ‌

Sunday, May 24th, 2020
Karkala Corona

ಉಡುಪಿ  : ಚೆಕ್‌ಪೋಸ್ಟ್‌ ಹಾಗೂ ಕ್ವಾರಂಟೈನ್‌ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಿದ ಅಜೆಕಾರು ಠಾಣೆಯ ಎಎಸ್‌ಐ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣಾ ಪೇದೆಗೆ ಕೊರೊನಾ ದೃಢಪಟ್ಟಿದೆ, ಇದರಿಂದಾಗಿ ಒಟ್ಟು 80 ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ. ಪೊಲೀಸರಿಬ್ಬರಿಗೆ ಕೊರೊನಾ ದೃಢಪಟ್ಟ ಹಿನ್ನಲೆ ಕಾರ್ಕಳ ನಗರ ಮತ್ತು ಗ್ರಾಮಾಂತರ ಪೊಲೀಸ್‌ ಠಾಣೆ, ಕಾರ್ಕಳ ಸರ್ಕಲ್‌ ಇನ್‌ಸ್ಪೆಕ್ಟರ್‌ ಕಚೇರಿ, ಅಜೆಕಾರು ಪೊಲೀಸ್‌ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕೊರೊನಾ ದೃಢಪಟ್ಟ ಇಬ್ಬರು ಪೊಲೀಸ್‌ ಸಿಬ್ಬಂದಿಗಳು ಚೆಕ್‌ಪೋಸ್ಟ್‌ ಹಾಗೂ ಕ್ವಾರಂಟೈನ್‌ ಕೇಂದ್ರಗಳಲ್ಲಿ ಕಾರ್ಯ […]

ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆ ನಂಟು ಕಾರ್ಕಳ ತಾಲೂಕಿನ ಇಬ್ಬರಿಗೆ ಕೋವಿಡ್-19 ಸೋಂಕು

Tuesday, May 12th, 2020
karkala Covid

ಮಂಗಳೂರು: ಇಲ್ಲಿನ ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮಂಗಳೂರಿನ ಶಕ್ತಿನಗರದ 80 ವರ್ಷದ ವೃದ್ಧೆ ( ಸೋಂಕಿತ ಸಂಖ್ಯೆ 507) ರ ಸಂಪರ್ಕದಿಂದ ಇಂದು ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಇಬ್ಬರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. ಫಸ್ಟ್ ನ್ಯೂರೋ ಆಸ್ಪತ್ರೆ ಯ ಕಾರಣದಿಂದ ಸೋಂಕಿತರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನ ತಾಯಿ ಮತ್ತು ಮಗನಿಗೆ ಸೋಂಕು ತಾಗಿದೆ. 50 ವರ್ಷದ ಮಹಿಳಗೆ ( ತಾಯಿ) ಗೆ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ […]

