ಕರಾವಳಿ ಉತ್ಸವ ಮೈದಾನಿನಲ್ಲಿ ರಾಷ್ಟ್ರೀಯ ಗ್ರಾಹಕರ ಮೇಳ ಆರಂಭ

Saturday, August 27th, 2011
National Consumer Fair/ ರಾಷ್ಟ್ರೀಯ ಗ್ರಾಹಕರ ಮೇಳ

ಮಂಗಳೂರು : ನಗರದ ಕರಾವಳಿ ಉತ್ಸವ ಮೈದಾನಿನಲ್ಲಿ ಶುಕ್ರವಾರ ರಾಷ್ಟ್ರೀಯ ಗ್ರಾಹಕರ ಮೇಳವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ.ಪಾಲೆಮಾರ್‌ ಶುಕ್ರವಾರ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಈ ಬೃಹತ್‌ ಗ್ರಾಹಕ ಮೇಳವನ್ನು ಗ್ರಾಹಕರಿಗೆ ಮನರಂಜನೆ ನೀಡುವ ಹಾಗೂ ಅತ್ಯುತ್ತಮ ಗುಣಮಟ್ಟದ ವಸ್ತುಗಳನ್ನು ಖರೀದಿಸಲು ನೆರವಾಗುವಂತೆ ರೂಪಿಸಬೇಕು ಎಂದರು. ಮಂಗಳೂರಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಈ ಗ್ರಾಹಕರ ಮೇಳವನ್ನು ಏರ್ಪಡಿಸಲಾಗುತ್ತಿದೆ. ಈ ರೀತಿಯ ಉಪಯುಕ್ತ ಮೇಳಗಳನ್ನು ಪ್ರತಿವರ್ಷವೂ ಏರ್ಪಡಿಸುವ ಅಗತ್ಯವಿದೆ. ಇದು ಹೆಚ್ಚಿನ […]