ಜೆಡಿಎಸ್ -ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್ ನಲ್ಲಿ ಒಂಬತ್ತು ದಿನಗಳಿಂದಲೂ ಕೂಡಿ ಹಾಕಿದರು

Thursday, May 24th, 2018
resort

ಬೆಂಗಳೂರು : ಬಿಜೆಪಿ ವಿಶ್ವಾಸ ಮತ ಯಾಚನೆ ಮಾಡದೇ ಸದನ ದಿಂದ ಹೊರನಡೆದ ಮೇಲೆ ಕಾಂಗ್ರೆಸ್ ಜೆಡಿಎಸ್ ಜೊತೆ ಸೇರಿ ಕುಮಾರ ಸ್ವಾಮಿಗೆ ಮುಖ್ಯ ಮಂತ್ರಿ ಆಸೆ ತೋರಿಸಿ ಹೇಗಾದರೂ ಮಾಡಿ ರಾಜ್ಯಭಾರ  ಮಾಡಬೇಕು ಎನ್ನುವ ಆತುರದಲ್ಲಿರುವ ಕಾಂಗ್ರೆಸ್ ವಿಶ್ವಾಸಮತ ಯಾಚನೆ ವೇಳೆ ಶಾಸಕರು ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ನಗರದ ರೆಸಾರ್ಟ್ ವೊಂದರಲ್ಲಿ ಇರಿಸಿದ್ದಾರೆ, ಚುನಾವಣೆಯಲ್ಲಿ ಆತಂತ್ರ ಫಲಿತಾಂಶ ದೊರೆತ ನಂತರ ಕಳೆದ ಒಂಬತ್ತು ದಿನಗಳಿಂದಲೂ ಶಾಸಕರು ಅವರ ಕುಟುಂಬದಿಂದ ದೂರ ಉಳಿದಿದ್ದಾರೆ. […]