ಲಾಕ್ ಡೌನ್ ವಿಸ್ತರಣೆ – ಕಾರ್ಕಳದ ಅರ್ಚಕ ಮುಂಬೈಯಲ್ಲಿ ಆತ್ಮಹತ್ಯೆ

Wednesday, April 15th, 2020
Krishna-Shanti

ಉಡುಪಿ : ಕಾರ್ಕಳ ತಾಲೂಕಿನ ನಿರೇಬೈಲೂರಿನ ಅರ್ಚಕ ರೊಬ್ಬರು  ಮುಂಬೈನ ಕಾಂಡಿವಿಲಿ ದೇವಾಲಯದ ಆವರಣದಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳದ ನೀರೆಬೈಲೂರು ನಿವಾಸಿ ಕೃಷ್ಣ ಶಾಂತಿ (37) ಆತ್ಮಹತ್ಯೆ ಅರ್ಚಕ. ಅವರು ಮೇ 17 ರಂದು ಮುಂಬೈನ ಕಾಂಡಿವಿಲಿ  ಪ್ರದೇಶದ ಭದ್ರಕಾಳಿ  ದೇವಸ್ಥಾನದಲ್ಲಿ ಪೂಜೆಗೆ ಹೋಗಿದ್ದರು, ಅವರು ತಾತ್ಕಾಲಿಕವಾಗಿ ಅರ್ಚಕರಾಗಿ ಕೆಲಸಕ್ಕೆ ಹೋದರು ಆದರೆ ಮಾಡಲು ಯಾವುದೇ ಕೆಲಸವಿಲ್ಲ ಎಂದು ಬೇಸರಗೊಂಡು ಮಾನಸಿಕ್ ಖಿನ್ನತೆಗೆ ಒಳಗಾಗಿದ್ದರು.  ಲಾಕ್ ಡೌನ್ ವಿಸ್ತರಣೆಯಿಂದ  ಹಿಂತಿರುಗಿಸಲು ಸಾಧ್ಯವಿಲ್ಲ ಎಂಬ ಆತಂಕದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ […]

ಮುಂಬಯಿಯಲ್ಲಿ ಕೊರೊನಾ ಕಾಯಿಲೆಯಿಂದ ಕಾರ್ಕಳ ರೋನಾಲ್ಡ್ ಡಿಮೆಲ್ಲೋ ಸಾವು

Monday, April 6th, 2020
Ronald-D-Mello-Karkala

ಮುಂಬಯಿ : ದ ತಾಜ್ ಮುಂಬಯಿ ಉದ್ಯೋಗಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಉಡುಪಿ ಕಾರ್ಕಳ ತಾಲೂಕು ಕೆಮ್ಮಣ್ಣುಗುಂಡಿ (ರಾಮಸಮುದ್ರ್ರ) ಮೂಲತಃ ರೋನಾಲ್ಡ್ ಡಿಮೆಲ್ಲೋ (60) ಕಳೆದ ಭಾನುವಾರ ಉಪನಗರ ನಲ್ಲಸೋಫರಾ ಪಶ್ಚಿಮದಲ್ಲಿನ ರಿದ್ಧಿ ವಿನಾಯಕ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕು ಪೀಡಿತರಾಗಿ ವಿಧಿವಶರಾದರು. ಬೃಹನ್ಮುಂಬಯಿ ಕೊಲಬಾ ಇಲ್ಲಿನ ಪ್ರತಿಷ್ಠಿತ ತಾರಾ ಹೊಟೇಲು ತಾಜ್‌ಮಹಲ್ ಪ್ಯಾಲೇಸ್ ಇಲ್ಲಿ ಸುಮಾರು 40 ವರ್ಷಗಳಿಂದ ಕ್ಯಾಪ್ಟನ್ ಆಗಿ ಶ್ರಮಿಸುತ್ತಿದ್ದ ರೋನಾಲ್ಡ್ ಕಳೆದ ಮಾ.24 ರಂದು ಅರ‍್ವತ್ತು ವರ್ಷಗಳನ್ನು ಪೂರೈಸಿದ್ದರು. ಇದೇ […]

