ಪುರಾತನ ಶ್ರೀ ಕಾಟೋಳಪ್ಪ ದೇವಾಲಯದ ಪುನರ್ ನಿರ್ಮಾಣ ಕಾರ್ಯ ಆರಂಭ : 25 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ

Tuesday, January 21st, 2020
temple

ಮಡಿಕೇರಿ : ಮುಕೋಡ್ಲುವಿನ ಆವಂಡಿ ಗ್ರಾಮದಲ್ಲಿ ಸುಮಾರು ಐದು ವರ್ಷಗಳ ಹಿಂದೆ ಮರಬಿದ್ದು ಹಾನಿಗೀಡಾಗಿದ್ದ ಪುರಾತನ ಶ್ರೀಕಾಟೋಳಪ್ಪ ದೇವಾಲಯದ ಪುನರ್ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದ್ದು, ಭೂಮಿಪೂಜೆ ನೆರವೇರಿಸಲಾಗಿದೆ. ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾಅಚ್ಚಯ್ಯ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿ ದೇವಾಲಯದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ದೇವಾಲಯ ನಿರ್ಮಾಣಗೊಳ್ಳಲಿದ್ದು, ಸರ್ಕಾರದಿಂದ ಈಗಾಗಲೇ ರೂ.18 ಲಕ್ಷ ಅನುದಾನ ಬಿಡುಗಡೆಯಾಗಿದೆ. ಅನುದಾನ ತರುವಲ್ಲಿ ಪ್ರಮುಖ ಪಾತ್ರ […]