ಎಮ್ಮೆಗಳನ್ನು ಖರೀದಿಸಿ ಕುದ್ರೋಳಿಯ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವ್ಯಾಪಾರಿಗೆ ಥಳಿಸಿದ ಕಾರ್ಯಕರ್ತರು

Sunday, June 14th, 2020
Abdul

ಮಂಗಳೂರು : ಎಮ್ಮೆಗಳನ್ನು ಖರೀದಿಸಿ ಮನೆಯಲ್ಲಿ ಸಾಕಿ ಕುದ್ರೋಳಿಯ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವ್ಯಾಪಾರಿಯನ್ನು ವಾಹನಕ್ಕೆ ಕಟ್ಟಿ ಸಂಘಪರಿವಾರದ ಕಾರ್ಯಕರ್ತರು ಥಳಿಸಿದ ಘಟನೆ ಭಾನುವಾರ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಜೋಕಟ್ಟೆ ನಿವಾಸಿ ಅಬ್ದುಲ್‌‌ ರಹ್ಮಾನ್‌‌ (34) ಎನ್ನಲಾಗಿದೆ. ಅಬ್ದುಲ್‌ ರಹ್ಮಾನ್‌‌‌ ಭಾನುವಾರ ಮುಂಜಾನೆ ತನ್ನ ಮನೆಯಲ್ಲಿದ್ದ ನಾಲ್ಕು ಎಮ್ಮೆಗಳನ್ನು ತುಂಬಿಕೊಂಡು ಮಂಗಳೂರಿನ ಕುದ್ರೋಳಿಯ ಕಸಾಯಿಖಾನೆಗೆ ತರುತ್ತಿದ್ದರು. ಇದನ್ನು ಗಮನಿಸಿದ ಸಂಘಪರಿವಾರದ ಕಾರ್ಯಕರ್ತರು ನಗರದ ಉರ್ವದಲ್ಲಿನ ಇನ್ಫೋಸಿಸ್‌‌‌‌ ಕಚೇರಿಯ ಸಮೀಪ ವಾಹನವನ್ನು ತಡೆದು ನಿಲ್ಲಿಸಿದ್ದು ವಿಚಾರಿಸಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ […]

ಉರ್ವ : ಮನೆಗಳ್ಳತನ ಮಾಡಿದ ಕಳ್ಳಿಯ ಬಂಧನ

Monday, January 28th, 2019
soundarya

ಮಂಗಳೂರು : ನಗರ ಉರ್ವ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆಗಳ್ಳತನ ಪ್ರಕರಣದ ಆರೋಪಿ ಮನೆಗೆಲಸದಾಕೆಯನ್ನು ಖಚಿತ ಮಾಹಿತಿ ಮೇರೆಗೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ವಶಕ್ಕೆ ಪಡೆದು ಕಳವು ಮಾಡಿದ ಸುಮಾರು 8.200 ಗ್ರಾಂ ತೂಕದ ಸುಮಾರು 30.000/- ರೂ ಮೌಲ್ಯದ ಚಿನ್ನದ ಸರವನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಉರ್ವ ಠಾಣಾ ಪೊಲೀಸರು ಯಶಸ್ವಿಯಾಗಿರುತ್ತಾರೆ. ದಿನಾಂಕ 04-01-2019 ರಂದು ಶ್ರೀಮತಿ ದೀಪ್ತಿ ತನ್ನ ಗಂಡನೊಂದಿಗೆ ಕೆಲಸದಾಕೆ ಸೌಂದರ್ಯ ಎಂಬಾಕೆಯನ್ನು ಜೊತೆಯಲ್ಲಿ ಕರೆದುಕೊಂಡು ಕಾರವಾರದ ಸಂಬಂಧಿಕರ ವಿವಾಹದ ಔತಣಕೂಟಕ್ಕೆ ತೆರಳಿದವರು ದಿನಾಂಕ 05-01-2019 […]

ಗಾಂಜಾ ಮಾರಾಟದ ನಾಲ್ವರ ಬಂಧನ , 1.50 ಗ್ರಾಂ ಗಾಂಜಾ ವಶ

Monday, July 2nd, 2018
Ganja Seller

ಮಂಗಳೂರು : ನಗರದ ಉರ್ವ ಮಾರಿಗುಡಿ ಬಳಿ ಗಾಂಜಾ ಮಾರಾಟ ಯತ್ನಿಸುತ್ತಿದ್ದ ನಾಲ್ವರನ್ನು ಪೊಲೀಸರು ಕಾರ್ಯಾಚರಣೆ ನಡೆಸಿದ ಬಂಧಿಸಿದ ಘಟನೆ ಭಾನುವಾರ ನಡೆದಿದೆ. ಬಂಧಿತರನ್ನು ಉರ್ವದ ಮಾಡರ್ನ್ ರೈಸ್‌ಮಿಲ್ ಬಳಿ ಸಿಪಿಸಿ ಕಂಪೌಂಡ್ ನಿವಾಸಿ ಮಹೇಶ್ ಯಾನೆ ಮಾಚ (24), ಬೊಕ್ಕಪಟ್ಟಣ ರಸ್ತೆಯ ಮಠದಕಣಿಯ ರೀತೇಶ್ ಯಾನೆ ರೀತು (20), ಉರ್ವ ಲಾಂಗ್‌ಲೇನ್‌ ಬಳಿಯ ಸುದರ್ಶನ್ ಎಂ. ಯಾನೆ ಸುಧಾ (24), ಅಶೋಕ್‌ನಗರದ ಪಿ.ಕೆ. ಕಂಪೌಂಡ್ ಬಳಿಯ ರೀತೇಶ್ (21) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ […]