ಕೆಲಸದ ಒತ್ತಡ ಪಬ್ಲಿಕ್‌ ಸ್ಕೂಲ್ ನ ಟೀಚರ್ ಆತ್ಮಹತ್ಯೆ

Monday, November 22nd, 2021
Amrutha

ಉಡುಪಿ  :  ಖಾಸಗಿ ಶಾಖೆಯ ಶಿಕ್ಷಕಿಯೊಬ್ಬರು ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿ  ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಮೂಡು ಅಲೆವೂರು ಎಂಬಲ್ಲಿ ನಡೆದಿದೆ. ಮೃತರನ್ನು ವಿದ್ಯೋದಯ ಪಬ್ಲಿಕ್‌ ಸ್ಕೂಲ್ ನ ಶಿಕ್ಷಕಿ ಹಾಗೂ ಮೂಡು ಅಲೆವೂರಿನ ಬಾಲಗೋಪಾಲ ಎಂಬವರ ಪುತ್ರಿ ಅಮೃತಾ ಎಂದು ಗುರುತಿಸಲಾಗಿದೆ. ಅಮೃತಾ ವಿದ್ಯೋದಯ ಪಬ್ಲಿಕ್‌ ಸ್ಕೂಲ್ ನಲ್ಲಿ ಶಿಕ್ಷಕಿಯಾಗಿ ಕಳೆದ 8 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಇದೇ ಚಿಂತೆಯಲ್ಲಿ ಮನನೊಂದ ಇವರು ಮನೆಯ […]

ಮಿರ್ಯಾಲಗೂಡದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್: ಬರೋಬ್ಬರಿ 1 ಕೋಟಿ ಆಫರ್​ ನೀಡಲಾಗಿತ್ತು!

Tuesday, September 18th, 2018
pranay

ನಲ್ಗೊಂಡ: ಕಳೆದ ಮೂರು ದಿನಗಳ ಹಿಂದೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರ್ಯಾಲಗೂಡದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ಮಾಡಿರುವ ವ್ಯಕ್ತಿ ಐಎಸ್ಐ ಉಗ್ರ ಸಂಘಟನೆ ಜತೆ ಸಂಪರ್ಕದಲ್ಲಿದ್ದು, ಆತನಿಗೆ ಬರೋಬ್ಬರಿ 1 ಕೋಟಿ ಹಣ ನೀಡಲು ಆಫರ್ ನೀಡಲಾಗಿತ್ತು ಎಂಬ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಆರೋಪಿಯನ್ನ ಇಂದು ಬಿಹಾರ ಪೊಲೀಸರು ಬಂಧಿಸಿದ್ದು, ಆತನ ವಿಚಾರಣೆ ನಡೆಸಿದಾಗ ಕೆಲವೊಂದು ಮಹತ್ವದ ಮಾಹಿತಿ ಹೊರಬಿದ್ದಿವೆ. 23 ವರ್ಷದ ಇಂಜಿನಿಯರ್ ಆಗಿದ್ದ ವ್ಯಕ್ತಿಯೇ ಈ ಕೃತ್ಯವೆಸಗಿದ್ದ. ಈ […]

ಬೈಕ್ ಗೆ ಲಾರಿ ಡಿಕ್ಕಿ..ಅಣ್ಣ ತಂಗಿ ಸಾವು..!

Thursday, July 12th, 2018
accident

ಮೈಸೂರು: ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಅಣ್ಣ ತಂಗಿ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಬಳಿ ಸಂಭವಿಸಿದೆ. ಅಮೋಘ್ (18) ಹಾಗೂ ಅಮೃತಾ (14)ಮೃತ ದುರ್ದೈವಿಗಳು. ಇವರು ಪಿರಿಯಾಪಟ್ಟಣ ತಾಲೂಕು ಗೊರಳ್ಳಿ ಗ್ರಾಮದ ಅಧ್ಯಕ್ಷರಾದ ಜಗದೀಶ್ ರವರ ಮಕ್ಕಳು. ನಿನ್ನೆ ರಾತ್ರಿ ಪಾನಿಪುರಿ ತಿನ್ನಲು ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭ ಲಾರಿ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಇವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಅಮೋಘ್, ಅಮೃತಾ […]