ಮೈಸೂರು ಜಿಲ್ಲೆಗೆ ಶಾಸಕ ಸಾ.ರಾ ಮಹೇಶ್ ಅವರೇ ಜೆಡಿಎಸ್ ವರಿಷ್ಠರಾಗಿದ್ದಾರೆ : ಜಿ. ಟಿ ದೇವೇಗೌಡ ಮಾರ್ಮಿಕ ನುಡಿ

Saturday, January 18th, 2020
G.T-Devegowda

ಮೈಸೂರು : ಮೈಸೂರು ಜಿಲ್ಲೆಗೆ ಶಾಸಕ ಸಾ.ರಾ ಮಹೇಶ್ ಅವರೇ ಜೆಡಿಎಸ್ ವರಿಷ್ಠರಾಗಿದ್ದಾರೆ ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರು ಮಾರ್ಮಿಕವಾಗಿ ನುಡಿದರು. ಇಂದು ಮೈಸೂರು ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಮೇಯರ್ ಆಯ್ಕೆಗೆ ಮತದಾನ ಮಾಡಲು ಮೈಸೂರು ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣಕ್ಕೆ ಶಾಸಕ ಜಿ. ಟಿ ದೇವೇಗೌಡ ಆಗಮಿಸಿದರು. ಎಂಎಲ್ಸಿಗಳಾದ, ಮರಿತಿಬ್ಬೇಗೌಡ, ಸಂದೇಶ್ ನಾಗರಾಜ್, ಕೆ.ಟಿ.ಶ್ರೀಕಂಠೇಗೌಡ, ಧರ್ಮಸೇನಾ ಸಹ ಪಾಲಿಕೆಗೆ ಆಗಮಿಸಿದರು. ಜಿಟಿ ದೇವೇಗೌಡರು ಬರುತ್ತಿದ್ದಂತೆ ಅವರನ್ನು ಪಾಲಿಕೆ ಸದಸ್ಯರು […]

ಸಾರ್ವಜನಿಕರ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡುವವರ ವಿರುದ್ಧ ಕ್ರಮಕ್ಕೆ ನನ್ನ ಅಭ್ಯಂತರವಿಲ್ಲ : ಜಿ.ಟಿ. ದೇವೇಗೌಡ

Friday, December 27th, 2019
GT-Deve-Gowda

ಮೈಸೂರು : ರಾಜ್ಯದಲ್ಲಿ ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಹಾನಿ ಮಾಡುವವರ ವಿರುದ್ಧ ಕ್ರಮದ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಜಿ.ಟಿ. ದೇವೇಗೌಡರು ಇಂತವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ನನ್ನ ಅಭ್ಯಂತರವಿಲ್ಲ ಎಂದು ತಿಳಿಸಿದರು. ಮೈಸೂರಿನಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಚಿವ ಜಿ.ಟಿ ದೇವೇಗೌಡರು ಪ್ರತಿಭಟನೆ ಪ್ರತಿಯೊಬ್ಬ ನಾಗರೀಕನ ಹಕ್ಕು. ಆದರೆ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಸಾರ್ವಜನಿಕ ಆಸ್ತಿಪಾಸ್ತಿ ನಾಶವಾಗದಂತೆ ನೋಡಿಕೊಳ್ಳಬೇಕು. ಶಾಂತಿಯುತ ಪ್ರತಿಭಟನೆಯನ್ನು ಯಾರಿಂದಲೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ತಿಳಿಸಿದರು. ಹಾಗೆಯೇ ಸಾರ್ವಜನಿಕರ ಆಸ್ತಿ ಪಾಸ್ತಿ […]

ಜಿ.ಟಿ.ದೇವೇಗೌಡ ದಂಪತಿಯನ್ನು ಸನ್ಮಾನಿಸಿದ ಕಾಂಗ್ರೆಸ್ ನೂತನ ಶಾಸಕರಾಗಿ ಆಯ್ಕೆಯಾಗಿರುವ ಹೆಚ್.ಪಿ ಮಂಜುನಾಥ್

Thursday, December 12th, 2019
GT-Deve-gowda

ಮೈಸೂರು : ಹುಣಸೂರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ವಿರುದ್ಧ ಗೆಲುವು ಸಾಧಿಸಿ ಕಾಂಗ್ರೆಸ್ ನೂತನ ಶಾಸಕರಾಗಿ ಆಯ್ಕೆಯಾಗಿರುವ ಹೆಚ್.ಪಿ ಮಂಜುನಾಥ್ ನಿನ್ನೆ ಮಾಜಿ ಸಚಿವ ಜಿ. ಟಿ. ದೇವೇಗೌಡ ಅವರ ಮನೆಗೆ ತೆರಳಿ ಜಿ.ಟಿ.ದೇವೇಗೌಡ ದಂಪತಿಯನ್ನು ಸನ್ಮಾನಿಸಿ ಬಳಿಕ ಆಶೀರ್ವಾದ ಪಡೆದರು. ನಗರದ ವಿಜಯ ನಗರದಲ್ಲಿರುವ ಮಾಜಿ ಸಚಿವ ಜಿ.ಟಿ ದೇವೇಗೌಡರ ನಿವಾಸಕ್ಕೆ ನೂತನ ಶಾಸಕ ಹೆಚ್.ಪಿ ಮಂಜುನಾಥ್ ಪತ್ನಿ ಸುಪ್ರಿಯಾ ಜೊತೆ ಭೇಟಿ ನೀಡಿದರು. ನಂತರ ಉಭಯ ಕುಶಲೋಪರಿ ವಿಚಾರಿಸಿದರು. ಉಪಚುನಾವಣೆಗೆ ಮುನ್ನ ಹುಣಸೂರಿನಲ್ಲಿ […]

