ಮಂಗಳೂರು ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಕ್ಯಾ. ಚೌಟ ಮನವಿ

Wednesday, October 23rd, 2024
Brijesh-Chowta

ಮಂಗಳೂರು: ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಕೂಡಲೇ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಅವರಿಗೆ ಪತ್ರ ಬರೆದಿರುವ ಕ್ಯಾ. ಚೌಟ ಅವರು, ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ ವಿಭಾಗದ 2024-25ನೇ ಸಾಲಿನ ಪ್ರವೇಶ […]