ಆಸ್ಕರ್ ಫರ್ನಾಂಡೀಸ್ ರವರ ಆರೋಗ್ಯ ಸುಧರಣೆಗಾಗಿ ಮಂಗಳೂರಿನ. ಭಿಷಪ್ ಹೌಸ್ ನ ಚಾಪಲಿನಲ್ಲಿ ಸಾರ್ವಜನಿಕ ಪ್ರಾರ್ಥನೆ

Wednesday, July 21st, 2021
Oscar Prayer

ಮಂಗಳೂರು  : ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ರವರ ಆರೋಗ್ಯ ಸುಧಾರಣೆ ಗಾಗಿ ಮತ್ತು ಬೇಗನೆ ಗುಣಮುಖರಾಗಲು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ರವರ ನೇತೃತ್ವದಲ್ಲಿ ಸಾರ್ವಜನಿಕ ಪ್ರಾರ್ಥನೆ ಹಮ್ಮಿಕೊಳ್ಳಲಾಯಿತು. ಧರ್ಮಗುರುಗಳು ಪಾದರ್ ಕ್ಲಿಫರ್ಡ್, ಫಾ. ಒಲೇನ್ ಡಿ ಸೋಜ, ಫಾ.ಮ್ಯಾಕ್ಸಿಮ್, ಜೆ.ವಿ. ಡಿ ಸೋಜ, ಇವರು ಗಳು ವಿಶೇಷ ಪೂಜೆ ನೆರವೇರಿಸಿ, ಕೇಂದ್ರ ಸಚಿವ ರಾಗಿ ಸಂಸದರಾಗಿ ಜನರಿಗೆ ನೀಡುವ ಸೇವೆ ಅಪಾರ ವಾಗಿದ್ದು, ಅವರ ಸೇವೆಯ ಮೂಲಕ ಎಲ್ಲಾ ವರ್ಗದ ಜನರಿಗೆ ನ್ಯಾಯ […]

ಕೋರೋನ 3ನೇ ಅಲೆ ಹರಡದಂತೆ ಮುಂಜಾಗ್ರತೆ ಕ್ರಮವಾಗಿ ಕಾಂಗ್ರೆಸ್ ನಿಂದ ಮೆಡಿಕಲ್ ಕಿಟ್ ವಿತರಣೆ

Monday, June 21st, 2021
medical-kit

ಮಂಗಳೂರು  :  ಕಾಂಗ್ರೆಸ್ ಹೆಲ್ಪ್ ಲೈನ್ ಸಂಚಾಲಕರಾದ ಐವನ್ ಡಿಸೋಜಾ ರವರ ನೇತೃತ್ವದಲ್ಲಿ 3ನೇ ಅಲೆ ತಡೆಯಲು ಮುಂಜಾಗ್ರತಾ ಕ್ರಮವಾಗಿ, ಮೆಡಿಕಲ್ ಕಿಟ್ ವಿತರಿಸುವ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಬಾನುಗುದ್ದ ಪ್ರದೇಶದಲ್ಲಿ ಮಾಡಲಾಯಿತು. 3ನೇ ಅಲೆ ತಡೆಯಲು ಎಲ್ಲರೂ ಸಹಕರಿಸೇಕೆಂದು, ಕೋರೋನ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾದ್ದರಿಂದ ಮುಂಜಾಗ್ರತ ಕ್ರಮವಾಗಿ ವಹಿಸುದೇ ನಾವು ಮಾಡಬೇಕಾದ ಮುಖ್ಯ ಕೆಲಸ ಎಂದು ಈ ಸಂದರ್ಭದಲ್ಲಿ ನುಡಿದರು. ಕೋರೋಣ ಪೀಡಿತ ಪ್ರದೇಶಗಳಿಗೆ ಮತ್ತು ಕೊರೋನಾ ದಿಂದ ಸಂತ್ರಸ್ತ ರಾದ ಪ್ರದೇಶಗಳಿಗೆ […]

ಆಯುಷ್ಮಾನ್ ಭಾರತ ಯೋಜನೆ ಅಡಿ 9 ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರರ ನೇಮಕ ನಕಲಿ -ವಿಡಿಯೋ

