ರೈಲ್ವೆ ಹಳಿ ಮೇಲೆ ಕಲ್ಲು : ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಒತ್ತಾಯ

Monday, October 21st, 2024
Brijesh-Ullal-Rail

ಮಂಗಳೂರು: ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೆ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕ್ಯಾ. ಚೌಟ ಅವರು, ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟು ವಿಕೃತಿ ಮೆರೆದಿರುವ ಈ ಕೃತ್ಯದ ಬಗ್ಗೆ ಈಗಾಗಲೇ ನಾನು ಸಂಬಂಧಪಟ್ಟ ಪೊಲೀಸರು ಹಾಗೂ ರೈಲ್ವೆ ಇಲಾಖೆ […]

ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಜನರಲ್ ಬಿಪಿನ್ ರಾವತ್ ನೇಮಕ

Tuesday, December 31st, 2019
bipin

ನವದೆಹಲಿ : ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ದೇಶದ ಮೊದಲು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೆಮಕಗೊಂಡಿದ್ದಾರೆ. 62 ವರ್ಷದ ಬಿಪಿನ್ ರಾವತ್ ಅವರು ಸೇನಾ ಮುಖ್ಯಸ್ಥರಾಗಿ ನಿವೃತ್ತಿ ಹೊಂದಲು ಒಂದು ದಿನ ಇರುವಂತೆಯೇ ಅಚ್ಚರಿಯ ಬೆಳವಣಿಗೆಯಲ್ಲಿ ಸಿಎಎಸ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಕೇಂದ್ರ ಸರ್ಕಾರ ಕೂಡ ಬಿಪಿನ್ ರಾವತ್ ಅವರಿಗೆ ಅನುಕೂಲವಾಗುವಂತೆ ಕಾನೂನು ತಿದ್ದುಪಡಿ ಮಾಡಿದೆ. ಸೇನಾ ಮುಖ್ಯಸ್ಥರ ವಯೋಮಿತಿಯನ್ನು 62ರಿಂದ 65 ವರ್ಷಕ್ಕೆ ನಿನ್ನೆ ಏರಿಸಿತ್ತು. ಕೆಲ ದಿನಗಳ ಹಿಂದಷ್ಟೇ ರಕ್ಷಣಾ […]