ಕೊರಟಗೆರೆಯಲ್ಲಿ ವಿಜಯ ಪತಾಕೆ ಹಾರಿಸಿದ ಡಾ.ಜಿ.ಪರಮೇಶ್ವರ..!

Tuesday, May 15th, 2018
perameshwar

ಬೆಂಗಳೂರು: ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ಬರದಂತೆ ತಡೆಯಬೇಕು, ಬಿಎಸ್ ಯಡಿಯೂರಪ್ಪ ಅವರು ಮತ್ತೊಮ್ಮೆ ಸಿಎಂ ಆಗಬಾರದು, ಜಾತಿವಾದಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಈಗ ತನ್ನ ಅಧಿಕಾರ ಉಳಿಸಿಕೊಳ್ಳಲು ಕಸರತ್ತು ಆರಂಭಿಸಿದೆ. ಗೋವಾದಲ್ಲಿ ಆದ ಆಘಾತವನ್ನು ಕರ್ನಾಟಕದಲ್ಲಿ ಆಗದಂತೆ ನೋಡಿಕೊಳ್ಳಲು ಹಿರಿಯ ಕಾಂಗ್ರೆಸ್ಸಿಗ ಗುಲಾಂ ನಬಿ ಅಜಾದ್ ಮುಂದಾಗಿದ್ದಾರೆ. ಇದಕ್ಕಾಗಿ ಜಾತ್ಯಾತೀತ ಜನತಾ ದಳ ಜತೆ ಮೈತ್ರಿ ಸಾಧಿಸಲು ಕಾಂಗ್ರೆಸ್ ಮುಂದಾಗಿದೆ. ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಎಲ್ಲಾ ಬೇಡಿಕೆಗೆ […]

ಬೇರೆ ಪಕ್ಷಗಳ ಇಪ್ಪತ್ತು ಶಾಸಕರು ‘ಕೈ’ ಸೇರ್ತಾರೆ, ನೋಡ್ತಿರಿ ಎಂದ ಪರಂ

Saturday, February 10th, 2018
perameshwar

ಬಳ್ಳಾರಿ : ಇಂದಿನ (ಶನಿವಾರ) ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಆನಂದ್ ಸಿಂಗ್ ಹಾಗೂ ನಾಗೇಂದ್ರ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇತರ ಪಕ್ಷಗಳ ಇಪ್ಪತ್ತು ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆ ಆಗಲಿದ್ದಾರೆ ಎಂದು ಮತ್ತೊಮ್ಮೆ ಹುಳ ಬಿಟ್ಟಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ. ಈ ಹಿಂದೆ ಕೂಡ ಹಲವು ಬಾರಿ ಈ ಬಗ್ಗೆ ಮಾತನಾಡಿದ್ದ ಅವರು, ಶನಿವಾರ ಬಳ್ಳಾರಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಬೇರೆ ಪಕ್ಷಗಳ ಇಪ್ಪತ್ತು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ರಾಜ್ಯದಲ್ಲಿ ನಾವು ಮತ್ತೆ […]