ಆನೆಕಲ್ಲು ಶಾಲೆಯಲ್ಲಿ ತುಳು ಸೌರಭ
Friday, July 8th, 2016ಮಂಜೇಶ್ವರ: ಗಡಿನಾಡು ಕಾಸರಗೋಡು ರಾಷ್ಟ್ರದಲ್ಲೇ ಬಹು ಭಾಷಾ ಸಂಗಮ ಭೂಮಿಯಾಗಿ ಗುರುತಿಸಿಕೊಂಡಿದ್ದು ವಿಶೇಷತೆಯಾಗಿದೆ. ಇಲ್ಲಿಯ ಬಹುಸಂಖ್ಯೆಯ ಜನರ ಮನೆಮಾತಾದ ತುಳು ಸಹಿತ ಇತರ ಭಾಷೆಗಳು ವಿದ್ಯಾರ್ಥಿಗಳಲ್ಲಿ ಶಾಲಾ ಕಲಿಕೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀಳಬಾರದೆಂಬ ಉದ್ದೇಶದಿಂದ ಆಯೋಜಿಸಲಾಗುವ ಕಾರ್ಯಕ್ರಮ ಉತ್ತಮ ಬೆಳವಣಿಗೆ ಎಂದು ವರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ಮಜೀದ್ ಬಿ.ಎ. ಅಭಿಪ್ರಾಯ ವ್ಯಕ್ತಪಡಿಸಿದರು. ಸರ್ವ ಶಿಕ್ಷಾ ಅಭಿಯಾನ್ ಕಾಸರಗೋಡು, ಬಿಆರ್ಸಿ ವತಿಯಿಂದ ನಡೆಸಲ್ಪಡುವ ‘ತುಳು ಸೌರಭ ಆನೆಕಲ್ಲು ಶಾಲೆಯಲ್ಲಿ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ತುಳು ಭಾಷಾ […]