ಕಾಂಗ್ರೆಸ್ ನಲ್ಲಿ ಸಿಎಂ ಆಗಲು ಮೂವರು ಸ್ಪರ್ಧಿಗಳಿದ್ದಾರೆ : ಸಚಿವ ಬಿ.ಸಿ ಪಾಟೀಲ್

Saturday, June 26th, 2021
bc Pateel

ಉಡುಪಿ: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಗಾದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಇದ್ದಾರೆ ಎಂದು ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕಾಂಗ್ರೆಸ್ಸಿನಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ಮಾತ್ರ ಸಿಎಂ ಸ್ಪರ್ಧಿಗಳಲ್ಲ. ಜಿ. ಪರಮೇಶ್ವರ್ ಕೂಡ ಸಿಎಂ ಕ್ಯಾಂಡಿಡೇಟ್. ದಲಿತ ಸಿಎಂ ಆಗಬೇಕು ಎಂದು ಪರಮೇಶ್ವರ್ ಸದ್ದಿಲ್ಲದೆ ತಯಾರಿ ನಡೆಸುತ್ತಿದ್ದಾರೆ ಎಲ್ಲರೂ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡುವುದು ತಪ್ಪಲ್ಲ, ಕೂಸು […]

ಶಿವಕುಮಾರ ಸ್ವಾಮೀಜಿ ಪೂರ್ಣ ಗುಣಮುಖರಾದ ಬಳಿಕ ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ: ಜಿ. ಪರಮೇಶ್ವರ್

Monday, December 24th, 2018
g-parameshwara

ತುಮಕೂರು: ಡಾಕ್ಟರ್ ಶಿವಕುಮಾರ ಸ್ವಾಮೀಜಿ ಆರೋಗ್ಯವಾಗಿದ್ದಾರೆ. ಪೂರ್ಣ ಗುಣಮುಖರಾದ ಬಳಿಕ ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಅಲ್ಲಿಯವರೆಗೂ ಭಕ್ತಾದಿಗಳು ಸಹಕರಿಸಬೇಕು ಎಂದು ಉಪಮುಖ್ಯಮಂತ್ರಿ ಡಾಕ್ಟರ್ ಜಿ. ಪರಮೇಶ್ವರ್ ತಿಳಿಸಿದರು. ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ನಂತರ ಮಾತನಾಡಿದ ಡಿಸಿಎಂ, ಶ್ರೀಗಳು ಆರೋಗ್ಯವಾಗಿದ್ದಾರೆ. ಸಿದ್ದಗಂಗಾ ಶ್ರೀಗಳು ಆಸ್ಪತ್ರೆಯಿಂದ ಮರಳಿ ಬಂದ ಬಳಿಕ ಇದೇ ಮೊದಲ ಬಾರಿಗೆ ಮಠಕ್ಕೆ ಭೇಟಿ ಕೊಟ್ಟಿದ್ದೇನೆ. ಶ್ರೀಗಳ ಆರೋಗ್ಯ ಸುಧಾರಿಸಿದೆ. ಎಲ್ಲಾ ಹಾರ್ಮೋನ್ಸ್ ನಾರ್ಮಲ್ ಆಗಿ ಕೆಲಸ […]

ರೈತರ ಮೇಲಿನ ಎಲ್ಲಾ ಕೇಸ್ ವಾಪಸ್ ಪಡೆದ ಸರ್ಕಾರ..!

Saturday, October 6th, 2018
farmers

ತುಮಕೂರು: ತಾಲೂಕಿನ ಅಜ್ಜಗೊಂಡನಹಳ್ಳಿ ಘನತ್ಯಾಜ್ಯ ವಿಲೇವಾರಿ ಘಟಕದ ವಿರುದ್ಧ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಹೂಡಿದ್ದ ಪ್ರಕರಣಗಳನ್ನು ಸರ್ಕಾರ ವಾಪಸ್ ಪಡೆದಿದೆ. ಘಟಕ ವಿರೋಧಿಸಿ 116 ರೈತರ ಮೇಲೆ 307 ಪ್ರಕರಣ ದಾಖಲಿಸಲಾಗಿತ್ತು. ಎಲ್ಲಾ ಮೊಕದ್ದಮೆಗಳನ್ನು ಸರ್ಕಾರ ಯಾವುದೇ ಷರತ್ತಿಲ್ಲದೆ ವಾಪಸ್ ತೆಗೆದುಕೊಂಡಿದೆ. ತುಮಕೂರು ಮಹಾನಗರ ಪಾಲಿಕೆ ವತಿಯಿಂದ 2000 ರಿಂದಲೂ ಘನತ್ಯಾಜ್ಯ ವಸ್ತು ವಿಲೇವಾರಿ ಘಟಕ ತೆರೆಯಲು ರೈತರಿಗೆ ಯಾವುದೇ ರೀತಿ ಸೂಚನೆ ನೀಡದೆ ಜಮೀನನ್ನು ಭೂಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಘಟಕ ಆರಂಭಿಸಬಾರದು ಎಂದು ಸುತ್ತಮುತ್ತಲ ಗ್ರಾಮದ […]

