ರಘು ಇಡ್ಕಿದು ಸಾಹಿತ್ಯದ ಮಕ್ಕಳ ತುಳು ಹಾಡುಗಳ ಬಿಡುಗಡೆ ಸಮಾರಂಭ

Friday, October 18th, 2024
Raghu-Idkidu

ಮಂಗಳೂರು : ರಘು ಇಡ್ಕಿದು ರವರು ಸಾಹಿತ್ಯ ರಚಿಸಿ, ಸಂಗೀತ ನಿರ್ದೇಶಕ ಎಲ್ಲೂರು ಶ್ರೀನಿವಾಸರಾವ್ ಸಂಗೀತ ನೀಡಿದ, ವಿದ್ಯಾ.ಯು ನಿರ್ಮಾಣ, ನಿರ್ದೇಶನ, ಸಂಕಲನ ಮಾಡಿದ ಮಕ್ಕಳ ತುಳು ಹಾಡುಗಳ ಬಿಡುಗಡೆ ಸಮಾರಂಭ ಮಂಗಳೂರಿನ ಕದ್ರಿ ಮಲ್ಲಿಕಟ್ಟೆಯ ಶ್ರೀ ಕೃಷ್ಣ ಸಭಾಭವನದಲ್ಲಿ ಅಕ್ಟೊಬರ್ 17 ರಂದು ನಡೆಯಿತು. ಥಂಡರ್ ಕಿಡ್ಸ್ ಮಂಗಳೂರು ಮತ್ತು ವಿದ್ಯಾ ಪ್ರಕಾಶನ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಮಕ್ಕಳಿಂದಲೇ ಹಾಡುಗಳನ್ನು ಹಾಡಿಸಿ, ದೃಶ್ಯೀಕರಿಸಿದ ಈ ಮಕ್ಕಳ ತುಳು ಹಾಡುಗಳನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ […]