ಯುವಸಿರಿ, ರೈತ ಭಾರತದ ಐಸಿರಿ: ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Sunday, October 20th, 2024
Nati

ಉಜಿರೆ: ಪ್ರಕೃತಿಗೂ, ಕೃಷಿಗೂ ಅವಿನಾಭಾವ ಸಂಬಂಧವಿದ್ದು ಕೃಷಿ ನಮ್ಮ ಭವ್ಯ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಉಜಿರೆಯ ಸೋನಿಯಾ ಯಶೋವರ್ಮ ಹೇಳಿದರು. ಅವರು ಭಾನುವಾರ ಬೆಳಾಲು ಗ್ರಾಮದ ಅನಂತೋಡಿಯಲ್ಲಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಉಜಿರೆಯ ಬದುಕು ಕಟ್ಟೋಣ ತಂಡ, ಬೆಳ್ತಂಗಡಿ ರೋಟರಿಕ್ಲಬ್, ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ರಾಷ್ಟೀಯ ಸೇವಾ ಯೋಜನೆಯ ಘಟಕ, ಎಸ್.ಡಿ.ಎಂ. ಕ್ರೀಡಾಸಂಘ, ತಾಲ್ಲೂಕು ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ನೇಜಿನಾಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅನ್ನದಾನಕ್ಕಿಂತ ಮಿಗಿಲಾದ ದಾನವಿಲ್ಲ. ಆಹಾರದ ಪೋಲು ಹಾಗೂ […]