ಯುದ್ಧ ವಿಮಾನದ ಮೊದಲ ಮಹಿಳಾ ಪೈಲಟ್‌‌ ಮೇಘನಾ ಶ್ಯಾನ್‍ಬೋಗ್‍ಗೆ ಸನ್ಮಾನ..!

Friday, June 22nd, 2018
woman-pilot

ಚಿಕ್ಕಮಗಳೂರು: ದಕ್ಷಿಣ ಭಾರತದ ಮೊದಲ ಯುದ್ಧ ವಿಮಾನದ ಮಹಿಳಾ ಪೈಲಟ್ ಮೇಘನಾ ಶ್ಯಾನ್‍ಬೋಗ್‍ಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನಿಸಲಾಯ್ತು. ಇಂದು ಹುಟ್ಟೂರಿಗೆ ಬಂದಿದ್ದ ಮೇಘನಾಗೆ ನಗರದ ರಂಗಣ್ಣ ಛತ್ರದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಮೇಘನಾ, ತನ್ನ ಬಾಲ್ಯ, ಕಾಲೇಜು, ಅಡ್ವೆಂಚರಸ್ ಸಾಧನೆ, ಯುದ್ಧ ವಿಮಾನದ ಪೈಲಟ್ ಆಗಲು ಪಡೆದ ಟ್ರೈನಿಂಗ್, ಸೆಲೆಕ್ಷನ್ ಹಾಗೂ ಪಟ್ಟ ಪರಿಶ್ರಮದ ಹಾದಿಯನ್ನ ಮೆಲುಕು ಹಾಕಿದ್ರು. ಇದೇ ವೇಳೆ ನನ್ನ ಅಪ್ಪ-ಅಮ್ಮ ಇಬ್ಬರೂ ಲಾಯರ್ಸ್. ನಮ್ಮ […]

ಅಂತಾರಾಷ್ಟ್ರೀಯ ಸ್ವಿಮ್ಮಿಂಗ್‌‌ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ನಟ ಮಾಧವನ್ ಪುತ್ರ

Tuesday, April 10th, 2018
madavan

ಥೈಲ್ಯಾಂಡ್‌‌‌: ಸಾಮಾನ್ಯವಾಗಿ ನಟ/ನಟಿಯರ ಮಕ್ಕಳು ತಾವೂ ಕೂಡ ಸಿನಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವುದನ್ನು ನೋಡಿರುತ್ತೇವೆ. ಆದರೆ ಅಲ್ಲೋ ಇಲ್ಲೋ ಎಂಬಂತೆ ಕೆಲವು ನಟರ ಮಕ್ಕಳು ಸಿನಿಮಾ ರಂಗದಿಂದ ದೂರವೇ ಉಳಿಯುತ್ತಾರೆ. ದಕ್ಷಿಣ ಭಾರತದ ನಟ ಮಾಧವನ್ ಎಲ್ಲರಿಗೂ ಗೊತ್ತು. ಮಾಧವನ್ ಪುತ್ರ ವೇದಾಂತ್‌‌‌‌ಗೆ ಕ್ರೀಡೆಯಲ್ಲಿ ಆಸಕ್ತಿ. ಈಗಾಗಲೇ ವೇದಾಂತ್‌ ಥೈಲ್ಯಾಂಡ್‌‌‌ನಲ್ಲಿ ನಡೆದ 1500 ಫ್ರೀ ಸ್ಟೈಲ್‌‌‌‌ ಸ್ವಿಮ್ಮಿಂಗ್ ಕಾಂಪಿಟೇಶನ್‌‌ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಇದು ಅವರ ಮೊದಲ ಅಂತಾರಾಷ್ಟ್ರೀಯ ಮಟ್ಟದ ಸಾಧನೆಯಾಗಿದ್ದು ಮಾಧವನ್ ತಮ್ಮ ಟ್ವಿಟ್ಟರ್‌ನಲ್ಲಿ ಮಗನ […]

