ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ

Sunday, July 25th, 2021
Karajola

ಬಾಗಲಕೋಟೆ : ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಮುಧೋಳ್ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹಾನಿಯುಂಟಾಗಿದ್ದು, ಮಿರ್ಜಿ, ಆಲಗುಂಡಿ, ಬುದ್ನಿ ಬಿ.ಕೆ, ಮಾಚಕನೂರು, ಅಂತಾಪುರ ಒಂಟಿಗೋಡಿ, ಉತ್ತೂರು, ಸೇರಿದಂತೆ ವಿವಿಧ ಪ್ರದೇಶಗಳಿಗೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಭೇಟಿ ನೀಡಿ, ಮನೆ ಹಾನಿ, ಬೆಳೆ ಹಾನಿ, ರಸ್ತೆ, ಸೇತುವೆಗಳ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಯನ್ನು ಪರಿಶೀಲನೆ‌ ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿದರು. ನಂತರ ಮಾತನಾಡಿದ ಅವರು, ಸಂತ್ರಸ್ತರಿಗೆ ಕೂಡಲೇ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಿ, ಆರೈಕೆ […]

ಮೊದಲ ಸುದ್ದಿಗೋಷ್ಠಿಯಲ್ಲೇ ಉಪಮುಖ್ಯಮಂತ್ರಿ ಯನ್ನು ದೂರ ಇಟ್ಟ ಕುಮಾರಸ್ವಾಮಿ

Thursday, May 24th, 2018
Kumaraswamy Parameshwara

ಬೆಂಗಳೂರು : ಪ್ರಮಾಣ ವಚನ ಸ್ವೀಕಾರ ಬಳಿಕ ಮೊದಲ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಮಾತನಾಡಲು ಅವಕಾಶ ನೀಡದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅಹಂಕಾರಿ, ಸರ್ವಾಧಿಕಾರಿ ವರ್ತನೆವುಳ್ಳವರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದು, ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಬಗ್ಗೆ ಅವರಿಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ. ಪ್ರಮಾಣ ವಚನ ಸ್ವೀಕಾರ ಬಳಿಕ ಮೊದಲ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಮಾತನಾಡಲು ಕುಮಾರಸ್ವಾಮಿ ಏಕೆ ಅವಕಾಶ ನೀಡಲಿಲ್ಲ […]