Tuesday, July 21st, 2020
ivan-d-souza

ಮಂಗಳೂರು  :  ಆಯುಷ್ಮಾನ್ ಭಾರತ ಯೋಜನೆ ಅಡಿ 9 ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರರ ನೇಮಕ ನಕಲಿ.  ಅಸಲಿ ಆರೋಗ್ಯ ಮಿತ್ರರ ವಿಳಾಸ ಮತ್ತು ಮೊಬೈಲ್ ಸಂಖ್ಯೆ ನೀಡಿ ಇಲ್ಲವೇ ಆಡಳಿತ ಬಿಟ್ಟು ತೊಲಗಿ ಎಂದು  ಜಿಲ್ಲಾಡಳಿತಕ್ಕೆ ಮತ್ತು  ಜನಪ್ರತಿನಿಧಿಗಳಿಗೆ ಐವನ್ ಡಿಸೋಜಾ ಸವಾಲು ಹಾಕಿದ್ದಾರೆ. ಇಂದು ಪತ್ರಿಕೆಗಳಲ್ಲಿ ಪ್ರಕಟಣೆಗೊಂಡ ಆರೋಗ್ಯ ಮಿತ್ರ ನೇಮಕ ಮತ್ತು ಅವರ ನೀಡಿದ ಮೊಬೈಲ್ ಸಂಖ್ಯೆಗೆ ಸಂಬಂಧವೇ ಇಲ್ಲ ಒಬ್ಬರು ಇನ್ಸೂರೆನ್ಸ್ ಏಜೆಂಟ್ ಇನ್ನೊಂದು ನಂಬರ್ ಆಸ್ಪತ್ರೆಯ ಕಾರ್ಮಿಕ, ಕೆಲವು ನಂಬರ್ ಗಳು ಹಿಂದಿ […]

ಐವನ್ ಡಿಸೋಜಾ ಹಿಂಬಾಗಿಲಿನಿಂದ ಪ್ರತಿನಿಧಿಯಾದವರು, ನನ್ನ ಪ್ರತಿಸ್ಪರ್ಧಿಯಾಗಿ ಗೆದ್ದು ತೋರಿಸಲಿ : ನಳಿನ್

Tuesday, January 15th, 2019
Nalin

ಮಂಗಳೂರು  : ಯುಪಿಎ ಸರ್ಕಾರದ ಅವಧಿಯಲ್ಲಿ ಬ್ಯಾಂಕ್ಗಳ ವಿಲೀನ ಪ್ರಕ್ರಿಯೆಯನ್ನು ಆರಂಭಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಜೊತೆ ವಿಲೀನವಾಗುತ್ತಿದೆ. ವಿಲೀನ ಪ್ರಕ್ರಿಯೆ ಮೊದಲು ಹೋಗುವುದು ಹಣಕಾಸು ಸಮಿತಿಗೆ. ಹಣಕಾಸು ಸಮಿತಿಯಲ್ಲಿರುವವರು ಕರಾವಳಿ ಜಿಲ್ಲೆಯವರಾದ ವೀರಪ್ಪ ಮೊಯ್ಲಿ, ಅವರ ನೇತೃತ್ವದ ಹಣಕಾಸು ಸಮಿತಿ ವಿಲೀನ ಪ್ರಕ್ರಿಯೆಗೆ ಸಮ್ಮತಿಸಿದೆ. ಕಾಂಗ್ರೆಸ್ನವರು ವಿಲೀನ ಪ್ರಕ್ರಿಯೆ ಬಗ್ಗೆ ಮಾತನಾಡುವ ಮೊದಲು ವೀರಪ್ಪ ಮೊಯಿಲಿಯನ್ನು ಪ್ರಶ್ನಿಸಲಿ. ವೀರಪ್ಪ ಮೊಯ್ಲಿ ಜೊತೆ ಮಾತನಾಡಲು ಅವರು ನನ್ನೊಂದಿಗೆ ಬರಲಿ ಎಂದು […]

ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ಕಾನೂನು ಬಿಜೆಪಿ ಅವರನ್ನೇ ಕಾಡುತ್ತಿದೆ – ಐವನ್ ಡಿಸೋಜಾ

Tuesday, April 24th, 2018
ivan-desouza

ಮಂಗಳೂರು: ‘ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು, ಮೋದಿ ಸರ್ಕಾರದ ಕಠಿಣ ಕ್ರಮ. ಸಿದ್ದು ಸರ್ಕಾರಕ್ಕೆ ಈಗಲೂ ನಿದ್ದೆ’ ಎಂದು ಬಿಜೆಪಿಯವರು ಇಂದಿನ ಪತ್ರಿಕೆಗಳಲ್ಲಿ ಜಾಹಿರಾತು ನೀಡಿದ್ದಾರೆ. ಆದರೆ ಈ ಕಾನೂನು ಬಿಜೆಪಿಗೇ ಮುಖ್ಯವಾಗಿ ಅನ್ವಯಿಸುತ್ತದೆ. ದೇಶದಲ್ಲಿ ಅತಿ ಹೆಚ್ಚು ಅತ್ಯಾಚಾರ ಪ್ರಕರಣಗಳಲ್ಲಿ ಬಿಜೆಪಿಯವರೇ ಭಾಗಿಯಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆದ ಅತ್ಯಾಚಾರಕ್ಕೆ ಗಲ್ಲು ಶಿಕ್ಷೆ ನೀಡಲು ಕೇಂದ್ರ […]