2020 ಹಾಗೂ 2024 ಓಲಂಪಿಕ್ಸ್ ಆಯ್ಕೆ ಪ್ರಕ್ರಿಯೆ: ದಕ್ಷಿಣ ಭಾರತದಿಂದ ಒಟ್ಟು 19 ಕ್ರೀಡಾಪಟುಗಳ ಆಯ್ಕೆ

Wednesday, February 1st, 2017
Mudabidre

ಮೂಡುಬಿದಿರೆ: 2020 ಹಾಗೂ 2024 ಓಲಂಪಿಕ್ಸ್ ಆಯ್ಕೆ ಪ್ರಕ್ರಿಯೆ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ಸಮಾಪನಗೊಂಡಿದ್ದು, ಕರ್ನಾಟಕದ ಆರು ಮಂದಿ ಕ್ರೀಡಾಪಟುಗಳ ಸಹಿತ ದಕ್ಷಿಣ ಭಾರತದಿಂದ ಒಟ್ಟು 19 ಕ್ರೀಡಾಪಟುಗಳು ರಾಷ್ಟ್ರಮಟ್ಟದ ಅರ್ಹತಾ ಸುತ್ತಿಗೆ ಆಯ್ಕೆಯಾಗಿದ್ದಾರೆ. 17 ವಯೋಮಿತಿಯ ಬಾಲಕರ ವಿಭಾಗದ 400ಮೀಟರ್‍ನಲ್ಲಿ ರಿನ್ಸ್ ಜೋಸೆಫ್(ಕರ್ನಾಟಕ), ಅನ್ಸುನ್( ಕೇರಳ), ಮಹಾಂತೇಶ್(ಕರ್ನಾಟಕ), ರಘುಲ್ ಕುಮಾರ್( ತಮಿಳುನಾಡು), ಸಯುಜ್(ಕೇರಳ), ಅಭಿಷೇಕ್ ಮ್ಯಾಥ್ಯೂ (ಕೇರಳ) ರಿತಿನ್ ಆಲಿ(ಕೇರಳ), ನವನೀತ್( ತಮಿಳುನಾಡ್), 200 ಮೀ ಬಾಲಕರ ವಿಭಾಗದಲ್ಲಿ ಆರ್.ಸಿ ಗಣೇಶ್(ತಮಿಳುನಾಡು), ಫಾದೀಹ್(ಕೇರಳ), 100 ಮೀ.ನಲ್ಲಿ […]

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಜಗದೀಶ್ ಶೆಟ್ಟರ್ ಮುಂದುವರಿಯಲಿದ್ದಾರೆ : ಸುಷ್ಮಾ ಸ್ವರಾಜ್

Friday, April 26th, 2013
Sushma Swaraj

ಮಂಗಳೂರು : ಕಾಂಗ್ರೆಸ್ ಪಕ್ಷ ಒಳಜಗಳದಿಂದಾಗಿ ಒಡೆದು ಚೂರು ಚೂರಾಗಿದೆ. ಆದರೆ ರಾಜ್ಯ ಬಿಜೆಪಿಯಲ್ಲಿ ಇದೀಗ ಬಿನ್ನಾಭಿಪ್ರಾಯಗಳು ಶಮನಗೊಂಡಿದೆ, ರಾಜ್ಯದಲ್ಲಿ ಕೆಜೆಪಿ, ಜೆಡಿಎಸ್ ಪಕ್ಷಗಳು ಬೆರಳೆಣಿಕೆಯಷ್ಟು ಸ್ಥಾನಗಳಿವೆಯೇ ಹೊರತು ಅವು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಹೇಳಿದರು. ಚುನಾವಣಾ ಕಾರ್ಯದ ನಿಮಿತ್ತ ಶುಕ್ರವಾರ ನಗರಕ್ಕಾಗಮಿಸಿದ ಅವರು, ಇಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಪ್ರಾರಂಭದಲ್ಲಿ ರಾಜ್ಯ ಬಿಜೆಪಿ ಯಲ್ಲಿ ಅನೇಕ ಗೊಂದಲಗಳಿದ್ದು ಇಂದು ಅವೆಲ್ಲವೂ ಶಮನಗೊಂಡಿದ್ದು. ಮುಖ್ಯಮಂತ್ರಿ ಜಗದೀಶ್ […]