ಹೆರಿಗೆ ವೇಳೆ ಅಧಿಕ ರಕ್ತಸ್ರಾವದಿಂದ ಕಾರ್ಕಳ ಮಹಿಳಾ ಹೆಡ್‌ಕಾನ್‌ಸ್ಟೆಬಲ್‌ ಮೃತ್ಯು

Friday, March 6th, 2020
Shyamala

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ನಗರ ಪೊಲೀಸ್‌ ಠಾಣೆಯ ಮಹಿಳಾ ಹೆಡ್‌ ಕಾನ್‌ಸ್ಟೆಬಲ್‌ ಶ್ಯಾಮಲಾ (37) ಅವರು ಹೆರಿಗೆ ಸಂದರ್ಭ ಅಧಿಕ ರಕ್ತಸ್ರಾವದಿಂದಾಗಿ ಗುರುವಾರ ಸಾವನ್ನಪ್ಪಿದ್ದಾರೆ. ಮಾ. 3ರಂದು ಕಾರ್ಕಳದ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಶ್ಯಾಮಲಾ ಅವರಿಗೆ ಗುರುವಾರ ಮಧ್ಯಾಹ್ನ ಹೆರಿಗೆಯಾಗಿದ್ದು ಬಳಿಕ ಅಧಿಕ ರಕ್ತಸ್ರಾವವಾಗುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಶ್ಯಾಮಲಾ ಕೊನೆಯುಸಿರೆಳೆದರು. ಇವರ ಪತಿ ಗಿರಿಧರ್‌ ಪೈ ಅವರು ಕೂಡ ಕಾರ್ಕಳ ನಗರ ಠಾಣೆಯಲ್ಲಿ ಪೊಲೀಸ್‌ ಸಿಬಂದಿಯಾಗಿದ್ದಾರೆ.   […]

ನಾಪತ್ತೆಯಾಗಿದ್ದ ಬಾಬು ಆಚಾರ್ಯ ಪರಪ್ಪಾಡಿ ಹೊಳೆಯಲ್ಲಿ ಶವ ಪತ್ತೆ

Monday, September 9th, 2019
kaantavara

ಪಳ್ಳಿ : ಒಂದು ವಾರದ ಹಿಂದೆ ನಾಪತ್ತೆಯಾಗಿದ್ದ ಕಾಂತಾವರ ಗ್ರಾಮ ಪಂಚಾಯತ್‌ ವ್ಯಾಪ್ತಿ ನಿವಾಸಿ ಬಾಬು ಆಚಾರ್ಯ (59) ಅವರ ಶವ ಸೋಮವಾರ ಪರಪ್ಪಾಡಿ ಹೊಳೆಯಲ್ಲಿ ಪತ್ತೆಯಾಗಿದೆ. ತನ್ನ ಮಗನ ಜೊತೆ ವಾಸಿಸುತ್ತಿದ್ದ ಬಾಬು ಆಚಾರ್ಯ ಅವರು ಸೆ.3ರಂದು ನಾಪತ್ತೆಯಾಗಿದ್ದರು. ಮನೆಯ ಸುತ್ತಮುತ್ತ, ಊರಲ್ಲಿ ಹುಡುಕಾಡಿದರೂ ಬಾಬು ಆಚಾರ್ಯ ಅವರ ಪತ್ತೆಯಾಗಿರಲಿಲ್ಲ. ಒಂದು ವಾರದ ಬಳಿಕ ಅಂದರೆ ಸೋಮವಾರ ಬಾಬು ಆಚಾರ್ಯರ ಶವ ಅವರ ಮನೆಯಿಂದ ಎರಡು ಕಿ.ಮೀ ದೂರದಲ್ಲಿ ಅಂದರೆ ಪರಪ್ಪಾಡಿಯ ಶಾಂಭವಿ ಹೊಳೆಯಲ್ಲಿ ಪತ್ತೆಯಾಗಿದೆ. […]

ಕಾರ್ಕಳ : ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ; ಎಸ್‌.ಐ ನಂಜಾನಾಯ್ಕ

Tuesday, August 20th, 2019
SI-Nanjaa-naika

ಕಾರ್ಕಳ : ನಿರ್ಲಕ್ಷ್ಯ, ವೇಗದ ಚಾಲನೆಯೇ ಅಪಘಾತಕ್ಕೆ ಪ್ರಮುಖ ಕಾರಣ. ವಾಹನ ಚಾಲಕರು, ದ್ವಿಚಕ್ರ ಸವಾರರು ಸಂಚಾರಿ ನಿಯಮಗಳನ್ನು ಪಾಲನೆ ಮಾಡುವುದರೊಂದಿಗೆ ಅಮಾಯಕರ ಜೀವ ಉಳಿಸಬೇಕೆಂದು ಕಾರ್ಕಳ ನಗರ ಠಾಣಾ ಎಸ್‌ಐ ನಂಜಾನಾಯ್ಕ ಹೇಳಿದರು. ಆ. 18ರಂದು ನೀತಿ ಮತ್ತು ಶಾಂತಿ ಆಯೋಗ ಹಾಗೂ ಲಯನ್ಸ್‌ ಕ್ಲಬ್‌ ಕಾರ್ಕಳ ಇವುಗಳ ಜಂಟಿ ಸಹಯೋಗದಲ್ಲಿ ಕಾರ್ಕಳ ಸಂತ ಲಾರೆನ್ಸ್‌ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾಹನ ಸಂಚಾರಿ ನಿಯಮಗಳ ಕುರಿತು ಅವರು ಮಾತನಾಡಿದರು. ಕೆಲ ದ್ವಿಚಕ್ರ ಸವಾರರು ಹೆಲ್ಮೆಟ್‌ ಧರಿಸದೇ […]

