ಪ್ರಕಾಶ್ ರೈ ಆಗಮನವನ್ನು ತಾಕತ್ತಿದ್ದರೆ ನಿಲ್ಲಿಸಲಿ: ವಿರೋಧಿಗಳಿಗೆ ಸಚಿವ ಯು.ಟಿ.ಖಾದರ್ ಸವಾಲು

Friday, December 22nd, 2017
U-T-Kader

ಮಂಗಳೂರು: ಚಲನಚಿತ್ರ ನಟ ಪ್ರಕಾಶ್ ರೈ ಈ ಮಣ್ಣಿನ ಮಗ. ಅವರನ್ನು ವಿರೋಧಿಸಲು ಯಾರಿಗೂ ಹಕ್ಕಿಲ್ಲ. ಅವರು ಕರಾವಳಿ ಉತ್ಸವ ಉದ್ಘಾಟನೆಗೆ ಮಂಗಳೂರಿಗೆ ಬಂದೇ ಬರುತ್ತಾರೆ. ತಾಕತ್ತಿದ್ದರೆ ಅವರನ್ನು ತಡೆಯಲಿ ನೋಡೋಣ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದ್ ವಿರೋಧಿಗಳಿಗೆ ಸವಾಲು ಹಾಕಿದ್ದಾರೆ. ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನಿಂದ ಲೇಡಿಹಿಲ್ ಸಮೀಪದ ಕರಾವಳಿ ಉತ್ಸವ ಮೈದಾನದಲ್ಲಿ ಆರಂಭಗೊಳ್ಳಲಿ ರುವ ಕರಾವಳಿ ಉತ್ಸವ ಉದ್ಘಾಟನೆಗೆ ನಟ ಪ್ರಕಾಶ್ ರೈ ಆಗಮನ ಸಂಬಂಧಿಸಿ ಸಾಮಾಜಿಕ […]