ವಿಧಾನಪರಿಷತ್ ಸ್ಥಾನದ ಉಪಚುನಾವಣೆ, ಮಂಗಳೂರಿನಲ್ಲಿ ಸಂಸದ ಬಸವರಾಜ ಬೊಮ್ಮಾಯಿ

Thursday, September 5th, 2024
Bommai-Mangalore

ಮಂಗಳೂರು: ದಕ್ಷಿಣ ಕನ್ನಡ-ಉಡುಪಿ ವಿಧಾನಪರಿಷತ್ ಸ್ಥಾನದ ಉಪಚುನಾವಣೆ ಹಿನ್ನೆಲೆ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಭಿಪ್ರಾಯ ಸಂಗ್ರಹದ ಬಗ್ಗೆ ಮಾತನಾಡಿ, ಮುಂಬರುವ ಸ್ಥಳೀಯಾಡಳಿತದ ಪರಿಷತ್ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಇಂದು ಸಭೆ ನಡೆಸಲಾಗಿದೆ. ಮೂಲಭೂತ ತಳಹದಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನಾಯಕರು, ಹಿರಿಯರ ಜೊತೆ ಚರ್ಚಿಸಿ ಯಾವ ರೀತಿ ಚುನಾವಣಾ ಪ್ರಕ್ರಿಯೆ ಮಾಡಬೇಕು ಅಂತ ಚರ್ಚಿಸುತ್ತೇವೆ. ಈ ಬಗ್ಗೆ ವರದಿ ಕೊಡಲು ಕೋರ್ ಕಮಿಟಿಯಲ್ಲಿ ನಿರ್ಧಾರ ಆಗಿತ್ತು ಅದರಂತೆ ಮಂಗಳೂರಿಗೆ ನನ್ನನ್ನು ಕಳುಹಿಸಿ ಕೊಟ್ಟಿದ್ದಾರೆ. ಎಲ್ಲರ […]