ಕುಟುಂಬ ಸಮೇತರಾಗಿ ನೋಡ ಬಹುದಾದ ಚಿತ್ರ ಮಾರ್ಚ್ – 22 , ಗಣ್ಯರಿಂದ ಶುಭ ಹಾರೈಕೆ
Monday, September 4th, 2017ಮಂಗಳೂರು : ಗಣೇಶ ಚಥುರ್ಥಿಯ ಶುಭದಿನದಂದು ರಾಜ್ಯಾದ್ಯಂತ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ಮಾರ್ಚ್ 22′ ಕನ್ನಡ ಸಿನೆಮಾವನ್ನು ಸಚಿವರು, ಸಂಸದರು, ಶಾಸಕರು ಸೇರಿದಂತೆ ಹಲವಾರು ಗಣ್ಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಕ್ಮೇ ಮೂವೀಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಬ್ಯಾನರಿನಡಿಯಲ್ಲಿ ಮಂಗಳೂರು ಮೂಲದ ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಹಾಗೂ ಅವರ ಧರ್ಮ ಪತ್ನಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ, ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ ನಿರ್ದೇಶನದ “ಮಾರ್ಚ್ 22’ ಕನ್ನಡ ಸಿನೆಮಾವನ್ನು ಶನಿವಾರ ನಗರದ ಪಿವಿಆರ್ […]