ಚಿತ್ರರಂಗದ ಕಾರ್ಮಿಕರಿಗೂ ಪ್ಯಾಕೇಜ್ ಘೋಷಿಸಲು ಸಿಎಂಗೆ ಮನವಿ
Friday, May 21st, 2021![KFCC](https://kannada.megamedianews.com/wp-content/uploads/2021/05/KFCC-150x150.jpg)
ಬೆಂಗಳೂರು : ಕೋವಿಡ್ ನಿಂದಾಗಿ ಲಾಕ್ ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ ಚಿತ್ರರಂಗದ ಕಾರ್ಮಿಕರು, ತಂತ್ರಜ್ಞರು, ಸಹ ಹಾಗೂ ಸಹಾಯಕ ನಿರ್ದೇಶಕರಿಗೂ ಸರ್ಕಾರ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಇಂದು ಮುಖ್ಯಮಂತ್ರಿಗಳನ್ನ ಭೇಟಿ ಮಾಡಿದ ಚಲನಚಿತ್ರ ಕಾರ್ಮಿಕ ಒಕ್ಕೂಟದ ಗೌರವಾಧ್ಯಕ್ಷ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು, ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಎನ್ ಎಂ ಸುರೇಶ್, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ನಟಿ […]