ಕುಡಿದ ಮತ್ತಿನಲ್ಲಿ ವಾಗ್ವಾದ: ಓರ್ವನ ಮೇಲೆ ಮೂವರ ತಂಡ ಹಲ್ಲೆ

Monday, October 1st, 2018
mangaluru

ಮಂಗಳೂರು: ಮಂಗಳೂರಿನ ಅಸೈಗೋಳಿಯಲ್ಲಿರುವ ಬಾರ್ವೊಂದರಲ್ಲಿ ಕುಡಿದ ಮತ್ತಿನಲ್ಲಿ ನಡೆದ ವಾಗ್ವಾದ ಮುಂದುವರಿದು ಓರ್ವನ ಮೇಲೆ ಮೂವರ ತಂಡ ಹಲ್ಲೆ ಮಾಡಿದ ಘಟನೆ ನಡೆದಿದೆ. ರಮೇಶ್ ಎಂಬಾತ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಾರ್ನಲ್ಲಿ ಕುಡಿಯುತ್ತಿದ್ದ ಶಮೀರ್, ಶವಾಝ್, ಇಲ್ಯಾಸ್ ಎಂಬುವವರ ಗುಂಪು ರಮೇಶ್ ಜೊತೆ ವಾಗ್ವಾದಕ್ಕಿಳಿದಿತ್ತು. ಮಾತಿಗೆ ಮಾತು ಬೆಳೆದು ಮೂವರ ತಂಡ ರಮೇಶ್ ಮೇಲೆ ಹಲ್ಲೆ ನಡೆಸಿ ಕೀಯಿಂದ ರಮೇಶ್ ಕೈಗೆ ಗಾಯ ಮಾಡಿದೆ. ರಮೇಶ್ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ […]

ಮನೆ ದರೋಡೆ ಪ್ರಕರಣ… ಇಬ್ಬರು ಅಂತಾರಾಜ್ಯ ದರೋಡೆಕೋರರ ಬಂಧನ

Tuesday, April 17th, 2018
arrested

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ನಡೆದ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತಾರಾಜ್ಯ ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಪೆರಿಯಶಾಂತಿ ಬಳಿ ಮಾ.9 ರಂದು ಬೈಕ್‌ನಲ್ಲಿ ತೆರಳುತ್ತಿದ್ದವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ಇಲ್ಯಾಸ್ (34), ನೆಲ್ಸನ್ ಸಿ.ವಿ.(30) ಬಂಧಿತರು. ಆರೋಪಿಗಳಿಂದ ದರೋಡೆ ನಡೆಸಿ 237ಗ್ರಾಂ. ಚಿನ್ನಾಭರಣ, ದರೋಡೆ ಕೃತ್ಯಕ್ಕೆ ಬಳಸಿದ 2 ಮೋಟಾರ್ ಸೈಕಲ್, ಆಟಿಕೆ ಪಿಸ್ತೂಲ್, ಚೂರಿ, ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ […]

ಅನಿವಾಸಿ ಕರಾವಳಿಗರನ್ನು ದೂಷಿಸಿಲ್ಲ: ಸಚಿವ ಖಾದರ್ ಸ್ಪಷ್ಟನೆ

Friday, March 2nd, 2018
u-t-kader

ಮಂಗಳೂರು: ಅನಿವಾಸಿ ಕರಾವಳಿಗರನ್ನು ದೂಷಿಸಿಲ್ಲ ಎಂದು ಆಹಾರ ಸಚಿವ ಯು. ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಪುತ್ತೂರಿನಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ನನ್ನ ವಿರುದ್ಧ ಪಿತೂರಿ ನಡೆಸಿ ಈಗ ವಿದೇಶದಲ್ಲಿ ಇರುವವರಿಗೆ ನಾನು ಬೈದಿದ್ದೇನೆ. ಅದನ್ನು ಹೊರತುಪಡಿಸಿದರೆ ಬೇರೆ ಯಾರನ್ನು ಉದ್ದೇಶಿ ನಾನು ದೂಷಣೆ ಮಾಡಿಲ್ಲ ಎಂದು ತಿಳಿಸಿದರು. ಇತ್ತೀಚೆಗೆ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಗಳು ನನ್ನ ಜೊತೆಗೆ ಇರುವ ಫೋಟೋ ಜಾಲತಾಣಗಳಲ್ಲಿ ವೈರಲ್ ಆಗಿರುವುದು ನಿಜ. ಆದರೆ, ಪ್ರಕರಣಕ್ಕೆ ಮೊದಲು […]