ಮೊದಲ ಸುದ್ದಿಗೋಷ್ಠಿಯಲ್ಲೇ ಉಪಮುಖ್ಯಮಂತ್ರಿ ಯನ್ನು ದೂರ ಇಟ್ಟ ಕುಮಾರಸ್ವಾಮಿ

Thursday, May 24th, 2018
Kumaraswamy Parameshwara

ಬೆಂಗಳೂರು : ಪ್ರಮಾಣ ವಚನ ಸ್ವೀಕಾರ ಬಳಿಕ ಮೊದಲ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಮಾತನಾಡಲು ಅವಕಾಶ ನೀಡದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅಹಂಕಾರಿ, ಸರ್ವಾಧಿಕಾರಿ ವರ್ತನೆವುಳ್ಳವರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದು, ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಬಗ್ಗೆ ಅವರಿಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ. ಪ್ರಮಾಣ ವಚನ ಸ್ವೀಕಾರ ಬಳಿಕ ಮೊದಲ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಮಾತನಾಡಲು ಕುಮಾರಸ್ವಾಮಿ ಏಕೆ ಅವಕಾಶ ನೀಡಲಿಲ್ಲ […]

ರೈತರ ಸಾಲ ಮನ್ನಾಕ್ಕೆ ಸಮಯ ಬೇಕು, ಸಿಎಂ ಆಗುತ್ತಿರುವ ಬಗ್ಗೆ ಸಂಪೂರ್ಣ ತೃಪ್ತಿ ಇಲ್ಲ: ಹೆಚ್‌ಡಿಕೆ

Wednesday, May 23rd, 2018
kumarswamy-speech

ಮೈಸೂರು: ಪ್ರಮಾಣವಚನಕ್ಕೂ ಮುನ್ನ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಾಡದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಇವತ್ತಿನ ಪರಿಸ್ಥಿತಿಯಲ್ಲಿ ಸಿಎಂ ಆಗುತ್ತಿರುವುದು ನನಗೆ ಸಂಪೂರ್ಣ ತೃಪ್ತಿ ತಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮನಸ್ಸಿನಲ್ಲಿ ಒಂದಷ್ಟು ನೋವು ತುಂಬಿಕೊಂಡೇ ಅಧಿಕಾರ ಸ್ವೀಕರಿಸುತ್ತಿದ್ದೇನೆ. ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕೆಂಬುದು ನನ್ನ ಆಸೆಯಾಗಿತ್ತು ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು. ಇಂದು ಜಿ. ಪರಮೇಶ್ವರ್ ನನ್ನೊಂದಿಗೆ ಡಿಸಿಎಂ […]

ಸರ್ಕಾರ ರಚಿಸಿಯೇ ಸಿದ್ಧ… ರಾಜ್ಯಪಾಲರಿಂದ ಆಹ್ವಾನದ ನಿರೀಕ್ಷೆ: ಹೆಚ್‌ಡಿಕೆ ಭರವಸೆ

Wednesday, May 16th, 2018
kumaraswamy-party

ಬೆಂಗಳೂರು: ಬಿಜೆಪಿ ಸರ್ಕಾರ ರಚನೆ ಕಸರತ್ತು ಚುರುಕು ಪಡೆಯುತ್ತಿದ್ದಂತೆ ಎಚ್ಚೆತ್ತ ಜೆಡಿಎಸ್‌-ಕಾಂಗ್ರೆಸ್‌‌ ಶಾಸಕಾಂಗ ಪಕ್ಷಗಳ ಸಭೆ ನಡೆಸಿತು. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರನ್ನ ಆಯ್ಕೆ ಮಾಡಿಕೊಂಡ ಎರಡು ಪಕ್ಷಗಳು 118 ಶಾಸಕರ ಸಹಿ ಪಡೆದು ರಾಜ್ಯಪಾಲರಿಗೆ ಪತ್ರ ಸಿದ್ಧಪಡಿಸಿದವು. ಈ ಎಲ್ಲ ಪ್ರಕ್ರಿಯೆ ಮುಗಿದ ಬಳಿಕ ಕಾಂಗ್ರೆಸ್‌ನ 78 ಹಾಗೂ ಇಬ್ಬರು ಪಕ್ಷೇತರರು ಮತ್ತು ಜೆಡಿಎಸ್‌ನ 38 ಶಾಸಕರು ರಾಜಭವನಕ್ಕೆ ತೆರಳಿದರು. ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ 7 ಶಾಸಕರು ರಾಜ್ಯಪಾಲರನ್ನ ಭೇಟಿ ಮಾಡಿ ಸರ್ಕಾರ ರಚನೆಗೆ ಅವಕಾಶ […]

