ಧರ್ಮಸ್ಥಳದ ನಿತ್ಯಾನಂದ ನಗರದಲ್ಲಿ ಸೆ. 3 ರಂದು ನಡೆಯುವ ಧರ್ಮ ಸಂಸದ್​ಗೆ ಪೂರ್ವ ತಯಾರಿ..!

Thursday, July 12th, 2018
kanyad-shree

ಮಂಗಳೂರು: ಧರ್ಮಸ್ಥಳದ ನಿತ್ಯಾನಂದ ನಗರದಲ್ಲಿ ಸೆ. 3 ರಂದು ನಡೆಯುವ ಧರ್ಮ ಸಂಸದ್ಗೆ ಪೂರ್ವ ತಯಾರಿ ಭರದಿಂದ ಸಾಗುತ್ತಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈಗಾಗಲೇ ಉತ್ತರ ಭಾರತ ಮತ್ತು ದಕ್ಷಿಣ ಭಾರತ ಪ್ರವಾಸವನ್ನು ಕೈಗೊಳ್ಳಲಾಗಿದ್ದು, 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದ್ದಾರೆ. ಸೆ . 2 ರಂದು ಹಿಮಾಲಯ ಹಾಗೂ ಭಾರತದ ವಿವಿಧ ಭಾಗಗಳಿಂದ ಸಾಧು-ಸಂತರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಸೆ. 3 […]

ಡಾ| ಹೆಗ್ಗಡೆಯವರಿದ ಗಿನ್ನೆಸ್‌ ದಾಖಲೆ ಪತ್ರ ಪ್ರದಾನ

Friday, April 4th, 2014
ಡಾ| ಹೆಗ್ಗಡೆಯವರಿದ ಗಿನ್ನೆಸ್‌ ದಾಖಲೆ ಪತ್ರ ಪ್ರದಾನ

ಬೆಂಗಳೂರು: ಧರ್ಮಸ್ಥಳದ ಶಾಂತಿವನ ಟ್ರಸ್ಟ್‌ ಏಕಕಾಲದಲ್ಲಿ ಅತಿ ಹೆಚ್ಚು ಯೋಗಾಸನ ಪ್ರದರ್ಶನ ಕಾರ್ಯಕ್ರಮ ಗಿನ್ನೆಸ್‌ ವಿಶ್ವದಾಖಲೆಗೆ ಸೇರ್ಪಡೆಗೊಂಡ ಪ್ರಯುಕ್ತ ಗುರುವಾರ ರಾಜಭವನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯಪಾಲರು ಟ್ರಸ್ಟ್‌ನ ಅಧ್ಯಕ್ಷ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರಿಗೆ ಗಿನ್ನೆಸ್‌ ದಾಖಲೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಯೋಗಕ್ಕೆ ಸುದೀರ್ಘ‌ ಪರಂಪರೆ ಇದೆ. ಇಡೀ ವಿಶ್ವವೇ ಯೋಗವನ್ನು ಒಪ್ಪಿಕೊಂಡಿದೆ. ಆರೋಗ್ಯಕರ ಮತ್ತು ನೆಮ್ಮದಿಯ ಬದುಕಿಗೆ ಯೋಗಾಭ್ಯಾಸ ಉಪಯುಕ್ತ. ಆದರೆ, ಇತೀಚಿನ ದಿನಗಳಲ್ಲಿ ಯೋಗಾಭ್ಯಾಸವನ್ನು ಹೊಟ್ಟೆಪಾಡಿನ ವೃತ್ತಿ ಮಾಡಿಕೊಂಡಿರುವ ಕೆಲವು ನಕಲಿ […]