ಶಾಲೆ ಕೊಠಡಿಯಲ್ಲೇ ವಿದ್ಯಾರ್ಥಿನಿಯೊಂದಿಗೆ ಅಶ್ಲೀಲ ವರ್ತನೆ: ಪೋಕ್ಸೋ ಕಾಯ್ದೆಯಡಿ ಶಿಕ್ಷಕ ಅರೆಸ್ಟ್?

Friday, December 14th, 2018
lacturer

ಉಡುಪಿ: ಕಾರ್ಕಳದ ಖಾಸಗಿ ಶಾಲೆಯೊಂದರ ಶಿಕ್ಷಕ ಅದೇ ಶಾಲೆ ವಿದ್ಯಾರ್ಥಿಯೊಬ್ಬಳ ಜೊತೆ ಶಾಲಾ ಕೊಠಡಿಯಲ್ಲಿ ಅಶ್ಲೀಲವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಳೆದೆರಡು ದಿನಗಳ ಹಿಮ್ದೆ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆ ವ್ಯವಸ್ಥಾಪಕರು ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎನ್ನಲಾಗಿದ್ದು ಆರೋಪಿ ಶಿಕ್ಷಕ ಪ್ರಸಾದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇನ್ನು ಈ ಶಿಕ್ಷಕ ವಿದ್ಯಾರ್ಥಿನಿಯನ್ನು ಕೆಟ್ಟದ್ದಾಗಿ ಬಳಸಿಕೊಂಡು ವಿಡಿಯೋ ಮಾಡಿದ್ದ ಎನ್ನಲಾಗಿದೆ. […]

ಯೋಗಾಸನ ಸ್ಪರ್ಧೆ: ಆಳ್ವಾಸ್‍ನ ಐವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Monday, October 22nd, 2018
alwas-clg

ಮೂಡುಬಿದಿರೆ: ಕಾರ್ಕಳದಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಸಮಗ್ರ ಪ್ರಶಸ್ತಿ ಅದರಲ್ಲಿ ಸ್ಪರ್ಧಿಸಿದ್ದ ಆಳ್ವಾಸ್ ಕನ್ನಡ ಮಾಧ್ಯಮ ಐವರು ವಿದ್ಯಾರ್ಥಿಗಳು ಎಲ್ಲ ವಿಭಾಗಗಳಲ್ಲೂ ಪ್ರಥಮ ಸ್ಥಾನ ಗಳಿಸಿ, ನವೆಂಬರ್‍ನಲ್ಲಿ ದೊಡ್ಡಬಳ್ಳಾಪುರದಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 14ರ ವಯೋಮಿತಿಯ ಬಾಲಕರ ವಿಭಾಗದ ಗುಂಪು ಯೋಗದಲ್ಲಿ ಆಳ್ವಾಸ್‍ನ ಸಂಜು ಮುತ್ತಪ್ಪ , 17ರ ವಯೋಮಿಯ ಬಾಲಕರ ವಿಭಾಗದಲ್ಲಿ ಅಥ್ಲೇಟಿಕ್ ಯೋಗದಲ್ಲಿ ಮಿಲನ್ ಲೋಕೇಶ್ , ರಿದೇಮಿಕ್ ಯೋಗಾ ಪವನ್ […]