ಇಲ್ಯಾಸ್ ಕೊಲೆ ಆರೋಪಿಗಳ ಜತೆ ಸಚಿವ ಯು.ಟಿ. ಖಾದರ್ ಪೋಟೋ ವೈರಲ್

Wednesday, February 28th, 2018
u-t-kader

ಮಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳ ನಡುವೆ ಆರೋಪ- ಪ್ರತ್ಯಾರೋಪಗಳ ಭರಾಟೆ ಹೆಚ್ಚಾಗುತ್ತಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಅವರನ್ನು ಮಂಗಳೂರಿನ ನಟೋರಿಯಸ್ ಟಾರ್ಗೆಟ್ ಗ್ರೂಪ್ ಬೆಂಬಿಡದ ಬೇತಾಳದಂತೆ ಕಾಡುತ್ತಿದೆ. ಈ‌ ಹಿಂದೆ ಟಾರ್ಗೆಟ್ ಗ್ರೂಪ್ ನ ಇಲ್ಯಾಸ್ ಹಾಗೂ ಆತನ ಸಹಚರರೊಂದಿಗಿದ್ದ ಸಚಿವ ಯು.ಟಿ.ಖಾದರ್ ಅವರ ಫೋಟೊಗಳು ವೈರಲ್ ಆಗಿದ್ದವು. ಆದರೆ ಇತ್ತೀಚೆಗೆ ಹತ್ಯೆಯಾದ ಟಾರ್ಗೆಟ್ ಗ್ರೂಪ್ ಲೀಡರ್ ಇಲ್ಯಾಸ್ ಹಂತಕರೊಂದಿಗೆ ಸಚಿವ ಖಾದರ್ ಇರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, […]

ಇಲ್ಯಾಸ್ ಕೊಲೆ ಕೇಸ್‌: ಪ್ರಮುಖ ಆರೋಪಿ ಸೇರಿ ಮೂವರ ಸೆರೆ

Friday, February 23rd, 2018
iliyas

ಮಂಗಳೂರು: ಟಾರ್ಗೆಟ್‌ ಗ್ರೂಪ್‌ನ ಇಲ್ಯಾಸ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ ಮತ್ತೆ ಮೂವರನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪ್ರಮುಖ ಆರೋಪಿ ಉಳ್ಳಾಲ ಧರ್ಮನಗರದ ದಾವೂದ್ (38), ಮಂಜೇಶ್ವರ ಉದ್ಯಾವರದ ಮುಹಮ್ಮದ್ ನಾಸಿರ್ ಯಾನೆ ನಾಸಿರ್ ಯಾನೆ ನಾಚಿ (25), ಮಂಜೇಶ್ವರ ಸಿ.ಎಂ. ನಗರದ ರಿಯಾಜ್ ಎ. ಯಾನೆ ರಿಯಾ ಯಾನೆ ಇಯ್ಯಾ (32) ಎಂದು ಗುರುತಿಸಲಾಗಿದೆ. ಜ. 13ರಂದು ಬೆಳಿಗ್ಗೆ ಇಲ್ಯಾಸ್‌‌‌ನನ್ನು ದುಷ್ಕರ್ಮಿಗಳು ಆತನ ಮನೆಯಲ್ಲಿ ಮಲಗಿದ್ದ ಸಮಯ ಚೂರಿಯಿಂದ ತಿವಿದು […]

