ನಾನಲ್ಲ, ನನ್ನ ಹೆಣವೂ ಸಹ ಬಿಜೆಪಿ ಹತ್ತಿರ ಸುಳಿಯುವುದಿಲ್ಲ: ಡಾ. ಹೆಚ್. ಸಿ. ಮಹದೇವಪ್ಪ

Thursday, July 12th, 2018
mahadevappa

ಮೈಸೂರು: ನಾನಲ್ಲ, ಹೆಣವೂ ಸಹ ಬಿಜೆಪಿ ಹತ್ತಿರ ಸುಳಿಯುವುದಿಲ್ಲ. ಕೋಮುವಾದಿಗಳಿಂದ ನಾನು ಎಂದಿಗೂ ದೂರ ಎಂದು ಮಾಜಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್ಗೆ ಬಂದಿರುವವರು ಬಿಜೆಪಿಗೆ ಹೋಗುತ್ತಾರೆ ಎಂಬ ಪಿತೂರಿ ಮಾಡುತ್ತಿದ್ದಾರೆ. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ‌ ಮಾತನಾಡುತ್ತೇನೆ ಎಂದ ಅವರು ಚುನಾವಣೆ ಸೋಲಿನ ನಂತರ ದಿಗ್ಭ್ರಮೆಗೊಳಗಾಗಿದ್ದೆ. ಸೋಲಿನಿಂದ ಆಚೆ ಬರಲು ಒಂದೂವರೆ ತಿಂಗಳು ಬೇಕಾಯಿತು ಎಂದು ಬೇಸರ ಹೊರಹಾಕಿದರು. ದೇಹದ ಅಂಗಾಂಗ ಪುನಶ್ಚೇತಕ್ಕೆ‌ ಒಂದೂವರೆ ತಿಂಗಳಾಯಿತು. […]