ಮಂಗಳೂರು: ಜನರಕ್ಷಾಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ

Monday, October 2nd, 2017
BJP

ಮಂಗಳೂರು: ಕೇರಳದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಕೇರಳ ಬಿಜೆಪಿ ಅಕ್ಟೋಬರ್ 3, 4 ಮತ್ತು 5 ರಂದು ಜನರಕ್ಷಾಯಾತ್ರೆ ಹಮ್ಮಿಕೊಂಡಿದೆ. ಕೇರಳದ ಕಣ್ಣೂರಿನಿಂದ ತಿರುವನಂತಪುರಂವರೆಗೆ ನಡೆಯುವ ಈ ಜನರಕ್ಷಾಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾಗವಹಿಸಲಿದ್ದಾರೆ. ಅಕ್ಟೋಬರ್ 3 ರಂದು ಆಯೋಜಿಸಿರುವ ಜನರಕ್ಷಾಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಿ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.  ಅಕ್ಟೋಬರ್ 2 ರಂದು ಮದ್ಯಾಹ್ನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಶಾ ನಂತರ ನೇರವಾಗಿ ಕೇರಳಕ್ಕೆ […]