ಮಂಗಳೂರಿನಲ್ಲಿ ಜಾಹೀರಾತು ಫಲಕಗಳ ತೆರವಿಗೆ ಅಧಿಕಾರಿಗಳ ಮೀನಾಮೇಷ

Wednesday, March 28th, 2018
advertisement

ಮಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜ್ಯದಾದ್ಯಂತ ಕಟ್ಟು ನಿಟ್ಟಾಗಿ ನೀತಿ ಸಂಹಿತೆ ಜಾರಿಗೊಳಿಸಿ ಚುನಾವಣಾ ಅಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಟ್ಟು ನಿಟ್ಟಾಗಿ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ತರಲಾಗಿದೆ. ರಾಜಕಾರಣಿಗಳಿಗೆ ನೀಡಲಾಗಿದ್ದ ಕಾರು ಭಾಗ್ಯ ಸೇರಿದಂತೆ ಕಚೇರಿಗಳನ್ನು ವಾಪಾಸ್ ಪಡೆಯಲಾಗಿದೆ. ನಗರದಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್ , ಬ್ಯಾನರ್ ಗಳನ್ನು ತೆರವುಗೊಳಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಟ್ಟುನಿಟ್ಟಾಗಿ ನೀತಿ ಸಂಹಿತೆ ಜಾರಿಯಾಗಿದೆ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರ ಕಣ್ಗಾವಲಲ್ಲಿ […]

ರಾಹುಲ್ ಜನಾಶೀರ್ವಾದ ಯಾತ್ರೆಗೆ ಸಿಕ್ಕ ಬೆಂಬಲದಿಂದ ಬಿಜೆಪಿಗೆ ನಿರಾಶೆ: ಐವನ್‌ ಡಿಸೋಜಾ

Monday, March 5th, 2018
ivan-desouza

ಮಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರ ಜನಾಶೀರ್ವಾದ ಯಾತ್ರೆಗೆ ರಾಜ್ಯದಲ್ಲಿ ಸಿಗುತ್ತಿರುವ ಜನಬೆಂಬಲದಿಂದ ಬಿಜೆಪಿಗೆ ನಿರಾಸೆಯಾಗಿದ್ದು, ಸೋಲಿನ ಭೀತಿ ಕಾಡಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ, ರಾಜ್ಯ ಕಾಂಗ್ರೆಸ್ ವಕ್ತಾರ ಐವನ್ ಡಿಸೋಜಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಯಾತ್ರೆಗೆ ಅಭೂತಪೂರ್ವ ಜನಬೆಂಬಲ ದೊರೆತಿದೆ. ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳಿಗೂ ಜನ ಮನ್ನಣೆ ದೊರೆತಿದೆ. ಆದರೆ ಮೋದಿಯವರು ಬೆಂಗಳೂರು, ದಾವಣಗೆರೆಯಲ್ಲಿ ನಡೆಸಿದ ಸಭೆಗೆ ನಿರೀಕ್ಷಿತ ಪ್ರಮಾಣದಲ್ಲಿ ಜನೋತ್ಸಾಹ ಕಂಡಿಲ್ಲ. ಇದರಿಂದ ಕಂಗೆಟ್ಟಿರುವ ಬಿಜೆಪಿ […]

