ಫಾರೂಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಗುಂಡು ಹಾರಿಸಿ ಬಂಧಿಸಿದ ಪೊಲೀಸರು

Saturday, October 24th, 2020
KhalilShoot

ಬಂಟ್ವಾಳ : ರೌಡಿ ಶೀಟರ್ ಉಮರ್ ಫಾರೂಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಗುಂಡ್ಯದಲ್ಲಿ ಪೊಲೀಸರು ಗುಂಡು ಹಾರಿಸಿ  ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ. ಕಾರಿನಲ್ಲಿ ಬೆಂಗಳೂರಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಶರಣಾಗುವಂತೆ ಸೂಚಿಸಿದರು ತಪ್ಪಿಸಲು ಯತ್ನಿಸಿದ ಆರೋಪಿಯನ್ನು ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.  ಘಟನೆಯಲ್ಲಿ  ಬಂಟ್ವಾಳ  ಎಸ್ಸೈ  ಪ್ರಸನ್ನ  ಗಾಯಗೊಂಡಿದ್ದಾರೆ ಮೂಲತಃ ಕಲ್ಲಡ್ಕ ನಿವಾಸಿ ಪ್ರಸಕ್ತ ನಂದಾವರದಲ್ಲಿ ವಾಸವಿರುವ ಖಲೀಲ್ ಬಂಧಿತ ಆರೋಪಿ. ಶುಕ್ರವಾರ ಸಂಜೆ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ರೌಡಿ ಶೀಟರ್ ಉಮರ್ ಫಾರೂಕ್ ಎಂಬಾತನನ್ನು […]

ಈಜು ಕೊಳದ ನೀರಿನಲ್ಲಿ ಮುಳುಗಿ ಯುವಕ ಮೃತ್ಯು..!

Monday, July 23rd, 2018
swimming-fool

ಮಂಗಳೂರು: ಕೊಣಾಜೆ ಠಾಣೆ ವ್ಯಾಪ್ತಿಯ ಮೊಂಟೆಪದವು ಬಳಿಯ ಗುದ್ರು ಎಂಬಲ್ಲಿ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ. ಮೃತರನ್ನು ಉಳ್ಳಾಲ ಅಳೇಕಲದ ಖಲೀಲ್ (30) ಎಂದು ಗುರುತಿಸಲಾಗಿದೆ. ಇಂದು ಸಂಜೆ ಉಳ್ಳಾಲ ಅಳೇಕಲದ ಐದು ಮಂದಿ ಯುವಕರ ತಂಡ ಮೊಂಟೆಪದವಿನ ಗುದ್ರುವಿನಲ್ಲಿರುವ ಈಜು ಕೊಳದಲ್ಲಿ ಆಟವಾಡುತಿದ್ದ ಸಂದರ್ಭ ಖಲೀಲ್ ನೀರಿನಲ್ಲಿ ಮುಳುಗಿದ್ದು ತಕ್ಷಣಕ್ಕೆ ಯಾರ ಅರಿವಿಗೂ ಬಂದಿರಲಿಲ್ಲ ಎನ್ನಲಾಗಿದೆ. ಸ್ವಲ್ಪ ಹೊತ್ತಿನಲ್ಲಿಯೇ ಖಲೀಲ್ ಅವರನ್ನು ಹುಡುಕುವ ಯತ್ನ ನಡೆದಿದ್ದು, ಸುಮಾರು ಅರ್ಧ ತಾಸಿನ […]