ಡಾ.ಜಿ.ಪರಮೇಶ್ವರ್ ಮರು ಆಯ್ಕೆ- ರಮಾನಾಥ ರೈ ಭೇಟಿ

Thursday, June 8th, 2017
Parameshwara

ಮಂಗಳೂರು :  ಕೆಪಿಸಿಸಿ ಅಧ್ಯಕ್ಷರಾಗಿ ಮರು ಆಯ್ಕೆಗೊಂಡಿರುವ ಗೃಹಸಚಿವ ಡಾ,ಜಿ. ಪರಮೇಶ್ವರ್ ಅವರನ್ನು ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಗುರುವಾರ ಬೆಂಗಳೂರಿನಲ್ಲಿ ಭೇಟಿ ಮಾಡಿದರು. ರಾಜ್ಯ ಸರಕಾರದ ವಿವಿಧ ಯೋಜನೆಗಳು ದ.ಕ.ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿರುವ ಬಗ್ಗೆ ಡಾ.ಜಿ. ಪರಮೇಶ್ವರ್ ಅವರು ಅರಣ್ಯ ಸಚಿವರನ್ನು ಶ್ಲಾಘಿಸಿದರು. ದ.ಕ. ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಇನ್ನಷ್ಟು ಬಲಪಡಿಸುವ ಬಗ್ಗೆ  ಉಭಯ ನಾಯಕರು ಚರ್ಚೆ ನಡೆಸಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಸಾಮಾನ್ಯರಿಗೆ […]

ಜಲೀಲ್ ಕರೋಪಾಡಿ ಹತ್ಯೆ ಪ್ರಕರಣದ ನಿಜಾಂಶ ತನಿಖೆಯಾದ ಮೇಲೆ ಹೊರಬರಲಿದೆ : ಜಿ. ಪರಮೇಶ್ವರ್

Wednesday, May 3rd, 2017
G parameshwar

ಮಂಗಳೂರು : ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಸ್ತುತ  ಉತ್ತಮವಾಗಿದೆ, ಯಾವುದೇ ಪ್ರಕರಣಕ್ಕೆ ಸಂಬಂಧಿಸಿ ಯಾರನ್ನೇ ಆಗಲಿ ರಕ್ಷಿಸಲಾಗದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ  ಅವರು ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ  ಎಂದರು. ಪಿಎಫ್ಐ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ನಡೆದ ಮುತ್ತಿಗೆ ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಕಾನೂನಿಗೆ ವಿರುದ್ಧವಾಗಿ ನಡೆದರೆ ಕ್ರಮ ತೆಗೆದುಕೊಳ್ಳುವುದು […]

ಹೆಚ್.ಡಿ.ದೇವೇಗೌಡರ ಉಪವಾಸ ಸತ್ಯಾಗ್ರಹ ಸುಪ್ರೀಂಕೋರ್ಟ್ ನ್ಯಾಯಾಧೀಶರ ಕಣ್ಣು ತೆರೆಸಬಹುದು: ಜಿ.ಪರಮೇಶ್ವರ್

Saturday, October 1st, 2016
devegouda

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಪದೇ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಉಪವಾಸ ಸತ್ಯಾಗ್ರಹ ಸುಪ್ರೀಂಕೋರ್ಟ್ ನ್ಯಾಯಾಧೀಶರ ಕಣ್ಣು ತೆರೆಸಬಹುದು ಎನ್ನುವ ಭಾವನೆಯನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ವ್ಯಕ್ತಪಡಿಸಿದರು. ಕಾವೇರಿ ವಿವಾದದಲ್ಲಿ ಪ್ರಧಾನಿಗಳ ಮಧ್ಯಪ್ರವೇಶಕ್ಕೆ ಒತ್ತಾಯಿಸಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ್ ಭೇಟಿ ನೀಡಿದರು. ದೇವೇಗೌಡರೊಂದಿಗೆ ಕೆಲ ಕಾಲು ಮಾತುಕತೆ ನಡೆಸಿದರು. ನೀರು ಹರಿಸದಿರುವ […]

ಕೆ.ಪಿ.ಸಿ.ಸಿ ನೂತನ ಅಧ್ಯಕ್ಷ ಡಾ. ಜಿ. ಪರಮೇಶ್ವ ರ್ ಗೆ ಅದ್ದೂರಿ ಸ್ವಾಗತ

Tuesday, November 30th, 2010
ಕೆ.ಪಿ.ಸಿ.ಸಿ ನೂತನ ಅಧ್ಯಕ್ಷ ಡಾ. ಜಿ. ಪರಮೇಶ್ವರ್ಗೆ ಅದ್ದೂರಿ ಸ್ವಾಗತ

ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ  ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿದ ಡಾ. ಜಿ. ಪರಮೇಶ್ವರ್ ರವರನ್ನು ಸ್ವಾಗತಿಸಲಾಯಿತು. ಡಾ. ಜಿ. ಪರಮೇಶ್ವರವರನ್ನು ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖಂಡರು ನಗರದ ಜ್ಯೋತಿ ವೃತ್ತದಿಂದ ಭವ್ಯ ಮರೆರವಣಿಗೆಯಲ್ಲಿ ಪುರಭವನಕ್ಕೆ ಕರೆ ತಂದರು. ಮೆರವಣಿಗೆ ಹೊರಡುವಾಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಮಾನಾಥ ರೈ ಡಾ. ಜಿ. ಪರಮೇಶ್ವರವರನ್ನು ಸ್ವಾಗತಿಸಿದರು. ದ.ಕ ಜಿಲ್ಲಾ ಶೈಲಿಯ ವಿವಿಧ […]