ರಾಜ್ಯದ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೂ ಹೆಚ್ಚಿನ ಗಮನ ನೀಡುತ್ತೇನೆ: ಜಿ.ಟಿ. ದೇವೇಗೌಡ

Friday, June 22nd, 2018
g-t-devegowda

ಬೆಂಗಳೂರು: ನಾನು 8ನೇ ತರಗತಿ ವ್ಯಾಸಂಗ ಮಾಡಿದ್ದರೂ, ನಮ್ಮ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಿದ್ದೇನೆ. ಹೀಗಾಗಿ ರಾಜ್ಯದ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೂ ಹೆಚ್ಚಿನ ಗಮನ ನೀಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರು ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿ ಪ್ರವೇಶಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಂಟನೇ ತರಗತಿ ವ್ಯಾಸಂಗ ಮಾಡಿದವರು ಉನ್ನತ ಶಿಕ್ಷಣ ಇಲಾಖೆ ನಿರ್ವಹಿಸುತ್ತಾರಾ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಅದನ್ನು ಯಶಸ್ವಿಯಾಗಿ ನಿರ್ವಹಿಸುವ ವಿಶ್ವಾಸವಿದೆ. ಇಂದು ಉನ್ನತ ಶಿಕ್ಷಣ ಇಲಾಖೆಯ […]

ಉನ್ನತ ಶಿಕ್ಷಣ ಖಾತೆ ತಾವೇ ನಿಭಾಯಿಸಲು ಸಿಎಂ ನಿರ್ಧಾರ?

Thursday, June 14th, 2018
kumarswamy

ಬೆಂಗಳೂರು: ಉನ್ನತ ಶಿಕ್ಷಣ ಖಾತೆ ಪಡೆಯಲು ಸಚಿವ ಜಿ.ಟಿ.ದೇವೇಗೌಡರು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಆ ಖಾತೆಯನ್ನು ತಾವೇ ನಿಭಾಯಿಸಲು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಎಂ ಕುಮಾರಸ್ವಾಮಿ ಅವರು ನಿನ್ನೆ ವಿಧಾನಸೌಧದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದ್ದರು. ಆದರೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಸಭೆಗೆ ಗೈರಾಗಿದ್ದರು. ಆರಂಭದಿಂದಲೂ ಉನ್ನತ ಶಿಕ್ಷಣ ಖಾತೆಯನ್ನು ಒಪ್ಪಲು ಹಿಂದೇಟು ಹಾಕುತ್ತಿರುವ ಸಚಿವ ಜಿ.ಟಿ.ದೇವೇಗೌಡ ಸಭೆಗೆ ಗೈರು ಹಾಜರಾಗಿದ್ದರು. ಉನ್ನತ ಶಿಕ್ಷಣ […]

ಅಂತೂ ಖಾತೆ ಬದಲಾವಣೆ ಮಾಡಿಸಿಕೊಳ್ಳುವಲ್ಲಿ ಜಿ.ಟಿ.ದೇವೇಗೌಡ ಯಶಸ್ವಿ!

Tuesday, June 12th, 2018
G-T-Devegowda

ಬೆಂಗಳೂರು: ನಾನು ಕಲಿತದ್ದು 8 ನೇ ತರಗತಿ ನನಗೆ ಉನ್ನತ ಶಿಕ್ಷಣ ಖಾತೆ ಬೇಡ ಎಂದು ಪಟ್ಟು ಹಿಡಿದಿದ್ದ ಸಚಿವ, ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಕೊನೆಗೂ ತಮ್ಮ ಖಾತೆ ಬದಲಾವಣೆ ಮಾಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಜಿಟಿಡಿ ಮಾತುಕತೆ ನಡೆಸಿ ಖಾತೆ ಬದಲವಾಣೆಯನನು ಖಚಿತ ಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ ಖಾತೆ ಬದಲಾವಣೆ ಇವತ್ತು ನಾಳೆ ಅಂತಿಮವಾಗುತ್ತದೆ. ರೈತರಿಗೆ ಹತ್ತಿರವಾಗಿರುವ ಖಾತೆ ನೀಡುವುದಾಗಿ ಹೇಳಿದ್ದಾರೆ. ಅಲ್ಲಿಯವರೆಗೆ ಈಗ ನೀಡಿರುವ ಖಾತೆಯಲ್ಲಿ ಪ್ರವೇಶ […]

ಮಧ್ಯಾಹ್ನದ ಹೊತ್ತಿಗೆ ರೈತರಿಗೆ ಗುಡ್ ನ್ಯೂಸ್: ಜಿ.ಟಿ. ದೇವೇಗೌಡ

Wednesday, May 30th, 2018
g-t-devegowda

ಬೆಂಗಳೂರು: ರೈತರ ಸಾಲಮನ್ನ ಕುರಿತು ಇಂದು ಸಿಎಂ ನಿರ್ಧಾರ ಪ್ರಕಟಿಸಲಿರುವ ಹಿನ್ನೆಲೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು ಭೇಟಿ ಮಾಡಿ ಚರ್ಚಿಸಿದರು. ಜೆಪಿ ನಗರ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ್ದ ಅವರು, ಕೆಲ ಸಮಯ ಸಿಎಂ ಹೆಚ್‌ಡಿಕೆ ಜೊತೆ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಮುಗಿದ ನಂತರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇಂದು ಅವರನ್ನು ಭೇಟಿ ಮಾಡಿದ್ದೇನೆ ಎಂದರು. ಅಲ್ಲದೆ, ಮಧ್ಯಾಹ್ನದ […]