ಸೇವೆಯಿಂದ ಮಹಿಳೆಯರ ಅಸ್ಮಿತೆ: ಧರ್ಮಾಧ್ಯಕ್ಷ ಅಲೋಶಿಯಸ್‌ ಪಾವ್ಲ್‌

Monday, March 5th, 2018
catholic

ಮಂಗಳೂರು: ಮಹಿಳೆಯರು ಸೇವೆಯ ಮೂಲಕ ತಮ್ಮ ಅಸ್ಮಿತೆಯನ್ನು ಎತ್ತಿ ತೋರಿಸಿದ್ದಾರೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅಲೋಶಿಯಸ್ ಪಾವ್ಲ್ ಡಿಸೋಜಾ ಹೇಳಿದರು. ಭಾನುವಾರ ನಗರದ ಕ್ಯಾಥೋಲಿಕ್ ಸಭಾ ಆಯೋಜಿಸಿದ್ದ ಕೆನರಾ ಕ್ಯಾಥೋಲಿಕ್‌ ಸ್ತ್ರೀಯರ ಬೃಹತ್ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ ಮಹಿಳೆಯರನ್ನು ಅಭಿನಂದಿಸಿದ ಬಿಷಪ್, ’ಮಹಿಳೆಯರ ಸೇವೆ ಇತರರಿಗೆ ಮಾದರಿಯಾಗಲಿ’ ಎಂದು ಹಾರೈಸಿದರು. ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಮಾತನಾಡಿ, ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಚಾರಿತ್ರಿಕ ಸಮಾವೇಶ. ರಾಷ್ಟ್ರವನ್ನು […]

ಸಿದ್ದು ಬಜೆಟ್‌‌ಗೆ ಮಂಗಳೂರು ರಾಜಕೀಯ ಮುಖಂಡರ ಮಿಶ್ರ ಪ್ರತಿಕ್ರಿಯೆ

Saturday, February 17th, 2018
nalin-kumar

ಮಂಗಳೂರು: ಚುನಾವಣೆಯ ದೃಷ್ಟಿಯಿಂದ ಜನಪ್ರಿಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯರದ್ದು ಚುನಾವಣಾ ಗಿಮಿಕ್ ಬಜೆಟ್ ಎಂದು ಸಿಪಿಐ(ಎಂ) ದ.ಕ. ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಟೀಕಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಘೋಷಣೆಯಾದ ಅನುದಾನಗಳಿಗೆ ಹಣ ಎಲ್ಲಿಂದ ಸಂಗ್ರಹಿಸುತ್ತಾರೆ ಎಂಬುದಕ್ಕೆ ಯಾವುದೇ ಪ್ರಸ್ತಾಪವಿಲ್ಲ. ಇದೊಂದು ನಿರಾಶಾದಾಯಕ ಬಜೆಟ್ ಎಂದರು. ರೈತರ, ಕಾರ್ಮಿಕರ, ಯುವಕರ ಮೀನುಗಾರರ, ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬಜೆಟ್‌ನ ಪ್ರಯೋಜನವನ್ನು ದೊರಕಿಸಿಕೊಟ್ಟ ಬಜೆಟ್ ಅಭಿವೃದ್ಧಿಯ ದಿಕ್ಷೂಚಕ. ಕರಾವಳಿ ಕರ್ನಾಟಕ ಮೀನುಗಾರರಿಗೆ, […]

ಎಂಪಿಎಲ್‌: ಕ್ರಿಕೆಟ್ ತಂಡದ ಮಾಲೀಕರಾದ ಐವನ್ ಡಿಸೋಜಾ

Friday, February 16th, 2018
ivan-desouza

ಮಂಗಳೂರು: ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಈಗ ಕ್ರಿಕೆಟ್ ತಂಡದ ಮಾಲೀಕರಾಗಿದ್ದಾರೆ. ಐವನ್ ಅವರು ಮಂಗಳೂರು ಪ್ರೀಮಿಯರ್ ಲೀಗ್ (ಎಂಪಿಎಲ್) ಸೀಸನ್-4ರ ಮೆಸ್ಟ್ರೋ ಟೈಟಾನ್ಸ್ ಕ್ರಿಕೆಟ್ ತಂಡದ ಮಾಲೀಕರಾಗಿದ್ದಾರೆ. ಈ ತಂಡಕ್ಕೆ ಫೆ.17ರಂದು ಫಿಜಾಫೋರಂ ಮಾಲ್‌ನಲ್ಲಿ ಆಟಗಾರರ ಆಯ್ಕೆ ನಡೆಯಲಿದೆ. ತಂಡಕ್ಕೆ ಕಾನೂಟ್ ಫರ್ನಾಂಡಿಸ್ ಸಹ ಮಾಲೀಕರಾಗಿದ್ದು, ಅಲ್ಫೋನ್ಸ್ ಫರ್ನಾಂಡಿಸ್ ಪಾಲುದಾರರಾಗಿದ್ದಾರೆ. ಮಂಗಳೂರು, ಕೊಡಗು, ಉಡುಪಿ ಜಿಲ್ಲೆಗಳನ್ನು ಒಳಗೊಂಡಂತೆ ಮಂಗಳೂರು ಪ್ರೀಮಿಯರ್ ಲೀಗ್(ಎಂಪಿಎಲ್-ಸೀಸನ್ 1,2,3) ಟಿ-20 ಕ್ರಿಕೆಟ್ ಪಂದ್ಯಗಳನ್ನು ನಡೆಸುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ […]