ಸಂಘ ಪರಿವಾರ ದ ಸಕ್ರಿಯ ಕಾರ್ಯಕರ್ತ ರತೀಶ್ ಶೆಟ್ಟಿ ಪಾವಳ ನಿಧನ

Tuesday, October 22nd, 2024
Rathish-Shetty pavula

ವರ್ಕಾಡಿ: ಸಂಘ ಪರಿವಾರ, ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಿಂದೂ ಜಾಗರಣ ವೇದಿಕೆ, ಭಾರತೀಯ ಜನತಾಪಕ್ಷ ದಲ್ಲಿ ಸಕ್ರಿಯರಾಗಿದ್ದ ರತೀಶ್ ಶೆಟ್ಟಿ ಪಾವಳ (36) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಪಾವಳ ನಿವಾಸಿ ಹಿರಿಯ ಪ್ರಗತಿಪರ ಕೃಷಿಕ ರಘುನಾಥ ಶೆಟ್ಟಿ – ವಿಜಯಲಕ್ಷ್ಮಿ ದಂಪತಿಯ ಪುತ್ರ ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ರತೀಶ್ ಶೆಟ್ಟಿ ಕಳೆದೆರಡು ದಿನಗಳಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ನಿನ್ನೆ ರಾತ್ರಿ ನಿಧಾನರಾದರು. ಮೃತರು ತಂದೆ – ತಾಯಿ, ಹಾಗೂ ಸಹೋದರಿ ರಮ್ಯಾ ಭಂಡಾರಿ, […]