ಟಾರ್ಗೆಟ್ ಗ್ಯಾಂಗ್ ಇಲ್ಯಾಸ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ

Friday, February 9th, 2018
iliyas

ಮಂಗಳೂರು: ಮಹತ್ವದ ಕಾರ್ಯಾಚರಣೆ ಒಂದರಲ್ಲಿ ಮಂಗಳೂರು ಪೊಲೀಸರು ಕುಖ್ಯಾತ ಟಾರ್ಗೆಟ್ ಗ್ಯಾಂಗ್ ಇಲ್ಯಾಸ್ ಹತ್ಯೆ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಉಳ್ಳಾಲ ನಿವಾಸಿ ಸಮೀರ್ (26) ಎಂದು ಗುರುತಿಸಲಾಗಿದೆ. ಈತನನ್ನು ಮಂಗಳೂರು ಸಿಸಿಬಿ ಪೊಲೀಸರು ಕೇರಳದ ಅಡಗುತಾಣದಿಂದ ಬಂಧಿಸಿದ್ದಾರೆ ಎಂದು ಹೇಳಲಾಗಿದೆ.ಬಂಧಿತ ಆರೋಪಿ ಸಮೀರ್ ಜನವರಿ 13ರಂದು ಬೆಳಿಗ್ಗೆ ಇಲ್ಯಾಸ್ ಮೇಲೆ ನಡೆದ ದಾಳಿಯಲ್ಲಿ ನೇರವಾಗಿ ಭಾಗಿಯಾಗಿದ್ದ ಎನ್ನಲಾಗಿದೆ. ಹಲವಾರು ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಇಲ್ಯಾಸ್ ಜಾಮೀನಿನ ಮೇಲೆ ಹೊರಗೆ ಬಂದಿದ್ದ. ದಾಳಿ […]

ಸಚಿವ ಖಾದರ್ ವಿರುದ್ಧ ಕೊಲೆಗೀಡಾದ ಇಲ್ಯಾಸ್ ಪತ್ನಿ ವಾಗ್ದಾಳಿ…

Saturday, January 20th, 2018
iliyas

ಮಂಗಳೂರು: ಟಾರ್ಗೆಟ್ ಗ್ರೂಪ್‌ನ ಇಲ್ಯಾಸ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಇಲ್ಯಾಸ್ ಪತ್ನಿ ಪರ್ಜಾನಾ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜ. 13ರಂದು ತಾನಿದ್ದ ಪ್ಲಾಟ್‌ನಲ್ಲಿ ಪುಟ್ಟ ಮಗುವಿನ ಎದುರೇ ಟಾರ್ಗೆಟ್ ಗ್ರೂಪ್‌ನ ಇಲ್ಯಾಸ್ ಬರ್ಬರವಾಗಿ ಕೊಲೆಗೀಡಾಗಿದ್ದ. ಕೊಲೆ ನಡೆದು ವಾರ ಕಳೆಯುತ್ತಿದೆ. ಈಗ ಇಲ್ಯಾಸ್ ಪತ್ನಿ ಉಳ್ಳಾಲದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ ಸಚಿವ ಖಾದರ್‌ರತ್ತ ಬೆರಳು ತೋರಿಸಿದ್ದಾರೆ. ಚುನಾವಣೆ ಬಂದಾಗ ನನ್ನ ಗಂಡ ಬೇಕಿತ್ತು, ಗಂಡ ಇರುವಾಗ ಮನೆ ಬಾಗಿಲಿಗೆ […]

ಟಾರ್ಗೆಟ್‌ ಗುಂಪಿನ ಇಲ್ಯಾಸ್‌ ಜತೆಗಿರುವ ಫೋಟೊ ವೈರಲ್‌… ಸಚಿವ ಖಾದರ್‌ ಸ್ಪಷ್ಟನೆ ಏನು?

Friday, January 5th, 2018
U-T-Kader

ಮಂಗಳೂರು: ಕೆಲವರು ನನ್ನನ್ನು ಜೈಲಿಗೆ ಕಳುಹಿಸಲು ಮುಂದಾಗಿದ್ದರು. ಆದರೆ, ಕ್ಷೇತ್ರದ ಜನತೆ ನನ್ನನ್ನು ವಿಧಾನಸೌಧಕ್ಕೆ ಕಳುಹಿಸಿದರು ಎಂದು ಆಹಾರ ಸಚಿವ ಯು. ಟಿ. ಖಾದರ್ ಹೇಳಿದ್ದಾರೆ. ಟಾರ್ಗೆಟ್ ಗುಂಪಿನ ಸದಸ್ಯ ಇಲ್ಯಾಸ್ ಜತೆ ತಾನು ಊಟ ಮಾಡುತ್ತಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಕುರಿತು ಮತ್ತು ಸುರತ್ಕಲ್‌ನಲ್ಲಿ ನಡೆದ ದೀಪಕ್ ರಾವ್ ಪ್ರಕರಣ ಹಿನ್ನೆಲೆಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನನ್ನ ರಾಜಕೀಯ ತೇಜೋವಧೆ ಮಾಡುವ ಕೆಲಸ ಬಹಳ ಹಿಂದಿನಿಂದಲೇ ನಡೆಯುತ್ತಿದೆ. ನಾನು ಶಾಸಕನಾಗುವ ಮೊದಲು ನನ್ನ […]