ಕನ್ನಡ ಮತ್ತು ಸಂಸ್ಕ್ರತಿ ಸಚಿವೆ ಡಾ. ಜಯಮಾಲಾರಿಗೆ ತುಳು ಅಕಾಡೆಮಿ ಅಭಿನಂದನೆ

Wednesday, June 13th, 2018
Tulu Academy

ಮಂಗಳೂರು: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ನೂತನ ಸಚಿವರಾಗಿ ನೇಮಕಗೊಂಡಿರುವ ಡಾ. ಜಯಮಾಲಾರವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಸಚಿವರ ಗೃಹ ಕಛೇರಿಯಲ್ಲಿ ಭೇಟಿಯಾಗಿ ಅಭಿನಂಧಿಸಲಾಯಿತು. ಈ ಸಂದರ್ಭದಲ್ಲಿ ಅಕಾಡೆಮಿ ಅಧ್ಯಕ್ಷ ಎ.ಸಿ ಭಂಡಾರಿಯವರು ಮಂಗಳೂರಿನಲ್ಲಿರುವ ಅಕಾಡೆಮಿಯ ಸಾಂಸ್ಕ್ರತಿಕಭವನ ತುಳುಭವನಕ್ಕೆ ಭೇಟಿ ನೀಡಬೇಕೆಂದು ಸಚಿವರನ್ನು ವಿನಂತಿಸಿದರು. ಈಗಾಗಲೇ ತುಳುಭವನಕ್ಕೆ ಕಟ್ಟಡದ ಕಾಮಗಾರಿಗೆ 4.80 ಕೋಟಿ ಸರಕಾರದ ಅನುದಾನ ಬಿಡುಗಡೆಯಾಗಿದ್ದು 5 ಕೋಟಿಗೂ ಹೆಚ್ಚು ಮೊತ್ತ ಖರ್ಚಾಗಿರುತ್ತದೆ. ತುಳುಭವನದ ನೆಲ ಅಂತಸ್ತಿನ ಕಾಮಗಾರಿ ಪೂರ್ತಿ ಆಗಿದ್ದು […]