ಬೆಂಗಳೂರು ಕಂಬಳವನ್ನು ನಿಲ್ಲಿಸುವಂತೆ ಹೈಕೋರ್ಟ್ ಮೊರೆ ಹೋದ ಪ್ರಾಣಿ ದಯಾ ಸಂಘ

Monday, October 21st, 2024
peta

ಮಂಗಳೂರು : ಬೆಂಗಳೂರಿನಲ್ಲಿ ಅಕ್ಟೋಬರ್ 26 ರಂದು ಆಯೋಜಿಸಲಾಗಿರುವ ಬೆಂಗಳೂರು ಕಂಬಳವನ್ನು ನಿಲ್ಲಿಸುವಂತೆ ಪ್ರಾಣಿ ದಯಾ ಸಂಘ ಪೇಟಾ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ. ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ಕಂಬಳ ನಡೆಯಲಿದೆ ಎಂದು ಪೇಟಾ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ತುರ್ತು ವಿಚಾರಣೆಗೆ ಪರಿಗಣಿಸುವಂತೆ ಸೋಮವಾರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ಪೀಠಕ್ಕೆ ಮನವಿ ಮಾಡಿದ್ದಾರೆ. ರಾಜ್ಯದ […]

ಪೇಟಾ ವಿರುದ್ಧ ಮಾನವ ಸರಪಳಿ ರಚಿಸಿ ಹೋರಾಟಕ್ಕಿಳಿದ ತುಳುನಾಡಿನ ಜನತೆ

Saturday, January 28th, 2017
kambala

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕಂಬಳ ಉಳಿಸಿ ಹೋರಾಟ ಸಮಿತಿ ಆಯೋಜಿಸಿರುವ  ಕಂಬಳ ಉಳಿವಿಗಾಗಿ ಹೋರಾಟಕ್ಕೆ ಕಾಲೇಜು ವಿದ್ಯಾರ್ಥಿಗಳು, ರಾಜಕಾರಣಿಗಳು, ತುಳು ಸಿನಿ ತಾರೆಗಳು ಮಾನವ ಸರಪಳಿ ರಚಿಸಿ ಬೆಂಬಲ ನೀಡಿದ್ದಾರೆ. ಶುಕ್ರವಾರ ಮಂಗಳೂರಿನ ಹಂಪನಕಟ್ಟೆ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ರೂಪಿಸಿ ಪ್ರತಿಭಟನೆ ನಡೆಸಿ ಪೇಟಾ ವಿರುದ್ಧ ಘೋಷಣೆ ಕೂಗಿ ಪೇಟಾ ನಿಷೇಧಕ್ಕೆ ಆಗ್ರಹಿಸಿದರು. ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು,  ಮಾತನಾಡಿ, ಕಂಬಳ ಉಳಿವಿಗಾಗಿ ಯಾವುದೇ ಹೋರಾಟಕ್ಕೆ ನಾವು ಸಿದ್ಧ. ಕಂಬಳದೊಂದಿಗೆ ತುಳುನಾಡಿನ ಸಂಸ್ಕೃತಿ ಅಡಗಿದೆ. […]